ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ.
ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ ಬರುತ್ತದೆ. ವಿದ್ಯಾರ್ಥಿಗಳಿಗೆ ನೆಮ್ಮದಿ ಸಿಗಲಿದೆ. ದಿನಾಂತ್ಯ ಶುಭವಾರ್ತೆ. ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸ ಉದ್ಯೋಗದಲ್ಲಿ ಪ್ರಗತಿ. ವ್ಯವಹಾರಕ್ಷೇತ್ರ ವಿಸ್ತರಿಸಲು ಸ್ನೇಹಿತರ ಸಹಾಯ ದೊರಕುವ ಸಾಧ್ಯತೆ. ಷೇರು ಪೇಟೆಯಲ್ಲಿ ಹೂಡಿಕೆ ಮಾಡಿದಲ್ಲಿ ಉತ್ತಮ ಲಾಭ.
ರೇಷ್ಮೆ ನೇಕಾರರಿಗೆ ಉತ್ತಮ ಅವಕಾಶಗಳು. ಸರ್ಕಾರಿ ಕೆಲಸಗಳಿಗೆ ಹಣ ಖರ್ಚಾದರೂ ಕಾರ್ಯಾನುಕೂಲವಾಗಲಿದೆ. ಭೂ ವ್ಯವಹಾರ ನಡೆಸುತ್ತಿರುವವರಿಗೆ ಯಶಸ್ಸು ದೊರಕಲಿದೆ. ವೃತ್ತಿರಂಗದಲ್ಲಿ ಕುಶಲತೆಗಳಿಂದ ವರ್ತಿಸಬೇಕಾಗುತ್ತದೆ. ಗೃಹ ನಿರ್ಮಾಣ ಕಾರ್ಯ ಸಾಂಸಾರಿಕವಾಗಿ ನಿರ್ವಹಣೆಯ ಯಾ ವಿಚಾರದಲ್ಲಿ ಸಹಮತ ವಿರಲಿ. ಉದ್ಯೋಗದಲ್ಲಿ ಮುಂಭಡ್ತಿ ಇದೆ.
ವೃತ್ತಿರಂಗದಲ್ಲಿ ನಿಮ್ಮ ಒಡನಾಡಿಗಳ ಪ್ರೀತಿ ವಿಶ್ವಾಸಗಳು ನಿಮಗೆ ಅಚ್ಚರಿ ತರಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿರುದ್ಯೋಗಿಗಳಿಗೆ ಸ್ವಂತ ನಿರ್ಧಾರ ಅಗತ್ಯವಿದೆ. ವ್ಯಾಪಾರಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ಆತ್ಮವಿಶ್ವಾಸದಿಂದ ಸಮಸ್ಯೆಗಳಿಗೆ ಮುಕ್ತಿ ಕಂಡುಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ. ಪ್ರವಾಸ, ಕ್ಷೇತ್ರದರ್ಶನಗಳಿಂದ ಮನೋಲ್ಲಾಸ ದೊರಕಲಿದೆ.
ವಿಶ್ವಾಸದಿಂದ ಸಮಸ್ಯೆಗಳನ್ನು ಎದುರಿಸಿದರೆ ಯಶಸ್ಸು. ಕುಟುಂಬದಲ್ಲಿ ಹೊಂದಾಣಿಕೆಯ ಕೊರತೆ ಸಾಧ್ಯತೆ. ಸಮಾಧಾನದಿಂದಾಗಿ ಸಾಮರಸ್ಯ ಕಂಡುಕೊಳ್ಳಬಹುದು. ಹೊಸ ವ್ಯವಹಾರಕ್ಕೆ ಚಿಂತನೆ ನಡೆಸಲಿದ್ದೀರಿ. ಸಾಂಸಾರಿಕವಾಗಿ ಮನಸ್ಸು ಮಾಡಿದ್ದಲ್ಲಿ ಸಮಾಧಾನ ಸಿಗಲಿದೆ. ಆಗಾಗ ಸಮಸ್ಯೆಗಳು ತೋರಿ ಬಂದರೂ ನಿಮ್ಮ ಪ್ರಯತ್ನಬಲಕ್ಕೆ ಒತ್ತು ನೀಡುವುದು ಅಗತ್ಯ. ದಿನಾಂತ್ಯ ಶುಭವಾರ್ತೆ.
ಧನಾದಾಯದ ಹೊರ ಯೋಜನೆಗಳಿಂದ ಯಶಸ್ಸು. ಆರ್ಥಿಕ ಉನ್ನತಿಯಿಂದ ಹೊಸ ಕಾರ್ಯಗಳಲ್ಲಿ ಮುನ್ನಡೆ. ಮನಸ್ಸಿಗೆ ನೆಮ್ಮದಿ ನೀಡುವ ವಾರ್ತೆ ಕೇಳಲಿದ್ದೀರಿ. ವಿದ್ಯಾರ್ಥಿಗಳಿಗೆ ಸಂಕಷ್ಟ. ಪಿತೃ ವರ್ಗದವರ ಸಹಕಾರದಿಂದ ಕಾರ್ಯಸಾಧನೆಯಾಗಲಿದೆ. ವೃತ್ತಿರಂಗದಲ್ಲಿ ಸಂತಸದ ಸುದ್ದಿ ಇರುತ್ತದೆ. ಆತ್ಮ ವಿಶ್ವಾಸ ನಿಮ್ಮ ಮುನ್ನಡೆಗೆ ಸಾಧಕವಾದೀತು. ಮುಂದುವರಿಯಿರಿ.
ಲವಿದ್ಯಾ ಪ್ರವೃತ್ತಿಯವರಿಗೆ ಆಗಾಗ ಅಡಚಣೆಗಳಿರುತ್ತವೆ. ಯಂತ್ರ ಸಾಮಾಗ್ರಿಗಳ ವ್ಯಾಪಾರಿಗಳಿಗೆ ಆದಾಯ ವರ್ಧಿಸಲಿದೆ. ಅಪೇಕ್ಷಿತ ಕೆಲಸಕಾರ್ಯಗಳು ಮುನ್ನಡಿಯಲಿವೆ. ನಿರುದ್ಯೋಗಿಗಳಿಗೆ ಖಾಸಗಿ ಕಂಪೆನಿಗಳಲ್ಲಿ ಅವಕಾಶ ಸಾಧ್ಯತೆ. ಕೋರ್ಟ್ ಕಚೇರಿ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ ಸಾಧ್ಯತೆ. ಸಂಗಾತಿಯಿಂದ ಉತ್ತಮ ಸಹಕಾರ.
ವ್ಯಾಪಾರ ವಿಸ್ತರಣೆಗೆ ಸಕಾಲ. ಆರ್ಥಿಕ ಪ್ರಗತಿಯಿಂದ ಮನೆಯಲ್ಲಿ ಸಂತಸದ ವಾತಾವರಣ. ಸಹೋದರರಿಂದ ಧನ ಸಹಾಯ ನಿರೀಕ್ಷಿಸಬಹುದು. ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ. ವ್ಯಾಪಾರೋದ್ಯಮಿಗಳಿಗೆ ಆಗಾಗ ಕಷ್ಟನಷ್ಟಗಳಿರುತ್ತವೆ. ಸಾಂಸಾರಿಕವಾಗಿ ತುಸು ನೆಮ್ಮದಿ ತೋರಿ ಬರುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ತಂದೀತು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.
ಸಮಯವರಿತು ಕಾರ್ಯ ಸಾಧನೆ ಮಾಡಲು ನಿಶ್ಚಯಿಸುವಿರಿ. ಮದುವೆ ಸಿದ್ಧತೆಗಳಿಗಾಗಿ ಪ್ರಯಾಣ ಮಾಡಬೇಕಾದೀತು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರಕಲಿದೆ. ಸ್ತ್ರೀನಿಮಿತ್ತ ಅಸಮಾಧಾನ ಬರುತ್ತದೆ. ಅಗಾಗ ಶೀತ, ಕಫ, ಬಾಧೆಗಳು ಗೋಚರ ಬರುತ್ತವೆ. ಧಾರ್ಮಿಕ-ಸಾಹಿತ್ಯಗಳಲ್ಲಿ ಆಸಕ್ತಿ ತೋರಿ ಬರುತ್ತದೆ. ಸಾಂಸಾರಿಕವಾಗಿ ಸುಖ ಸಂತೋಷಗಳಿರುತ್ತವೆ.
ನೌಕರರಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ವಾಹನ ಖರೀದಿ ಮಾಡುವ ಸಾಧ್ಯತೆ. ಅವಿವಾಹಿತರಿಗೆ ಉತ್ತಮ ಸಂಗಾತಿ ಪ್ರಾಪ್ತವಾಗುವ ಸಾಧ್ಯತೆ. ಮಿತ್ರನ ಆಗಮನದಿಂದ ಸಂತೋಷ. ಹೆಜ್ಜೆ ಹೆಜ್ಜೆಗಳಲ್ಲಿ ದುಡುಕಿ ಬೀಳಲಿದ್ದೀರಿ. ಮನಃ ಶಾಂತಿಗಳಿಗಾಗಿ ದೂರ ಸಂಚಾರ ವಿರುತ್ತದೆ. ವಿದ್ಯಾರ್ಥಿಗಳಿಗೆ ಆಗಾಗ ಉದಾಸೀನತೆ ತಂದೀತು. ಹಿರಿಯರ ಮಾರ್ಗದರ್ಶನದಿಂದ ಮುನ್ನಡೆ ಇರುತ್ತದೆ.
ಭೂಮಿ-ಸ್ಥಿರಾಸ್ತಿ ವ್ಯವಹಾರಗಳಲ್ಲಿ ಲಾಭ ತರುತ್ತದೆ. ಸಾಂಸಾರಿಕವಾಗಿ ಸಕಲ ರೀತಿಯಲ್ಲಿ ಸೌಭಾಗ್ಯ ಪ್ರಾಪ್ತಿಯಾಗಲಿದೆ. ಆರೋಗ್ಯ ಸಿದ್ಧಿಯಾಗಿ ಉತ್ಸಾಹ ತೋರಿ ಬರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆಬೇಕು. ವಿದ್ಯಾರ್ಥಿಗಳಿಗೆ ಕ್ರೀಡಾಪಟುಗಳಿಗೆ ಯಶಸ್ಸಿನ ಕಿರೀಟ ಸಾಧ್ಯತೆ. ರಾಜಕೀಯದಲ್ಲಿರುವವರಿಗೆ ಸೂಕ್ತ ಸ್ಥಾನಮಾನ ದೊರಕಲಿದೆ. ದೈವಾನುಗ್ರಹಕ್ಕಾಗಿ ಕುಲದೇವತಾ ದರ್ಶನ ಮಾಡುವುದು ಉಚಿತ.
ವೈದ್ಯಕೀಯ ರಂಗದಲ್ಲಿರುವವರಿಗೆ ಯಶಸ್ಸಿನೊಂದಿಗೆ ಹೆಚ್ಚಿನ ಲಾಭವೂ ಪ್ರಾಪ್ತವಾಗುವುದು. ನೌಕರವರ್ಗದವರಿಗೆ ಮುಂಬಡ್ತಿ ಅಥವಾ ಸ್ಥಾನ ಬದಲಾವಣೆಯಾಗುವ ಸಾಧ್ಯತೆ. ಗುತ್ತಿಗೆದಾರರಿಗೆ ಹೆಚ್ಚಿನ ಲಾಭ. ಸಾಂಸಾರಿಕವಾಗಿ ನೆಮ್ಮದಿ ಇದ್ದರೂ ಕೌಟುಂಬಿಕವಾಗಿ ಅಪವಾದ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಿಲ್ಲವಾದರೂ ನಷ್ಟವಾಗದು. ದೈವಬಲವಿಲ್ಲದೆ ಮನಸ್ಸಿಗೆ ಸಮಾಧಾನ ಸಿಗದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…
ಬಿಗ್ಬಾಸ್ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್ಬಾಸ್ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್ನಾಗ್ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್ನಾಗ್ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್ ನಟ ತನ್ನ ಮಾರ್ಕೆಟ್ ಬಿದ್ದಾಗ ವ್ಯಾನ್ ಒಳಗೆ ಕ್ಯಾಂಟೀನ್ ಇಟ್ಟುಕೊಂಡು ಓಡಾಡುತ್ತಿದ್ದರು….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.