ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ. ‘ಮನಯೇವ ಮನುಷ್ಯಾಣಾಂ, ಕಾರಣಯೋ ಬಂಧನ, ಮೋಕ್ಷಯಃ‘ ಎಂದಿವೆ ಸ್ಮೃತಿ ವಾಕ್ಯಗಳು. ಅಂದರೆ ಬಂಧನದಿಂದ ಬಿಡಿಸಿಕೊಳ್ಳುವುದಕ್ಕೆ ಹಾಗೂ ಮೋಕ್ಷ ಪಡೆಯುವುದಕ್ಕೆ ಮನಸ್ಸೇ ಮುಖ್ಯ ಕಾರಣವಾಗುತ್ತದೆ.
ಮನಸ್ಸನ್ನು ನಿಗ್ರಹಿಸಿ ಬುದ್ಧಿವಂತಿಕೆ ಹೆಚ್ಚಿಸಿಕೊಳ್ಳುವುದಕ್ಕೆ ಬ್ರಹ್ಮರ್ಷಿ ವಿಶ್ವಾಮಿತ್ರರು ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ. 24 ಅಕ್ಷರಗಳ ಒಂದು ಛಂದಸ್ಸಿನ ಗಾಯತ್ರಿ ಮಂತ್ರಕ್ಕೆ ಸಮನಾದ ಮಂತ್ರ ವೇದದಲ್ಲಿಯೇ ಮತ್ತೊಂದಿಲ್ಲ ಎನ್ನುತ್ತಾರೆ ಋಷಿಗಳು. ‘ಬ್ರಹ್ಮದೇವರು ಮೂರು ವೇದದ ಸಾರವನ್ನು ಗಾಯತ್ರಿ ಮಂತ್ರದ ಮೂರು ಚರಣಗಳಲ್ಲಿ ತುಂಬಿಸಿಕೊಟ್ಟಿರುವವರು‘ ಗಾಯತ್ರಿಯಿಂದ ಸರ್ವ ರೀತಿಯ ಸಿದ್ಧಿಪ್ರಾಪ್ತಿಯಾಗುತ್ತದೆ ಎನ್ನುತ್ತಾನೆ ಭಗವಾನ್ ಮನು.
ಎಲ್ಲಾ ಮಂತ್ರ, ಪೂಜೆ, ಪುರಸ್ಕಾರಗಳಿಗೂ ಅತೀ ಎತ್ತರದಲ್ಲಿ ರಾರಾಜಿಸುವುದು ಗಾಯತ್ರಿ ಮಹಾಮಂತ್ರ. ಅಥರ್ವವೇದದಲ್ಲಿ ಗಾಯತ್ರಿ ಮಂತ್ರವನ್ನು ಶಕ್ತಿ, ಧನ ಸಂಪತ್ತು ಮತ್ತು ಬ್ರಹ್ಮತೇಜಸ್ಸನ್ನು ನೀಡುವ ಮಹಾಮಾತೆ ಎಂದು ಉಲ್ಲೇಖಿಸಿದ್ದಾರೆ.
ಇನ್ನು ಮಹಾಭಾರತವನ್ನು ರಚಿಸಿದ ವ್ಯಾಸ ಮಹರ್ಷಿಗಳೂ ಸಹ ಗಾಯತ್ರಿ ಮಂತ್ರವನ್ನು ಕೊಂಡಾಡಿದ್ದು, ಗಾಯತ್ರಿವನ್ನು ಪಕ್ವಾನ್ನ( ಮೃಷ್ಟಾನ್ನ)ಕ್ಕೆ ಹೋಲಿಕೆ ಮಾಡಿದ್ದಾರೆ. ಗಾಯತ್ರಿಯು ಲೋಕಕ್ಕೆ ತಾಯಿ. ಪರಬ್ರಹ್ಮನ ಸ್ವರೂಪವುಳ್ಳವಳು, ಶ್ರೇಷ್ಠ ಸಂಪತ್ತನ್ನು ಕೊಡುವವಳು, ಜಪಿಸಲು ಯೋಗ್ಯಳು, ಬ್ರಹ್ಮತೇಜಸ್ಸನ್ನು ಹೆಚ್ಚಿಸುವವಳು ಆಗಿದ್ದಾಳೆ.
“ಓಂ ಭೂರ್ಭುವಃ ಸ್ವಃ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್” ಹೀಗೆ ಗಾಯತ್ರಿ ಮಂತ್ರವನ್ನು ಜಪಿಸುವುದರಿಂದ ಏಕಾಗ್ರತೆ ಹೆಚ್ಚಲಿದ್ದು, ಮನಸ್ಸನ್ನು ನಿಯಂತ್ರಿಸಿ ಇಷ್ಟಾರ್ಥಗಳನ್ನು ಸಿದ್ಧಿಸುವ ಮನೋಬಲ ಸಿದ್ಧಿಸುತ್ತದೆ. ಈ ಮೂಲಕ ಸಂಪತ್ತು ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂಬ ನಂಬಿಕೆ ಇದೆ.
ಸಂಪತ್ತಿನ ವೃದ್ಧಿಗಾಗಿ ಜಪಿಸಬೇಕಿರುವ ಮತ್ತೊಂದು ಮಂತ್ರವೆಂದರೆ ಅದು ಭಗವಾನ್ ವಿಷ್ಣುವಿನ ಮಂತ್ರ :-
ಮಹಾ ವಿಷ್ಣು ಸಂಪತ್ತಿನ ಅಧಿದೇವತೆ ಲಕ್ಷ್ಮಿ ದೇವಿಯ ಪತಿ. ಲಕ್ಷ್ಮಿ ಪತಿಯ ಮಂತ್ರ “ಓಂ ನಾರಾಯಣಾಯ ವಿದ್ಮಹೇ ವಾಸುದೇವಾಯ ಧೀಮಹಿ ತನ್ನೋ ವಿಷ್ಣು ಪ್ರಚೋದಯಾತ್” ವನ್ನು ಜಪಿಸಿದರೆ ಸಂಪತ್ತು ವೃದ್ಧಿಸಲಿದೆ ಎಂಬ ನಂಬಿಕೆ ಇದೆ.
ಓಂ ಮಹಾಲಕ್ಷ್ಮೈಚ ವಿದ್ಮಹೇ ವಿಷ್ಣು ಪತ್ನೀಚ ಧೀಮಹಿ ತನ್ನೋ ಲಕ್ಷ್ಮೀ ಪ್ರಚೋದಯಾತ್ ಎಂಬುದೂ ಸಹ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಇರುವ ಮಂತ್ರವಾಗಿದ್ದು ಈ ಮಂತ್ರವನ್ನು ಜಪಿಸಿದರೂ ಸಹ ಸಂಪತ್ತು, ಸಂವೃದ್ಧಿ ಹೆಚ್ಚಲಿದೆ ಎಂಬ ದೃಢ ನಂಬಿಕೆ ಇದೆ.
ಮಂತ್ರಗಳನ್ನು ಬರೀ ಉಚ್ಚರಿಸುವುದಲ್ಲ, ಅದರ ಮೇಲೆ ನಿಮಗೆ ನಂಬಿಕೆ ಇರಬೇಕು. ನಂಬಿಕೆ ಇಲ್ಲಂದ್ರೆ ಏನು ಮಾಡಿದರೂ ಯಶಸ್ಸು ಸಿಗುವುದಿಲ್ಲ. ಆದ್ರಿಂದ ನಂಬಿಕೆ ಇಟ್ಟು ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…
ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…