ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.
ಶಿವಣ್ಣನನ್ನು ಭೇಟಿ ಮಾಡಲೆಂದು ಹುಚ್ಚ ವೆಂಕಟ್ ಶಿವಣ್ಣನ ಮನೆಯ ಬಳಿ ಹೋಗಿದ್ದರಂತೆ.. ಆದರೆ ಮನೆಯಲ್ಲಿ ಶಿವಣ್ಣ ಇರಲಿಲ್ಲವಂತೆ.ಶಿವಣ್ಣನನ್ನು ಭೇಟಿಯಾಗಲು ಬಿಡದೇ ಡ್ರೈವರ್ ಹಾಗೂ ಸೆಕ್ಯುರಿಟಿ ಹುಚ್ಚ ವೆಂಕಟ್ ರನ್ನು ಅವಮಾನ ಮಾಡಿದರಂತೆ..ಇವರಿಗೆ ಕುಡಿಯಲು ಒಂದು ಗ್ಲಾಸ್ ನೀರೂ ಕೊಡದೆ ಅವಮಾನ ಮಾಡಿದ್ದಾರೆಂದು,ಕೋಪಗೊಂಡ ಹುಚ್ಚ ವೆಂಕಟ್.. ಶಿವಣ್ಣನ ಮನೆಯ ಮುಂದೆಯೇ ನಿಂತುಕೊಂಡು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ..
ಶಿವರಾಜ್ ಕುಮಾರ್ ಅವರೇ ನಾನು ಎರಡು ದಿನಗಳಿಂದ ನಿಮ್ಮನ್ನು ಭೇಟಿ ಮಾಡಲು ಬರುತ್ತಿದ್ದೇನೆ.ಆದರೂ ಭೇಟಿ ಮಾಡಲು ಸಾಧ್ಯವಾಗಿಲ್ಲ. ನಿಮ್ಮ ಡ್ರೈವರ್ ಹತ್ತಿರ ನಂಬರ್ ತೆಗೆದುಕೊಂಡೆ,ಆದ್ರೆ ಅವರು ರಿಸೀವ್ ಮಾಡ್ದೆ ಫೋನ್ ಕಟ್ ಮಾಡ್ತಾನೆ.ನಾನು ವಿಷ್ಣು ಅವರನ್ನು ಬಿಟ್ರೆ ಬೇರೆ ಯಾರನ್ನು ಇಷ್ಟ ಪಟ್ಟಿಲ್ಲ. ಆದ್ರೆ ನಿಮ್ಮನ್ನು ನೋಡಲು ಬಂದೆ ಆದರೆ ನಿಮ್ಮ ಡ್ರೈವರ್ ಒಂದು ಲೋಟ ನೀರು ಸಹ ಕೊಡದೆ ಅವಮಾನ ಮಾಡಿದ್ದಾನೆ ಎಂದೆಲ್ಲಾ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಈ ಮೊದಲು ಟಗರು ಸಿನಿಮಾದಲ್ಲಿ ಶಿವಣ್ಣನಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎಂಬ ಕಾರಣಕ್ಕೆ ನಿರ್ದೇಶಕರಾದ ಸೂರಿ ರವರಿಗೆ ಹುಚ್ಚ ವೆಂಕಟ್ ಬಾಯಿಗೆ ಬಂದ ಹಾಗೆ ಬೈದಿದ್ದ ಕಾರಣ ಹುಚ್ಚ ವೆಂಕಟ್ ರನ್ನು ಶಿವಣ್ಣ ಭೇಟಿಯಾಗಿಲ್ಲವೆಂದು ತಿಳಿದು ಬಂದಿದೆ..
ಈ ಮೊದಲು ಬಿಗ್ ಬಾಸ’ನಲ್ಲಿ ಸುದೀಪ್ ರವರ ವಿರುದ್ದ ತಿರುಗಿ ಬಿದ್ದು ಸುದೀಪ್ ಅಭಿಮಾನಿಅಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಶಿವಣ್ಣನ ವಿರುದ್ದ ಮಾತನಾಡಿ ಶಿವಣ್ಣ ನ ಅಭಿಮಾನಿಗಳಿಗೆ ಕೋಪ ಬರೆಸುವ ಹಾಗೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…
ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…
ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…