ಉಪಯುಕ್ತ ಮಾಹಿತಿ

ವೀಳ್ಯದೆಲೆಯಾ ಬಗ್ಗೆ ನಿಮ್ಗೆ ಗೊತ್ತಿಲ್ಲದಿರೋ ಮಾಹಿತಿ…ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ..

791

ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು.

ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ ಲಿವರ್ ಬೇಗ ಕ್ರಿಯಾ ಹೀನವಾಗಬಹುದು.

ಏಳು ಬಗೆಯ ವೀಳ್ಯದೆಲೆಗಳನ್ನು ಆಯುರ್ವೇದದಲ್ಲಿ ಬಣ್ಣಿಸಲಾಗಿದೆ. ವೀಳ್ಯದೆಲೆಯಿಂದಾದ ಹೆಂಡವನ್ನು ಆಯುರ್ವೇದದಲ್ಲಿ ಕೆಲ ರೋಗಗಳಿಗೆ ಮದ್ದನ್ನಾಗಿ ಉಪಯೋಗಿಸಲು ಹೇಳಿದೆ.

  • ಗಾಯಕ್ಕೆ ವೀಳ್ಯದೆಲೆಯ ರಸದ ಜೊತೆಗೆ ನಿಂಬೆಹಣ್ಣನ್ನು ಬೆರೆಸಿ ಹಚ್ಚಿದರೆ ಗಾಯ ಬೇಗ ಗುಣವಾಗುತ್ತದೆ.
  • ವೀಳ್ಯದೆಲೆಯನ್ನು ಕಿವಿಗಳ ಮೇಲೆ ಕಟ್ಟಿದರೆ ಗ್ಯಾಸ್ಟಿಕ್‌ನಿಂದ ಉಂಟಾಗುವ ತಲೆನೋವು ಗುಣವಾಗುತ್ತದೆ.
  • ಒಂದೆರಡು ವೀಳ್ಯದೆಲೆಯನ್ನು ದಿನಕ್ಕೆ ಎರಡು -ಮೂರು ಬಾರಿ ಜಗಿದರೆ ಕಫಯುಕ್ತ ಕೆಮ್ಮು ಕಡಿಮೆಯಾಗುತ್ತದೆ.
  • ವೀಳ್ಯದೆಲೆಯನ್ನು ಸರಿಯಾಗಿ ಸ್ವಚ್ಛಗೊಳಿಸಿ ಅದನ್ನು ರುಬ್ಬಿ ಸಾವಯವ ಜೇನುತುಪ್ಪ ಬೆರೆಸಿ ಸುಟ್ಟ ಜಾಗಕ್ಕೆ ಹಚ್ಚಿಕೊಳ್ಳಿ. ಇದ್ರಿಂದ ಸುಟ್ಟ ಉರಿ ಕಡಿಮೆಯಾಗಿ ಹಿತವೆನಿಸುತ್ತದೆ.

  • ವೀಳ್ಯದೆಲೆ ರಸಕ್ಕೆ, ತುಳಸಿ ಎಲೆಯ ರಸ, 1 ಚಮಚ ಜೇನುತುಪ್ಪ ಸೇರಿಸಿ ಸೇವಿಸಿದರೆ ನೆಗಡಿ ವಾಸಿ.
  • 5 ವೀಳ್ಯದೆಲೆಯನ್ನು ತೆಗೆದುಕೊಳ್ಳಿ. ಅದನ್ನು ಸ್ವಚ್ಛವಾಗಿ ತೊಳೆಯಿರಿ. ನಂತ್ರ ವೀಳ್ಯದೆಲೆಯನ್ನು ರುಬ್ಬಿ ಒಂದು ಟೀ ಚಮಚ ಜೇನು ತುಪ್ಪವನ್ನು ಬೆರೆಸಿ ಫೇಸ್ ಪ್ಯಾಕ್ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ಬೆಚ್ಚಗಿನ ನೀರಿನಲ್ಲಿ ತೊಳೆದುಕೊಳ್ಳಿ. ವಾರದಲ್ಲಿ ಎರಡು ಬಾರಿಯಂತೆ 2 ತಿಂಗಳು ಮಾಡಿ. ಒಣಗಿದ ಚರ್ಮ ಮೃದುವಾಗಿ ಚರ್ಮ ಕಾಂತಿ ಪಡೆಯುತ್ತದೆ.
  • ಮೊಡವೆಯನ್ನು ವೀಳ್ಯದೆಲೆ ದೂರ ಮಾಡುತ್ತದೆ. ವೀಳ್ಯದೆಲೆಯನ್ನು ನೀರಿಗೆ ಹಾಕಿ ಕುದಿಸಿ. ನೀರಿನ ಬಣ್ಣ ಬದಲಾದ ತಕ್ಷಣ ಗ್ಯಾಸ್ ಬಂದ್ ಮಾಡಿ. ಈ ನೀರಿನಲ್ಲಿ ಮುಖ ತೊಳೆಯುವುದರಿಂದ ಮೊಡವೆ ಕಡಿಮೆಯಾಗುತ್ತದೆ.

  • ವೀಳ್ಯದೆಲೆ ಬೇರನ್ನು ಜಗಿದರೆ ಸ್ವರವು ಮೃದುವಾಗುತ್ತದೆ.
  • ಮೊಡವೆಯನ್ನು ವೀಳ್ಯದೆಲೆ ದೂರ ಮಾಡುತ್ತದೆ. ವೀಳ್ಯದೆಲೆಯನ್ನು ನೀರಿಗೆ ಹಾಕಿ ಕುದಿಸಿ. ನೀರಿನ ಬಣ್ಣ ಬದಲಾದ ತಕ್ಷಣ ಗ್ಯಾಸ್ ಬಂದ್ ಮಾಡಿ. ಈ ನೀರಿನಲ್ಲಿ ಮುಖ ತೊಳೆಯುವುದರಿಂದ ಮೊಡವೆ ಕಡಿಮೆಯಾಗುತ್ತದೆ.
  • ಮೂರ್ನಾಲ್ಕು ಮಿಲಿ ವೀಳ್ಯದೆಲೆಯ ರಸವನ್ನು 1 ಚಮಚ ಜೇನು ತುಪ್ಪದ ಜತೆ ಸೇವಿಸಿದರೆ ಒಣ ಕೆಮ್ಮು ಕಮ್ಮಿಯಾಗುತ್ತದೆ.
  • ಕೆಮ್ಮು ಹಾಗೂ ಕಫದ ಸಮಸ್ಯೆಗೆ 1 ವೀಳ್ಯದೆಲೆಯಲ್ಲಿ ಒಂದೆರಡು ಹರಳು ಉಪ್ಪು ಹಾಗೂ ಒಂದೆರಡು ಕರಿಮೆಣಸನ್ನು ಸೇರಿಸಿ ಸೇವಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…

  • ಆಧ್ಯಾತ್ಮ

    ದಯವಿಟ್ಟು ಈ ಏಳು ವಸ್ತುಗಳನ್ನು ಶನಿವಾರದಂದು ಮನೆಗೆ ತರಬೇಡಿ!ಶಾಕ್ ಆಗ್ಬೇಡಿ?ಈ ಲೇಖನ ಓದಿ…

    ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.

  • ತಂತ್ರಜ್ಞಾನ

    ನಿಮ್ಮ ಆಧಾರ್ ಕಾರ್ಡ್ ಮೊಬೈಲ್’ಗೆ ಮನೆಯಲ್ಲಿ ಕುರಿತು ಲಿಂಕ್ ಮಾಡುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್‌ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.

  • ಉಪಯುಕ್ತ ಮಾಹಿತಿ

    ಮೋದಿ ಸರ್ಕಾರದ ಈ ಯೋಜನೆಯಿಂದ ಪ್ರತೀ ಕುಟುಂಬಕ್ಕೆ ಸಿಗಲಿದೆ 5 ಲಕ್ಷ ರೂಗಳು.!ಏನಿದು ಯೋಜನೆ.?ತಿಳಿಯಲು ಈ ಲೇಖನ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ  ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…

  • ಸುದ್ದಿ

    ದಯವಿಟ್ಟು ನಮ್ಮನ್ನು ಮರೆಯಬೇಡಿ. ಬಿರಾದರ್ ಅವರ ನೋವಿನ ಮಾತು!

    ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…