ಉಪಯುಕ್ತ ಮಾಹಿತಿ

ಮನುಷ್ಯ ಸತ್ತ ನಂತರ ಮೂಗು ಮತ್ತು ಕಿವಿಗೆ ಹತ್ತಿಯನ್ನು ಇಡುತ್ತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಮತ್ತು ಶೇರ್ ಮಾಡಿ…

1755

ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ.

ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು ಸತ್ತವರ ಮನೆಗೆ ಹೋದಾಗ ಎಲ್ಲರೂ ಗಮನಿಸಿಯೇ ಇರುತ್ತಾರೆ.ಆದರೆ ಅದನ್ನು ಏಕಾಗಿ ಮಾಡುತ್ತಾರೆ ಎಂದು ಯಾರು ಯೋಚಿಸುವುದಿಲ್ಲ, ಎಲ್ಲಿ ಒಂದ್ ಸಾರಿ ಕೇಳಿ ತಿಳಿಯೋಣ ಅನ್ನೋದು ಮಾಡಲ್ಲ.ಹಾಗಾದ್ರೆ ಇದರಲ್ಲಿ ಏನಿದೆ ಅಂತ ರಹಸ್ಯ ಮುಂದೆ ಓದಿ ತಿಲಿಯಿರಿ…

 

ಸತ್ತ ದೇಹದ ಮೂಗಿಗೆ ಹತ್ತಿ ಇಡೋದು ಈ ಕಾರಣಕ್ಕೆ…

ಮನುಷ್ಯನ ಮೃತದೇಹದ ಮೂಗಿಗೆ ಹತ್ತಿ ಇಡಲಾಗುತ್ತದೆ. ಕಿವಿಗೆ ಮಾತ್ರವಲ್ಲ ಮೂಗಿಗೂ ಇಡಲಾಗುತ್ತದೆ. ಆದರೆ ಬಹಳಷ್ಟು ಜನರಿಗೆ ಇದು ಯಾಕೆಂದು ಗೊತ್ತಿರುವುದಿಲ್ಲ.

ವಿಜ್ಞಾನಿಗಳು ಹೇಳೋ ಪ್ರಕಾರ ಮೃತದೇಹದ ಮೂಗು ಕಿವಿಯ ಮೂಲಕ ಕ್ರಿಮಿಕೀಟಗಳು ಒಳಸೇರಬಾರದೆನ್ನುವ ಕಾರಣಕ್ಕೆ ಮೂಗು ಮತ್ತು ಕಿವಿಗೆ ಹತ್ತಿ ಇಡುವುದಾಗಿ ಹೇಳುತ್ತಾರೆ. ಇಲ್ಲಿ ನಿಮಗೊಂದು ಪ್ರಶ್ನೆ ಕಾಡಬಹುದು..ಅಲ್ಲಾ ಮನುಷ್ಯ ಸತ್ತ ಮೇಲೆ ಯಾವ ಕ್ರಿಮಿ ಕೀಟ ಹೋದ್ರು ಏನು ಇದ್ರೆ ಏನು ಲಾಭ ಅಂತೀರಾ ಆಲ್ವಾ. ನೀವೂ ಅಂದುಕೊಂಡಿದ್ದು ನಿಜ.ಯಾಕಂದ್ರೆ ವಿಜ್ಞಾನಿಗಳು ಹೇಳುವುದನ್ನು ಒಪ್ಪಿಕೊಳ್ಳುವುದಾದರೆ ಮನುಷ್ಯ ಸತ್ತಮೇಲೆ ಕೀಟಗಳಿಂದ ಏನು ಮಾಡಲು ಸಾಧ್ಯ? ಎನ್ನುವ ಪ್ರಶ್ನೆ ಹುಟ್ಟುವುದಿಲ್ಲವೇ…

ಇದೆ ಬೇರೆಯೇ ಕಾರಣ…

ಸತ್ತ ವ್ಯಕ್ತಿಯ  ಮೂಗಿನಿಂದ ನೀರಿನಂತಹ ಒಂದು  ವಸ್ತು ಹೊರಗೆ ಬರುತ್ತದೆ. ಇದನ್ನು ತಡೆಯಲು ಅಥವಾ ಅದು ಅಲ್ಲಿಯೇ  ಬತ್ತಿ ಹೋಗುವಂತೆ ಮಾಡಲು ಮೃತದೇಹದ ಮೂಗಿಗೆ ಹತ್ತಿ ಇಡಲಾಗುತ್ತದೆ…

ಹಿಂದೂ ಧರ್ಮದ ಪ್ರಕಾರ…

ಮನುಷ್ಯ ಮೃತದೇಹದ ತೆರೆದುಕೊಂಡಿರುವ  ಭಾಗಗಳಾದ, ಬಾಯಿ, ಮೂಗು ಈ ಭಾಗಗಳಲ್ಲಿ ಚಿನ್ನದ ಚಿಕ್ಕ ತುಂಡನ್ನು ಇಡಲಾಗುತ್ತದೆ.ದೇಹದ ನವರಂದ್ರಗಳಲ್ಲಿ ಹೀಗೆ ಇಡುತ್ತಾರೆ.ಇದರಿಂದ ಸತ್ತ ದೇಹದ ಆತ್ಮಕ್ಕೆ ಶಾಂತಿ ಸಿಗುವುದರ ಜೊತೆಗೆ ಪಾಪಗಳು ನಾಶವಾಗುತ್ತವೆ ಎನ್ನುವ ನಂಬಿಕೆ ಇದೆ. ಹೀಗಾಗಿ ಕಿವಿ ಮತ್ತು ಮುಗಿನ ತೂತುಗಳು ದೊಡ್ಡದಾಗಿರುವುದರಿಂದ ಚಿನ್ನದ ಸಣ್ಣ ಸಣ್ಣ ತುಕುಡುಗಳು ಬಿದ್ದು ಹೋಗಬಾರದೆಂದು ಹತ್ತಿಯನ್ನು ಇಡುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

    ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…

  • ತಂತ್ರಜ್ಞಾನ

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂದೇಶ ಕಳುಹಿಸಲು ಹೊಸ ಆ್ಯಪ್‌..!ತಿಳಿಯಲು ಈ ಲೇಖನ ಓದಿ…

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್‌ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್‌ ಅನ್ನು ಯಾವುದೇ ಸ್ಮಾರ್ಟ್‌ಫೋನ್‌ಗೆ ಅಳವಡಿಸಬಹುದು. ನೆಟ್‌ವರ್ಕ್‌ ಇಲ್ಲದಿದ್ದರೂ ಈ ಆ್ಯಪ್‌ ಹಲವು ಕಿಲೋ ಮೀಟರ್‌ಗಳ ದೂರದವರೆಗೂ ವೈ–ಫೈ ಸಿಗ್ನಲ್‌ ಹೊರಸೂಸುತ್ತದೆ.

  • ಸುದ್ದಿ

    ಹೆಸರಿಗೆ ತಕ್ಕಂತೆ ಶ್ವೇತ ಸೌಂದರ್ಯ ತುಂಬಿಕೊಂಡ ಶ್ವೇತಾದ್ರಿ ಪರ್ವತ.! ಪ್ರವಾಸಿಗರಿಗೆ ಸುಂದರ ತಾಣ….

    ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…

  • ದೇವರು-ಧರ್ಮ

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ!ಈ ಆಚರಣೆ ಮಾಡಿದ್ರೆ ಏನಾಗುತ್ತೆ ಗೊತ್ತಾ..?

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

  • ಸುದ್ದಿ

    ಇನ್ಮುಂದೆ ಫೇಸ್​ಬುಕ್​ ಬಳಕೆ ಮಾಡಲು ಆಧಾರ್ ಕಾರ್ಡ್ ಕಡ್ಡಾಯ,!? ನಕಲಿ ಲೈಕ್, ಕಮೆಂಟ್, ಶೇರ್​ಗೆ ಬರಲಿದೆ ಕುತ್ತು,.!!

    ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ.  ನಕಲಿ ಫೇಸ್ಬುಕ್​ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್​ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್​ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಸುಸ್ತು ಅಂತ ಮಲಗುತ್ತಿದಿರಾ..!ಹಾಗಾದ್ರೆ ಈ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ..

    ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.