ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ.

ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು.

ವ್ಯಾಪಾರದಲ್ಲಿ ವೃದ್ಧಿ. ಸಂತೋಷದ ಸುದ್ದಿಗಳನ್ನು ಕೇಳಲಿದ್ದೀರಿ. ಹಣಕಾಸಿನ ತೊಂದರೆ ಇರುವುದಿಲ್ಲ.ದಿನಾಂತ್ಯ ಅತಿಥಿಗಳಿಂದ ಶುಭ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ವಿವಾದಗಳಿಂದ ದೂರವಿರಿ.

ಸಹೋದ್ಯೋಗಿಗಳಲ್ಲಿನ ಅನುಮಾನ. ಹಣಕಾಸು ಸಕಾಲಕ್ಕೆ ಬರುವುದು. ಬೇಸಾಯ ಕೃಷಿ ಸಂಬಂಧಿತ ವೃತ್ತಿಯವರು ಮುನ್ನಡೆ. ಸಹೋದ್ಯೋಗಿಗಳಲ್ಲಿನ ಅನುಮಾನಗಳು ದೂರವಾಗಿ ಒಳ್ಳೆಯ ವಾತಾವರಣ ಮೂಡಲಿದೆ.

ಉದ್ಯೋಗ ಕ್ಷೇತ್ರದಲ್ಲಿ ವಿಪರೀತ ಒತ್ತಡ. ಸ್ಥಿರಾಸ್ತಿ ಮಾರಾಟದಲ್ಲಿ ಕಿರಿಕಿರಿ. ಕೌಟುಂಬಿಕ ಶಾಂತಿ ನೆಮ್ಮದಿ. ಕೋರ್ಟು ಕಚೇರಿ ಕಾರ್ಯಗಳಲ್ಲಿ ಅಲೆದಾಟ. ಗೃಹ ಪರಿಕರಗಳಿಗೆ ಖರ್ಚುವೆಚ್ಚ. ವಿದ್ಯಾರ್ಥಿಗಳು ಶಿಕ್ಷಣದತ್ತ ಗಮನ.ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಪತ್ನಿಯ ಅನಾರೋಗ್ಯದಿಂದ ವಿಪರೀತ ಖರ್ಚು. ಸಂತಸದ ಸುದ್ದಿ ಬರಲಿದೆ. ಕ್ರಯ, ವಿಕ್ರಯಗಳಲ್ಲಿ ಲಾಭ. ಸ್ತ್ರೀಯರಿಂದ ಅಪವಾದ. ಆದಾಯ ಹೆಚ್ಚಾದರೂ ಖರ್ಚುವೆಚ್ಚ. ಕೌಟುಂಬಿಕ ಜೀವನ ಉತ್ತಮವಾಗಿರಲಿದೆ. ಅಧಿಕಾರಿ ವರ್ಗದವರಿಂದ ಆಗಾಗ ಕಿರಿಕಿರಿ. ಹಿರಿಯರೊಂದಿಗೆ ಉತ್ತಮ ಸಂಬಂಧ ಇರಲಿದೆ.

ಸರ್ಕಾರದಿಂದ ದೊರೆಯಬೇಕಾದ ಅನುಕೂಲತೆಗಳು ಸಕಾಲದಲ್ಲಿ ಲಭ್ಯ. ನಿತ್ಯದ ವ್ಯವಹಾರದಲ್ಲಿ ಪ್ರಗತಿ. ಸ್ಥಿರ ವಸ್ತುಗಳ ಖರೀದಿ. ಆರ್ಥಿಕವಾಗಿ ಉನ್ನತಿ. ವೈವಾಹಿಕ ಜೀವನದಲ್ಲಿ ಕೆಲವು ತಪ್ಪುಗ್ರಹಿಕೆಗಳು ಕಂಡುಬರಬಹುದು, ಇದನ್ನೇ ನೀವೇ ಬುದ್ದಿವಂತಿಕೆಯಿಂದ ನಿವಾರಿಸಿಕೊಳ್ಳಿ.

ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಹಿತಮಿತ್ರರ ಆಗಮನದಿಂದ ಸಂತಸ ತಂದೀತು. ಮಂಗಳ ಕಾರ್ಯಗಳಲ್ಲಿ ಭಾಗಿ. ಹಣ ಹೂಡಿಕೆಗಳಲ್ಲಿ ಅವಸರ ಬೇಡ. ಅಧಿಕ ಖರ್ಚು.

ವ್ಯವಹಾರದಲ್ಲಿ ಮೋಸ ಹೋಗವ ಸಾಧ್ಯತೆ ಇದೆ. ಚಿನ್ನಾಭರಣಗಳ ಖರೀದಿ. ಧನಾಗಮನದಿಂದ ಕಾರ್ಯಸಿದ್ಧಿ.ಅಪರೂಪದ ವ್ಯಕ್ತಿಯೊಬ್ಬರ ಭೇಟಿ. ದಾಂಪತ್ಯದಲ್ಲಿ ಶುಭಸಮಾಚಾರ. ಕೌಟುಂಬಿಕ ಜೀವನದಲ್ಲಿ ನೀವು ದೂರವಾದಂತೆ ಅಥವಾ ಬದ್ದತೆ ಕಡಿಮೆಯಾದಂತೆ ಭಾಸವಾಗುವುದನ್ನು ದೂರವಿಡಬೇಕು. ಸಂಚಾರದಲ್ಲಿ ಜಾಗ್ರತೆ ಇರಲಿ.

ಆತ್ಮವಿಶ್ವಾಸ ವೃದ್ಧಿ. ಸಹೋದ್ಯೋಗಿಗಳಲ್ಲಿ ಹರ್ಷ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನ ವಿರಲಿ. ಮಾನಸಿಕ ಒತ್ತಡ. ಮನೆಯವರೊಂದಿಗೆ ದೇವತಾ ದರ್ಶನ. ಉದ್ಯೋಗಿಗಳಿಗೆ ಲಾಭ. ವಾಹನ ಖರೀದಿ.

ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ.ಶ್ರಮವರಿಯದ ಕೆಲಸ ಕಾರ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿ, ವಾಹನಾದಿಗಳಂದ ಲಾಭ. ತುರುಸಿನ ಓಡಾಟ ಮಾಡಬೇಕಾದ ಅನಿವಾರ್ಯತೆ. ದೇಹಾರೋಗ್ಯದ ಸುಧಾರಣೆ.

ಆರೋಗ್ಯದ ಕಡೆ ಗಮನ ಇರಲಿ.ಗುರು ಹಿರಿಯರ ಅವಗಣನೆ ಬೇಡ. ಅತಿಯಾದ ಕೆಲಸ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬಿರುತ್ತೆ. ಉನ್ನತ ಶಿಕ್ಷಣಕ್ಕೆ ಅಡಚಣೆ. ವೃತ್ತಿರಂಗದಲ್ಲಿ ಅಪವಾದ ಭೀತಿ. ರಿಯಲ್ ಎಸ್ಟೇಟ್ನವರಿಗೆ ಲಾಭ. ಹಿರಿಯರ ಮಾರ್ಗದರ್ಶನದಿಂದ ಸಮಾಧಾನ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…
ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್ಡಿಎ ಆಂದ್ರಪ್ರದೇಶದ ರಾಜಧಾನಿ…
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…