ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು.

ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ ಲಿವರ್ ಬೇಗ ಕ್ರಿಯಾ ಹೀನವಾಗಬಹುದು.
ಏಳು ಬಗೆಯ ವೀಳ್ಯದೆಲೆಗಳನ್ನು ಆಯುರ್ವೇದದಲ್ಲಿ ಬಣ್ಣಿಸಲಾಗಿದೆ. ವೀಳ್ಯದೆಲೆಯಿಂದಾದ ಹೆಂಡವನ್ನು ಆಯುರ್ವೇದದಲ್ಲಿ ಕೆಲ ರೋಗಗಳಿಗೆ ಮದ್ದನ್ನಾಗಿ ಉಪಯೋಗಿಸಲು ಹೇಳಿದೆ.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.