ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು.
ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿರಿಸಲು ನೆರವಾಗುತ್ತದೆ.
ಹಸಿರು ಟೀ ನಮ್ಮ ಪಚನಕ್ರಿಯೆ ಮತ್ತು ಜೀವರಾಸಾಯನಿಕ ಕ್ರಿಯೆಯನ್ನು ಸರಿಸುಮಾರು ಶೇಖಡಾ ನಾಲ್ಕರಷ್ಟು ಹೆಚ್ಚಿಸುತ್ತದೆ. ಈ ಹೆಚ್ಚುವರಿ ಕೆಲಸವನ್ನು ಪೂರೈಸಲು ದೇಹದಲ್ಲಿ ಶೇಖರವಾಗಿದ್ದ ಕೊಬ್ಬನ್ನು ಬಳಸಬೇಕಾಗಿ ಬರುತ್ತದೆ. ನಿತ್ಯದ ಹಸಿರು ಟೀ ಸೇವನೆಯಿಂದ ನಿಧಾನವಾಗಿಯಾದರೂ ಆರೋಗ್ಯಕರವಾಗಿ ಕೊಬ್ಬು ಕರಗುತ್ತದೆ.
ನಮ್ಮ ದೇಹದ ಎಲ್ಲಾ ಅಂಗಗಳ ಬೆಳವಣಿಗೆಗೆ ಒಂದು ಮಿತಿಯಿದೆ. ಆದರೆ ಕೆಲವು ಕೋಶಗಳು ಅನಿಯಂತ್ರಿತವಾಗಿ ಬೆಳವಣಿಗೆಯಾಗುವ ಮೂಲಕ ಕ್ಯಾನ್ಸರ್ ರೋಗವನ್ನು ಹುಟ್ಟುಹಾಕುತ್ತವೆ. ಈ ಬೆಳವಣಿಗೆಗೆ ಫ್ರೀ ರ್ಯಾಡಿಕಲ್ ಎಂಬ ಕಣಗಳು ಕಾರಣವೆಂದು ಇತ್ತೀಚೆಗೆ ತಿಳಿದುಬಂದಿದೆ. ಹಸಿರು ಟೀ ಯಲ್ಲಿರುವ ವಿವಿಧ ಆಂಟಿ ಆಕ್ಸಿಡೆಂಟುಗಳು ಈ ಕಣಗಳನ್ನು ಹಿಮ್ಮೆಟ್ಟಿಸಿ ಕ್ಯಾನ್ಸ್ರರ್ ತಗಲುವ ಸಂಭವವನ್ನು ಕಡಿಮೆಗೊಳಿಸುತ್ತವೆ.ವಿಶೇಷವಾಗಿ ಸ್ತನಕ್ಯಾನ್ಸರ್, ಕರುಳು ಕ್ಯಾನ್ಸರ್ ಮತ್ತು ಪ್ರಾಸ್ಟ್ರೇಟ್ ಗ್ರಂಥಿಯ ಕ್ಯಾನ್ಸರ್ ಬರದಂತೆ ಸಮರ್ಥವಾಗಿ ತಡೆಯುತ್ತದೆ ಎಂದು ತಿಳಿದುಬಂದಿದೆ.
ನಮ್ಮ ದೇಹದಲ್ಲಿ ಯಾವುದೋ ಮಾಯೆಯಿಂದ ಒಳಪ್ರವೇಶಿಸಿ ವಿಶೇಷವಾಗಿ ಹಲ್ಲು ಮತ್ತು ಗಂಟಲಿನೊಳಗೆ ಮನೆ ಮಾಡಿಕೊಂಡು ಹಬ್ಬ ಆಚರಿಸುತ್ತಿರುವ ವಿವಿಧ ಕೆಟ್ಟ ಬ್ಯಾಕ್ಟೀರಿಯಾಗಳನ್ನು ಕೊಲ್ಲುವಲ್ಲಿಯೂ ಹಸಿರು ಟೀ ಮಹತ್ವದ ಪಾತ್ರ ವಹಿಸುತ್ತದೆ.
ಹಸಿರು ಚಹಾ (ಗ್ರೀನ್ ಟೀ) ಯಲ್ಲಿ ಒಂದು ನಿರ್ಧಾರಿತ ಪ್ರಮಾಣದ ಕೆಫೀನ್ ಇದ್ದು ಇದು ಎಲ್ಲಾ ತರಹದ ತಲೆನೋವುಗಳನ್ನು ನಿವಾರಿಸಲು ಅತ್ಯಂತ ಸೂಕ್ತವಾದ ಪ್ರಮಾಣವಾಗಿದೆ. ಹಸಿರು ಟೀಯಲ್ಲಿ ಹಾಲಿಲ್ಲದೇ ಕೊಂಚವೇ ಸಕ್ಕರೆ ಸೇರಿಸಿ ಕುಡಿಯಬಹುದು ಅಥವಾ ಕೊಂಚ ಲಿಂಬೆರಸ ಸೇರಿಸುವುದರಿಂದ ರುಚಿ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಷಮತೆಯೂ ಹೆಚ್ಚುತ್ತದೆ.
ಒಂದು ಚಿಕ್ಕಚಮಚ ಮೊಸರಿಗೆ ಒಂದು ಚಿಕ್ಕಚಮಚ ಲಿಂಬೆಹಣ್ಣಿನ ರಸ ಸೇರಿಸಿ. (ಈಗ ತಾನೇ ಹಿಂಡಿದ ಲಿಂಬೆರಸ). ಇದಕ್ಕೆ ಒಂದರಿಂದ ಎರಡು ಚಿಕ್ಕ ಚಮಚ ಹಸಿರು ಟೀ ಕುದಿಸಿ ಸೋಸಿದ ನೀರನ್ನು ಬೆರೆಸಿ. ಈ ಲೇಪನವನ್ನು ಮುಖದ ಮೇಲೆ ನಯವಾಗಿ ಒಮ್ಮುಖವಾಗಿ ಹಚ್ಚಿರಿ. ಸುಮಾರು ಹದಿನೈದು ನಿಮಿಷ ಒಣಗಲು ಬಿಡಿ. ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ. ಸೋಪು ಉಪಯೋಗಿಸಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…
ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…
ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…
ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್ನಲ್ಲಿ ಹೆಣ್ಣು ಮಗುವಿಗೆ ಜನ್ಮ…
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…