ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ.

ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು.

ವ್ಯಾಪಾರದಲ್ಲಿ ವೃದ್ಧಿ. ಸಂತೋಷದ ಸುದ್ದಿಗಳನ್ನು ಕೇಳಲಿದ್ದೀರಿ. ಹಣಕಾಸಿನ ತೊಂದರೆ ಇರುವುದಿಲ್ಲ.ದಿನಾಂತ್ಯ ಅತಿಥಿಗಳಿಂದ ಶುಭ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ವಿವಾದಗಳಿಂದ ದೂರವಿರಿ.

ಸಹೋದ್ಯೋಗಿಗಳಲ್ಲಿನ ಅನುಮಾನ. ಹಣಕಾಸು ಸಕಾಲಕ್ಕೆ ಬರುವುದು. ಬೇಸಾಯ ಕೃಷಿ ಸಂಬಂಧಿತ ವೃತ್ತಿಯವರು ಮುನ್ನಡೆ. ಸಹೋದ್ಯೋಗಿಗಳಲ್ಲಿನ ಅನುಮಾನಗಳು ದೂರವಾಗಿ ಒಳ್ಳೆಯ ವಾತಾವರಣ ಮೂಡಲಿದೆ.

ಉದ್ಯೋಗ ಕ್ಷೇತ್ರದಲ್ಲಿ ವಿಪರೀತ ಒತ್ತಡ. ಸ್ಥಿರಾಸ್ತಿ ಮಾರಾಟದಲ್ಲಿ ಕಿರಿಕಿರಿ. ಕೌಟುಂಬಿಕ ಶಾಂತಿ ನೆಮ್ಮದಿ. ಕೋರ್ಟು ಕಚೇರಿ ಕಾರ್ಯಗಳಲ್ಲಿ ಅಲೆದಾಟ. ಗೃಹ ಪರಿಕರಗಳಿಗೆ ಖರ್ಚುವೆಚ್ಚ. ವಿದ್ಯಾರ್ಥಿಗಳು ಶಿಕ್ಷಣದತ್ತ ಗಮನ.ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಪತ್ನಿಯ ಅನಾರೋಗ್ಯದಿಂದ ವಿಪರೀತ ಖರ್ಚು. ಸಂತಸದ ಸುದ್ದಿ ಬರಲಿದೆ. ಕ್ರಯ, ವಿಕ್ರಯಗಳಲ್ಲಿ ಲಾಭ. ಸ್ತ್ರೀಯರಿಂದ ಅಪವಾದ. ಆದಾಯ ಹೆಚ್ಚಾದರೂ ಖರ್ಚುವೆಚ್ಚ. ಕೌಟುಂಬಿಕ ಜೀವನ ಉತ್ತಮವಾಗಿರಲಿದೆ. ಅಧಿಕಾರಿ ವರ್ಗದವರಿಂದ ಆಗಾಗ ಕಿರಿಕಿರಿ. ಹಿರಿಯರೊಂದಿಗೆ ಉತ್ತಮ ಸಂಬಂಧ ಇರಲಿದೆ.

ಸರ್ಕಾರದಿಂದ ದೊರೆಯಬೇಕಾದ ಅನುಕೂಲತೆಗಳು ಸಕಾಲದಲ್ಲಿ ಲಭ್ಯ. ನಿತ್ಯದ ವ್ಯವಹಾರದಲ್ಲಿ ಪ್ರಗತಿ. ಸ್ಥಿರ ವಸ್ತುಗಳ ಖರೀದಿ. ಆರ್ಥಿಕವಾಗಿ ಉನ್ನತಿ. ವೈವಾಹಿಕ ಜೀವನದಲ್ಲಿ ಕೆಲವು ತಪ್ಪುಗ್ರಹಿಕೆಗಳು ಕಂಡುಬರಬಹುದು, ಇದನ್ನೇ ನೀವೇ ಬುದ್ದಿವಂತಿಕೆಯಿಂದ ನಿವಾರಿಸಿಕೊಳ್ಳಿ.

ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಹಿತಮಿತ್ರರ ಆಗಮನದಿಂದ ಸಂತಸ ತಂದೀತು. ಮಂಗಳ ಕಾರ್ಯಗಳಲ್ಲಿ ಭಾಗಿ. ಹಣ ಹೂಡಿಕೆಗಳಲ್ಲಿ ಅವಸರ ಬೇಡ. ಅಧಿಕ ಖರ್ಚು.

ವ್ಯವಹಾರದಲ್ಲಿ ಮೋಸ ಹೋಗವ ಸಾಧ್ಯತೆ ಇದೆ. ಚಿನ್ನಾಭರಣಗಳ ಖರೀದಿ. ಧನಾಗಮನದಿಂದ ಕಾರ್ಯಸಿದ್ಧಿ.ಅಪರೂಪದ ವ್ಯಕ್ತಿಯೊಬ್ಬರ ಭೇಟಿ. ದಾಂಪತ್ಯದಲ್ಲಿ ಶುಭಸಮಾಚಾರ. ಕೌಟುಂಬಿಕ ಜೀವನದಲ್ಲಿ ನೀವು ದೂರವಾದಂತೆ ಅಥವಾ ಬದ್ದತೆ ಕಡಿಮೆಯಾದಂತೆ ಭಾಸವಾಗುವುದನ್ನು ದೂರವಿಡಬೇಕು. ಸಂಚಾರದಲ್ಲಿ ಜಾಗ್ರತೆ ಇರಲಿ.

ಆತ್ಮವಿಶ್ವಾಸ ವೃದ್ಧಿ. ಸಹೋದ್ಯೋಗಿಗಳಲ್ಲಿ ಹರ್ಷ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನ ವಿರಲಿ. ಮಾನಸಿಕ ಒತ್ತಡ. ಮನೆಯವರೊಂದಿಗೆ ದೇವತಾ ದರ್ಶನ. ಉದ್ಯೋಗಿಗಳಿಗೆ ಲಾಭ. ವಾಹನ ಖರೀದಿ.

ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ.ಶ್ರಮವರಿಯದ ಕೆಲಸ ಕಾರ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿ, ವಾಹನಾದಿಗಳಂದ ಲಾಭ. ತುರುಸಿನ ಓಡಾಟ ಮಾಡಬೇಕಾದ ಅನಿವಾರ್ಯತೆ. ದೇಹಾರೋಗ್ಯದ ಸುಧಾರಣೆ.

ಆರೋಗ್ಯದ ಕಡೆ ಗಮನ ಇರಲಿ.ಗುರು ಹಿರಿಯರ ಅವಗಣನೆ ಬೇಡ. ಅತಿಯಾದ ಕೆಲಸ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬಿರುತ್ತೆ. ಉನ್ನತ ಶಿಕ್ಷಣಕ್ಕೆ ಅಡಚಣೆ. ವೃತ್ತಿರಂಗದಲ್ಲಿ ಅಪವಾದ ಭೀತಿ. ರಿಯಲ್ ಎಸ್ಟೇಟ್ನವರಿಗೆ ಲಾಭ. ಹಿರಿಯರ ಮಾರ್ಗದರ್ಶನದಿಂದ ಸಮಾಧಾನ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.
ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…
ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.
ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.