ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ. ‘ಮನಯೇವ ಮನುಷ್ಯಾಣಾಂ, ಕಾರಣಯೋ ಬಂಧನ, ಮೋಕ್ಷಯಃ‘ ಎಂದಿವೆ ಸ್ಮೃತಿ ವಾಕ್ಯಗಳು. ಅಂದರೆ ಬಂಧನದಿಂದ ಬಿಡಿಸಿಕೊಳ್ಳುವುದಕ್ಕೆ ಹಾಗೂ ಮೋಕ್ಷ ಪಡೆಯುವುದಕ್ಕೆ ಮನಸ್ಸೇ ಮುಖ್ಯ ಕಾರಣವಾಗುತ್ತದೆ.
ಮನಸ್ಸನ್ನು ನಿಗ್ರಹಿಸಿ ಬುದ್ಧಿವಂತಿಕೆ ಹೆಚ್ಚಿಸಿಕೊಳ್ಳುವುದಕ್ಕೆ ಬ್ರಹ್ಮರ್ಷಿ ವಿಶ್ವಾಮಿತ್ರರು ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ. 24 ಅಕ್ಷರಗಳ ಒಂದು ಛಂದಸ್ಸಿನ ಗಾಯತ್ರಿ ಮಂತ್ರಕ್ಕೆ ಸಮನಾದ ಮಂತ್ರ ವೇದದಲ್ಲಿಯೇ ಮತ್ತೊಂದಿಲ್ಲ ಎನ್ನುತ್ತಾರೆ ಋಷಿಗಳು. ‘ಬ್ರಹ್ಮದೇವರು ಮೂರು ವೇದದ ಸಾರವನ್ನು ಗಾಯತ್ರಿ ಮಂತ್ರದ ಮೂರು ಚರಣಗಳಲ್ಲಿ ತುಂಬಿಸಿಕೊಟ್ಟಿರುವವರು‘ ಗಾಯತ್ರಿಯಿಂದ ಸರ್ವ ರೀತಿಯ ಸಿದ್ಧಿಪ್ರಾಪ್ತಿಯಾಗುತ್ತದೆ ಎನ್ನುತ್ತಾನೆ ಭಗವಾನ್ ಮನು.
ಎಲ್ಲಾ ಮಂತ್ರ, ಪೂಜೆ, ಪುರಸ್ಕಾರಗಳಿಗೂ ಅತೀ ಎತ್ತರದಲ್ಲಿ ರಾರಾಜಿಸುವುದು ಗಾಯತ್ರಿ ಮಹಾಮಂತ್ರ. ಅಥರ್ವವೇದದಲ್ಲಿ ಗಾಯತ್ರಿ ಮಂತ್ರವನ್ನು ಶಕ್ತಿ, ಧನ ಸಂಪತ್ತು ಮತ್ತು ಬ್ರಹ್ಮತೇಜಸ್ಸನ್ನು ನೀಡುವ ಮಹಾಮಾತೆ ಎಂದು ಉಲ್ಲೇಖಿಸಿದ್ದಾರೆ.
ಇನ್ನು ಮಹಾಭಾರತವನ್ನು ರಚಿಸಿದ ವ್ಯಾಸ ಮಹರ್ಷಿಗಳೂ ಸಹ ಗಾಯತ್ರಿ ಮಂತ್ರವನ್ನು ಕೊಂಡಾಡಿದ್ದು, ಗಾಯತ್ರಿವನ್ನು ಪಕ್ವಾನ್ನ( ಮೃಷ್ಟಾನ್ನ)ಕ್ಕೆ ಹೋಲಿಕೆ ಮಾಡಿದ್ದಾರೆ. ಗಾಯತ್ರಿಯು ಲೋಕಕ್ಕೆ ತಾಯಿ. ಪರಬ್ರಹ್ಮನ ಸ್ವರೂಪವುಳ್ಳವಳು, ಶ್ರೇಷ್ಠ ಸಂಪತ್ತನ್ನು ಕೊಡುವವಳು, ಜಪಿಸಲು ಯೋಗ್ಯಳು, ಬ್ರಹ್ಮತೇಜಸ್ಸನ್ನು ಹೆಚ್ಚಿಸುವವಳು ಆಗಿದ್ದಾಳೆ.
“ಓಂ ಭೂರ್ಭುವಃ ಸ್ವಃ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್” ಹೀಗೆ ಗಾಯತ್ರಿ ಮಂತ್ರವನ್ನು ಜಪಿಸುವುದರಿಂದ ಏಕಾಗ್ರತೆ ಹೆಚ್ಚಲಿದ್ದು, ಮನಸ್ಸನ್ನು ನಿಯಂತ್ರಿಸಿ ಇಷ್ಟಾರ್ಥಗಳನ್ನು ಸಿದ್ಧಿಸುವ ಮನೋಬಲ ಸಿದ್ಧಿಸುತ್ತದೆ. ಈ ಮೂಲಕ ಸಂಪತ್ತು ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂಬ ನಂಬಿಕೆ ಇದೆ.
ಸಂಪತ್ತಿನ ವೃದ್ಧಿಗಾಗಿ ಜಪಿಸಬೇಕಿರುವ ಮತ್ತೊಂದು ಮಂತ್ರವೆಂದರೆ ಅದು ಭಗವಾನ್ ವಿಷ್ಣುವಿನ ಮಂತ್ರ :-
ಮಹಾ ವಿಷ್ಣು ಸಂಪತ್ತಿನ ಅಧಿದೇವತೆ ಲಕ್ಷ್ಮಿ ದೇವಿಯ ಪತಿ. ಲಕ್ಷ್ಮಿ ಪತಿಯ ಮಂತ್ರ “ಓಂ ನಾರಾಯಣಾಯ ವಿದ್ಮಹೇ ವಾಸುದೇವಾಯ ಧೀಮಹಿ ತನ್ನೋ ವಿಷ್ಣು ಪ್ರಚೋದಯಾತ್” ವನ್ನು ಜಪಿಸಿದರೆ ಸಂಪತ್ತು ವೃದ್ಧಿಸಲಿದೆ ಎಂಬ ನಂಬಿಕೆ ಇದೆ.
ಓಂ ಮಹಾಲಕ್ಷ್ಮೈಚ ವಿದ್ಮಹೇ ವಿಷ್ಣು ಪತ್ನೀಚ ಧೀಮಹಿ ತನ್ನೋ ಲಕ್ಷ್ಮೀ ಪ್ರಚೋದಯಾತ್ ಎಂಬುದೂ ಸಹ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಇರುವ ಮಂತ್ರವಾಗಿದ್ದು ಈ ಮಂತ್ರವನ್ನು ಜಪಿಸಿದರೂ ಸಹ ಸಂಪತ್ತು, ಸಂವೃದ್ಧಿ ಹೆಚ್ಚಲಿದೆ ಎಂಬ ದೃಢ ನಂಬಿಕೆ ಇದೆ.
ಮಂತ್ರಗಳನ್ನು ಬರೀ ಉಚ್ಚರಿಸುವುದಲ್ಲ, ಅದರ ಮೇಲೆ ನಿಮಗೆ ನಂಬಿಕೆ ಇರಬೇಕು. ನಂಬಿಕೆ ಇಲ್ಲಂದ್ರೆ ಏನು ಮಾಡಿದರೂ ಯಶಸ್ಸು ಸಿಗುವುದಿಲ್ಲ. ಆದ್ರಿಂದ ನಂಬಿಕೆ ಇಟ್ಟು ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.
ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…
ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್ಡಿಎ ಆಂದ್ರಪ್ರದೇಶದ ರಾಜಧಾನಿ…