ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ ಯೋಜನೆ ಮೂಲಕ 2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ…
ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ.

ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ ಮೂಲಕ ಉಚಿತವಾಗಿ ರೈತರು ಬೋರ್ ವೆಲ್ ಕೊರೆಸಬಹುದಾಗಿದೆ.. ಜೊತೆಗೆ ಉಚಿತವಾಗಿ ಬೋರ್ವೆಲ್ ಗಳಿಗೆ ವಿದ್ಯುತ್ ಕೂಡ ನೀಡುವ ಯೋಜನೆ ಪ್ರಗತಿಯಲ್ಲಿದೆ..
ಈ ಯೋಜನೆಯಡಿಯಲ್ಲಿ ಅಕ್ಕ ಪಕ್ಕಕ್ಕೆ ಹೊಂದಿಕೊಂಡಂತೆ ಇರುವ ಒಟ್ಟು 8 ಎಕರೆ ಕೃಷಿ ಜಮೀನನ್ನು ಹೊಂದಿದ ಮೂವರು ರೈತರಿಗೆ 4 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಒಟ್ಟು ಎರಡು ಬೋರ್ ವೆಲ್ ಗಳನ್ನು ನೀಡಲಾಗುತ್ತಿದ್ದು, ಒಟ್ಟು 8 ರಿಂದ 15 ಎಕರೆ ಜಮಿನನ್ನು ಹೊಂದಿದ ರೈತರಿಗೆ 6 ಲಕ್ಷ ರೂಪಾಯಿಗಳಿಗೆ 3 ಬೋರ್ ವೆಲ್ ಗಳನ್ನು ನೀಡಲಾಗುತ್ತಿದೆ. ಯಶಸ್ವಿಯಾದ ಬೋರ್ ವೆಲ್ ಗಳಿಗೆ ಇತರೆ ಬಿಡಿ ಭಾಗಗಳೊಂದಿಗೆ ವಿದ್ಯುತ್ತನ್ನೂ ಸಹ ನೀಡಲಾಗುತ್ತಿದೆ.

ಸರ್ಕಾರದ ವತಿಯಿಂದ ಸಾಕಷ್ಟು ಸಬ್ಸಿಡಿಯನ್ನು ನೀಡಲಾಗುತ್ತಿದ್ದು ನೀರಾವರಿ ಸೌಲಭ್ಯಗಳಿಗೆ ಸಾಕಷ್ಟು ರೀತಿಯಲ್ಲಿ ಸಹಕಾರಿಯಾಗುತ್ತಿದೆ. ಈ ಯೋಜನೆಯಡಿಯಲ್ಲಿ ಅಕ್ಕ ಪಕ್ಕಕ್ಕೆ ಹೊಂದಿಕೊಂಡಂತೆ ಇರುವ ಒಟ್ಟು 8 ಎಕರೆ ಕೃಷಿ ಜಮೀನನ್ನು ಹೊಂದಿದ ಮೂವರು ರೈತರಿಗೆ 4 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಒಟ್ಟು ಎರಡು ಬೋರ್ ವೆಲ್ ಗಳನ್ನು ನೀಡಲಾಗುತ್ತಿದ್ದು, ಒಟ್ಟು 8 ರಿಂದ 15 ಎಕರೆ ಜಮಿನನ್ನು ಹೊಂದಿದ ರೈತರಿಗೆ 6 ಲಕ್ಷ ರೂಪಾಯಿಗಳಿಗೆ 3 ಬೋರ್ ವೆಲ್ ಗಳನ್ನು ನೀಡಲಾಗುತ್ತಿದೆ.

ಒಂದು ಎಕರೆಗಿಂತ ಹೆಚ್ಚಿನ ಜಮೀನನ್ನು ಹೊಂದಿರುವ ಉಡುಪಿ, ಕೊಡಗು, ದಕ್ಷಿಣ ಕನ್ನಡ, ಚಿಕ್ಕ ಮಗಳೂರು, ಹಾಸನ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಮತ್ತು ಹಿಂದುಳಿದ ಹಾಗೂ ಅಲ್ಪ ಸಂಖ್ಯಾತ ಸಮುದಾಯಗಳ ಜಮೀನಿನಲ್ಲಿ ಭೂಗರ್ಭ ಶಾಸ್ತ್ರಜ್ಞರ ನೆರವಿನಿಂದ ಬೋರ್ ವೆಲ್ ಬಿಂದುವನ್ನು ಗುರುತಿಸಲು ಆದೇಶ ಹೊರಡಿಸಿದ್ದು ಇತರೆ ಜಿಲ್ಲೆಗಳಲ್ಲಿ 2 ರಿಂದ 5 ಎಕರೆ ಜಮೀನುಗಳಿಗೆ ಈ ಸೌಲಭ್ಯವನ್ನು ಕಲ್ಪಿಸಲಾಗಿದೆ. ಬೋರ್ ವೆಲ್ ನ ವೆಚ್ಚವು ಅಂದಾಜು 3 ಲಕ್ಷ ರೂಪಾಯಿಗಳಷ್ಟಿದ್ದು ಸರ್ಕಾರವು ರೈತರಿಗೆ 2.50 ಲಕ್ಷ ಸಬ್ಸಿಡಿ ನೀಡುತ್ತಿದ್ದು ಉಳಿಕೆ 50,000 ರೂಪಾಯಿಗೆ ವಾರ್ಷಿಕ 4% ದರದಲ್ಲಿ ಸಾಲ ಸೌಲಭ್ಯವನ್ನು ಕಲ್ಪಿಸಿದ್ದು 3 ವರ್ಷಗಳ ಮರುಪಾವತಿ ಕಾಲಾವಕಾಶವನ್ನು ನಿಗದಿ ಮಾಡಿದೆ.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.