ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.

ಶಿವಣ್ಣನನ್ನು ಭೇಟಿ ಮಾಡಲೆಂದು ಹುಚ್ಚ ವೆಂಕಟ್ ಶಿವಣ್ಣನ ಮನೆಯ ಬಳಿ ಹೋಗಿದ್ದರಂತೆ.. ಆದರೆ ಮನೆಯಲ್ಲಿ ಶಿವಣ್ಣ ಇರಲಿಲ್ಲವಂತೆ.ಶಿವಣ್ಣನನ್ನು ಭೇಟಿಯಾಗಲು ಬಿಡದೇ ಡ್ರೈವರ್ ಹಾಗೂ ಸೆಕ್ಯುರಿಟಿ ಹುಚ್ಚ ವೆಂಕಟ್ ರನ್ನು ಅವಮಾನ ಮಾಡಿದರಂತೆ..ಇವರಿಗೆ ಕುಡಿಯಲು ಒಂದು ಗ್ಲಾಸ್ ನೀರೂ ಕೊಡದೆ ಅವಮಾನ ಮಾಡಿದ್ದಾರೆಂದು,ಕೋಪಗೊಂಡ ಹುಚ್ಚ ವೆಂಕಟ್.. ಶಿವಣ್ಣನ ಮನೆಯ ಮುಂದೆಯೇ ನಿಂತುಕೊಂಡು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ..

ಶಿವರಾಜ್ ಕುಮಾರ್ ಅವರೇ ನಾನು ಎರಡು ದಿನಗಳಿಂದ ನಿಮ್ಮನ್ನು ಭೇಟಿ ಮಾಡಲು ಬರುತ್ತಿದ್ದೇನೆ.ಆದರೂ ಭೇಟಿ ಮಾಡಲು ಸಾಧ್ಯವಾಗಿಲ್ಲ. ನಿಮ್ಮ ಡ್ರೈವರ್ ಹತ್ತಿರ ನಂಬರ್ ತೆಗೆದುಕೊಂಡೆ,ಆದ್ರೆ ಅವರು ರಿಸೀವ್ ಮಾಡ್ದೆ ಫೋನ್ ಕಟ್ ಮಾಡ್ತಾನೆ.ನಾನು ವಿಷ್ಣು ಅವರನ್ನು ಬಿಟ್ರೆ ಬೇರೆ ಯಾರನ್ನು ಇಷ್ಟ ಪಟ್ಟಿಲ್ಲ. ಆದ್ರೆ ನಿಮ್ಮನ್ನು ನೋಡಲು ಬಂದೆ ಆದರೆ ನಿಮ್ಮ ಡ್ರೈವರ್ ಒಂದು ಲೋಟ ನೀರು ಸಹ ಕೊಡದೆ ಅವಮಾನ ಮಾಡಿದ್ದಾನೆ ಎಂದೆಲ್ಲಾ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಈ ಮೊದಲು ಟಗರು ಸಿನಿಮಾದಲ್ಲಿ ಶಿವಣ್ಣನಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎಂಬ ಕಾರಣಕ್ಕೆ ನಿರ್ದೇಶಕರಾದ ಸೂರಿ ರವರಿಗೆ ಹುಚ್ಚ ವೆಂಕಟ್ ಬಾಯಿಗೆ ಬಂದ ಹಾಗೆ ಬೈದಿದ್ದ ಕಾರಣ ಹುಚ್ಚ ವೆಂಕಟ್ ರನ್ನು ಶಿವಣ್ಣ ಭೇಟಿಯಾಗಿಲ್ಲವೆಂದು ತಿಳಿದು ಬಂದಿದೆ..

ಈ ಮೊದಲು ಬಿಗ್ ಬಾಸ’ನಲ್ಲಿ ಸುದೀಪ್ ರವರ ವಿರುದ್ದ ತಿರುಗಿ ಬಿದ್ದು ಸುದೀಪ್ ಅಭಿಮಾನಿಅಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಶಿವಣ್ಣನ ವಿರುದ್ದ ಮಾತನಾಡಿ ಶಿವಣ್ಣ ನ ಅಭಿಮಾನಿಗಳಿಗೆ ಕೋಪ ಬರೆಸುವ ಹಾಗೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.
ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.
Cuba is a small country that is located in the Caribbean Sea that is a part of the North American continent. It is an island country that consists of numerous archipelagos.
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.