News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಶುಭ ಶುಕ್ರವಾರದ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

415

ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ.

ವೃಷಭ:-

ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ  ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಪತ್ನಿಗೆ ಮಾತ್ರ ಉತ್ತಮವಾಗಿರುದಿಲ್ಲ. ದಂಪತಿಗಳಿಗೆ ಸಂತಾನಭಾಗ್ಯಕ್ಕೆ ಸಕಾಲ. ರಾಜಕೀಯ ವ್ಯಕ್ತಿಗಳಿಗೆ ಚಟುವಟಿಕೆಯ ದಿನ.

ಮಿಥುನ:

ಸಾಮಾಜಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರಕವಾದ ವಾತಾವರಣವಿದೆ. ಸಾಂಸಾರಿಕ ಹೊಂದಾಣಿಕೆಯಿಂದ ಶಾಂತಿ ಸಮಾಧಾನ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲವಾಗಲಿದೆ. ಕೆಲಸ ಕಾರ್ಯಗಳನ್ನು ಸುಲಭವಾಗಿ ಪೂರ್ತಿಗೊಳಿಸುವಿರಿ. ಇಷ್ಟದೇವರ ಸೇವೆಯಿಂದ ಕಷ್ಟಗಳೆಲ್ಲವೂ ಪರಿಹಾರ. ಬಂಧುಗಳಿಂದ ಸಹಾಯ ದೊರಕಲಿವೆ. ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನ ಅಗತ್ಯ.

 

ಕಟಕ :-

ಶಾರೀರಿಕ ಆರೋಗ್ಯ ಸುಧಾರಿಸಲಿದೆ. ಆರ್ಥಿಕ ಅಭಿವೃದ್ಧಿ ಹಂತ ಹಂತವಾಗಿ ಗೋಚರಕ್ಕೆ ಬರುವ ಸಾದ್ಯತೆ ಇದೆ. ವಿರೋಧಿಗಳನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಜಾಗ್ರತೆ ಇರಲಿ. ಶುಭ ಸುದ್ದಿ ಕೇಳುವ ಭಾಗ್ಯ. ಮನಸ್ಸಿಗೆ ಮುದ ನೀಡುವ ಘಟನಾವಳಿಗಳು ಸಂಭವಿಸುವವು. ಔಷಧ ವ್ಯಪಾರದಲ್ಲಿ ತೊಡಗಿದವರಿಗೆ ಲಾಭ. ದೃಢ ನಿರ್ಧಾರದಿಂದ ಯಶಸ್ಸು ನಿಮ್ಮದಾಗಲಿದೆ.

 ಸಿಂಹ:

ಕೌಟುಂಬಿಕ ಸಮಸ್ಯೆ.ವೃತ್ತಿ ಜೀವನಕ್ಕೆ ಬಹಳ ಅವಶ್ಯಕತೆ  ನಿರ್ಧಾರವನ್ನು  ತೆಗೆದುಕೊಳ್ಳುವಿರಿ. ದಾಂಪತ್ಯದಲ್ಲಿ ಆತಂಕ. ಆಗಾಗ ವೃತ್ತಿರಂಗದಲ್ಲಿ ಅವಮಾನ ಅಪಮಾನ. ಮಹಿಳೆಯರಿಗೆ ಮಾನಸಿಕ ಕಿರಿಕಿರಿ.ಖರ್ಚಿನ ಜೊತೆಗೆ ಗಳಿಕೆಯೂ ಇರಲಿದೆ.

ಕನ್ಯಾ :-

ಉದ್ಯೋಗದಲ್ಲಿ ಒತ್ತಡ.ಕುಟುಂಬದವರೊಂದಿಗೆ ಆರಾಮದಾಯಕ ದಿನ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ ಪ್ರೀತಿ ಪಾತ್ರರ ಸಹಕಾರದಿಂದ ಕಾರ್ಯಸಿದ್ಧಿ. ಮಾನಸಿಕ ಕಿರಿಕಿರಿ, ಶತ್ರುಗಳ ಕಾಟ.

ತುಲಾ:

ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ.ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಂತಸ. ಸಮಸ್ಯೆಗಳು ಹಂತ ಹಂತವಾಗಿ ಶಮನ. ತೀರ್ಥಯಾತ್ರೆಗೆ ಹೋಗುವ ಸಾಧ್ಯತೆ. ನೀವಾಡುವ ಮಾತಿನಲ್ಲಿ ಎಚ್ಚರಿಕೆ ಇರಲಿ, ಇದರಿಂದ ಜಗಳವಾಗುವ ಸಾಧ್ಯತೆಗಳಿವೆ.

ವೃಶ್ಚಿಕ :-

ಸ್ನೇಹಿತರಲ್ಲಿ ವೈಮನಸ್ಸು.ಆಸ್ಪತ್ರೆಯ ಅಲೆದಾಟ ಮುಕ್ತಾಯವಾಗುವ ಸಾಧ್ಯತೆ. ವಾಹನ ಖರೀದಿ. ದೇವತಾ ದರ್ಶನ ಭಾಗ್ಯಕ್ಕಾಗಿ ಸಂಚಾರವಿದೆ. ಅಧಿಕಾರಿಗಳಿಂದ ಅನುಕೂಲ, ರಾಜಕೀಯ ವ್ಯಕ್ತಿಗಳಿಂದ ಯಶಸ್ಸು.

ಧನಸ್ಸು:

ಕುಟುಂಬದಲ್ಲಿ ಕಲಹ.ಆರೋಗ್ಯದಲ್ಲಿ ಸುಧಾರಣೆ. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಆದಾಯ ಹೆಚ್ಚಿಸಿಕೊಳ್ಳುವ ಮೂಲ ಸಿಗಲಿದೆ. ಉದರಬಾಧೆ ಶೀತಬಾಧೆಗಳು ಇರಲಿವೆ.ಸಂಚಾರವಿರಲಿದೆ.

ಮಕರ :-

ಮನೆಯಲ್ಲಿ ವಿವಾಹ ಸಿದ್ಧತೆಗಳನ್ನು ಮಾಡಿಕೊಳ್ಳಲಿದ್ದೀರಿ. ದಾಂಪತ್ಯದಲ್ಲಿ ವೈಮನಸ್ಸು. ನಿರುದ್ಯೋಗಿಗಳಿಗೆ ಅನಿರೀಕ್ಷಿತ ರೀತಿಯಲ್ಲಿ ಉದ್ಯೋಗ ಲಾಭ. ವೈವಾಹಿಕ ಖುಷಿ ಹೆಚ್ಚಾಗಲಿದೆ. ಕೋರ್ಟ್ ನ ಕೇಸ್‍ಗಳಿಗೆ ಓಡಾಟವಿರಲಿದೆ. ಆರ್ಥಿಕವಾಗಿ ಉನ್ನತಿ.

ಕುಂಭ:-

ಆರೋಗ್ಯದಲ್ಲಿ ಏರುಪೇರು.ಯೋಗ್ಯ ವಯಸ್ಕರಿಗೆ ವೈವಾಹಿಕ ಭಾಗ್ಯ.ಸಂಗಾತಿ ಜತೆ ಸಂತೋಷದಿಂದ ಕಾಲಕಳೆಯಲಿದ್ದೀರಿ. ಸಾಲಗಾರರಿಂದ ತೊಂದರೆ ಇರಲಿದೆ.ಹಣಕಾಸಿನ ವಿಚಾರದಲ್ಲಿ ಉತ್ತಮವಾಗಿದೆ. ಸಂಗಾತಿಯೊಂದಿಗೆ ಕಲಹ,

ಮೀನ:-

ದಾಂಪತ್ಯದಲ್ಲಿ ಸಂಶಯ.ಖರ್ಚು ವೆಚ್ಚಗಳ ಮೇಲೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ. ಕೌಟುಂಬಿಕ ಮತ್ತು ವೃತ್ತಿಪರ ಜೀವನವು ಧನಾತ್ಮಕ ಬದಲಾವಣೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಬೆಲೆಬಾಳುವ ವಸ್ತುಗಳ ಖರೀದಿಯನ್ನು ತಕ್ಷಣಕ್ಕೆ ಮಾಡದಿರುವುದು ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಈ ಸುಡುವ ಬೇಸಿಗೆಯಲ್ಲಿ ಉಷ್ಣತೆ ಕಡಿಮೆಮಾಡಲು, ಈ ಪಾನೀಯಗಳನ್ನು ಸೇವಿಸಿ.

    ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…

  • ಮನರಂಜನೆ

    ‘ಹರ ಹರ ಮಹಾದೇವ’ ಧಾರಾವಾಹಿಯನ್ನು ನಿಲ್ಲಿಸಿದ ಕಾರಣ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…!

    ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.

  • ಸರ್ಕಾರಿ ಯೋಜನೆಗಳು

    ಇನ್ನು ಮುಂದೆ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಇಂಟರ್ನೆಟ್ ಉಪಯೋಗಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಡಿಜಿಟಲ್‌ ಯುಗಕ್ಕೆ ತೆರೆದುಕೊಂಡಿರುವ ರಾಜಧಾನಿಯಲ್ಲಿ ಓಡಾಡುವ ಬಸ್‌ಗಳಲ್ಲಿ ಈವರೆಗೆ ವೈಫೈ ಸೇವೆ ಲಭ್ಯವಿರಲಿಲ್ಲ. ಕೆಲ ವರ್ಷಗಳಿಂದೀಚೆಗೆ ಲಗ್ಗೆ ಇಟ್ಟ ಟ್ಯಾಕ್ಸಿಗಳು ಗ್ರಾಹಕರಿಗೆ ಉಚಿತ ವೈಫೈ ಸೇವೆ ಒದಗಿಸಿ, ವೋಲ್ವೊ ಬಸ್‌ಗಳಿಗೆ ತೀವ್ರ ಪೈಪೋಟಿಯೊಡ್ಡಿವೆ. ಹೀಗಾಗಿ, ಬಿಎಂಟಿಸಿಯು ಪ್ರಯಾಣಿಕರಿಗೆ ಬೆರಳ ತುದಿಯಲ್ಲೇ ಮಾಹಿತಿ ದೊರಕಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನಿಡುತ್ತಿದೆ.

  • ಆರೋಗ್ಯ

    “ಅನ್ನ” ತಿನ್ನುವುದಕ್ಕೆ ಮುಂಚೆ ಸ್ವಲ್ಪ ಇದನ್ನು ಓದಿ! ಬೇರೆಯವರೆಗೂ ತಿಳಿಸಿ…..

    ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…

  • ಸುದ್ದಿ

    ಬಿಡುಗಡೆಯಾಯ್ತು BJP ಪಕ್ಷದ ಪ್ರಣಾಳಿಕೆ..ರೈತರಿಗೆ ಪಿಂಚಣಿ ಸೇರಿದಂತೆ ಪ್ರಣಾಳಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ.?

    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…