ಆರೋಗ್ಯ

ಪಿರಿಯಡ್ಸ್ ಸಮಯದಲ್ಲಿ ಆಗುವ ನೋವುಗಳಿಗೆ ಇಲ್ಲಿದೆ ಪರಿಹಾರ…ತಿಳಿಯಲು ಈ ಲೇಖನ ಓದಿ…

498

ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು. ಇದರಿಂದ ಋತುಸ್ರಾವದ ಸಂದರ್ಭದಲ್ಲಿ ಆಗುವ ನೋವನ್ನ ಕಡಿಮೆ ಮಾಡಬಹುದು.

ಪಿರಿಯಡ್ಸ್ ಸಮಯದಲ್ಲಿ ಆಗುವ ಪ್ರಮುಖ ನೋವುಗಳು…

ಪಿರಿಯಡ್ಸ್‌ ಸಮಯದಲ್ಲಿ ಸಾಮಾನ್ಯವಾಗಿ ಹೊಟ್ಟೆನೋವು ಮತ್ತು ಸೊಂಟದ ನೋವು ಬರುತ್ತದೆ.

ಏನು ಮಾಡಬೇಕು..?

*ಪಿರಿಯಡ್ಸ್‌ ಸಮಯದಲ್ಲಿ ವ್ಯಾಯಾಮಗಳನ್ನು ಮಾಡುವುದು ಅಷ್ಟೊಂದು ಸುಲಭ ಅಲ್ಲ. ಆದರೆ ಕೆಲವು ಸಮಸ್ಯೆಗಳಿಂದ ಮುಕ್ತಿ ಪಡೆಯಲು ದೈಹಿಕ ವ್ಯಾಯಾಮಗಳನ್ನು ಮಾಡುವುದು ಒಳ್ಳೆಯದು. ಇದರಿಂದ ಎಂಡೋರ್ಫಿನ್‌‌ ಪ್ರಮಾಣ ಏರಿಕೆಯಾಗುತ್ತದೆ. ಇದು ನಮ್ಮ ಮೆದುಳಿನಲ್ಲಿ ಸಂತೋಷಕ್ಕೆ ಕಾರಣವಾಗುವ ರಾಸಾಯನಿಕ ವಸ್ತುಗಳನ್ನು ಪ್ರಚೋದನೆಗೊಳಿಸುತ್ತದೆ. ಈ ಸಮಯದಲ್ಲಿ ಕಾರ್ಡಿಯೊ ಮಸ್ಕ್ಯುಲರ್ ಕಸರತ್ತು ನಿಮಗೆ ಕಷ್ಟ ಅನಿಸಿದರೆ ಯೋಗ ಮಾಡಿ.

*ಪಿರಿಯಡ್ಸ್‌ ಸಮಯದಲ್ಲಿ ಏನನ್ನೂ ತಿನ್ನಲು ಕುಡಿಯಲು ಮನಸಾಗುವುದಿಲ್ಲ.ಆದರೆ ಪಿರಿಯಡ್ಸ್ ಸಮಯದಲ್ಲಿ ಬರುವ ಸೊಂತದನೋವು ನಿವಾರಣೆಗೆ ನೀವು ಆದಷ್ಟೂ ನೀರು ಕುಡಿಯುವುದು ಒಳ್ಳೆಯದು.ಇದರಿಂದ ನಿಮ್ಮ ಸೊಂಟದ ನೋವು ಕಡಿಮೆ ಆಗುತ್ತದೆ.

*ನಿಮ್ಮ ಸೊಂಟದ ನೋವು ಕಡಿಮೆ ಆಗಲು ಹೀಟಿಂಗ್ ಪ್ಯಾಡ್ ಬಳಸಿ.ಇಲ್ಲದಿದ್ದರೆ ಒಂದು ಬಟ್ಟೆಯನ್ನು ಬಿಸಿ ನೀರಿನಲ್ಲಿ ನೆನೆಸಿ ಅದನ್ನು ನಿಮ್ಮ ನೋವಿನ ಜಗದಲ್ಲಿ ಇಟ್ಟು ಮಸಾಜ್ ಮಾಡಿಕೊಳ್ಳಿ ಇದರಿಂದ ನಿಮ್ಮ ಸೊಂಟ ಹಾಗೂ ಬೆನ್ನು ನೋವುಗಳು ಕಡಿಮೆಯಾಗುತ್ತವೆ.

*ಪಿರಿಯಡ್ಸ್ ಸಮಯದಲ್ಲಿ ತಪ್ಪದೆ ಬಿಸಿ ನೀರಿನ ಸ್ನಾನ ಮಾಡಿ ಇದರಿಂದ ನಿಮ್ಮ ಹೊಟ್ಟೆ ಮತ್ತು ಸೊಂಟದ ನೋವು ಕಡಿಮೆ ಆಗುವುದಲ್ಲದೆ ನಿಮ್ಮ ಮನಸ್ಸು ರಿಲಾಕ್ಸ್ ಆಗುತ್ತದೆ.

 

ಎನನ್ನು ಮಾಡಲೇಬಾರದು..?

*ಋತುಸ್ರಾವದ ಸಂದರ್ಭದಲ್ಲಿ ಬಹುತೇಕ ಮಹಿಳೆಯರು ಜಂಕ್ ಫುಡ್ ಸೇವಿಸುತ್ತಾರೆ. ಇದು ಒಳ್ಳೆಯದಲ್ಲ. ಇಂತಹ ಸಮಯದಲ್ಲಿ ಎಣ್ಣೆಯಲ್ಲಿ ಕರಿದ ತಿಂಡಿಗಳನ್ನು, ಸಿಹಿ ತಿಂಡಿ, ಐಸ್‌‌‌‌‌ಕ್ರೀಮ್‌‌‌‌‌‌‌‌‌‌‌‌‌‌ಗಳನ್ನು ಸೇವಿಸಬೇಡಿ.

*ಇದರ ಬದಲು ಹಣ್ಣುಗಳನ್ನು ಸೇವಿಸಿ. ಚಿಪ್ಸ್ ಬದಲಿಗೆ ಇಡೀ ಧಾನ್ಯಗಳ ಬ್ರೆಡ್ ಅನ್ನು ಸ್ವಲ್ಪ ಚೀಸ್‌‌ನೊಂದಿಗೆ ತಿನ್ನಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟೈಮ್ ಪಾಸ್ ಮತ್ತು ವಿಶ್ರಾಂತಿಗಾಗಿ ಸ್ಮಾರ್ಟ್ ಫೋನ್ ನೋಡುತ್ತೀದ್ದಿರಾ?, ಆರೋಗ್ಯಕ್ಕೆ ಅದು ಒಳ್ಳೆಯದಲ್ಲ!

    ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…

  • ಉಪಯುಕ್ತ ಮಾಹಿತಿ

    ಅಂಬಾನಿ ಪುತ್ರನ ವಿವಾಹಕ್ಕೆ ಬಂಗಾರದ ಆಹ್ವಾನ ಪತ್ರಿಕೆ ..!ತಿಳಿಯಲು ಈ ಲೇಖನ ಓದಿ ..

    ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.

  • ಸುದ್ದಿ

    ತೃತೀಯ ಲಿಂಗ ವರ್ಗಕ್ಕೆ ಮಾದರಿಯಾದ ರಾಣಿ ಕಿಣ್ಣರ್,.!! ಯಾಕೆ ಗೊತ್ತೇ,.?

    ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….

  • ವಿಚಿತ್ರ ಆದರೂ ಸತ್ಯ

    ಮಕ್ಕಳು ಹುಟ್ಟುವಾಗಲೆ ತಲೇಯಲ್ಲಿ ಕೂದಲು ಇರುತ್ತೆ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.

  • ಸಂಬಂಧ

    ಒಂದು ಫೋಟೋಗಾಗಿ ಮದುವೆಮನೆಯಲ್ಲೇ ಕಿತ್ತಾಡಿಕೊಂಡ ವಧು ವರರು!ಆಮೇಲೆ ಏನಾಯ್ತು ಗೊತ್ತಾ???

    ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.

  • ಜ್ಯೋತಿಷ್ಯ

    ತಾಯಿ ಚಾಮುಂಡೇಶ್ವರಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Tuesday, November 23, 2021) ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ…