News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ತೆಲುಗಿನ ಅಕ್ಕಿನೇನಿಗೆ ಜೋಡಿಯಾಗಿ ಕಿರಿಕ್ ಬೆಡಗಿ..!ತಿಳಿಯಲು ಈ ಲೇಖನ ಓದಿ..

229

ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್‍ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.

ಕಿರಿಕ್ ಪಾರ್ಟಿ’ ಭರ್ಜರಿ ಯಶಸ್ಸಿನ ಬಳಿಕ, ಗೋಲ್ಡನ್ ಸ್ಟಾರ್ ಗಣೇಶ್ ಅವರೊಂದಿಗೆ ‘ಚಮಕ್’ ಮತ್ತು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೊಂದಿಗೆ ‘ಅಂಜನಿಪುತ್ರ’ ಚಿತ್ರದಲ್ಲಿ ರಶ್ಮಿಕಾ ಅಭಿನಯಿಸಿದ್ದರು.

‘ಚಲೋ’ ಚಿತ್ರದ ಮೂಲಕ ತೆಲುಗಿನಲ್ಲಿ ಖಾತೆ ಓಪನ್ ಮಾಡಿರುವ ರಶ್ಮಿಕಾ, ತಮ್ಮ ತೆಲುಗಿನ 2 ನೇ ಚಿತ್ರದಲ್ಲಿ ನಾಗಾರ್ಜುನ ಅವರೊಂದಿಗೆ ಅಭಿನಯಿಸಲಿದ್ದಾರೆ.

ನಾಗಾರ್ಜುನ ಹಾಗೂ ‘ಈಗ’ ಖ್ಯಾತಿಯ ನಾನಿ ಅವರೊಂದಿಗೆ ರಶ್ಮಿಕಾ ಮಂದಣ್ಣ ಅಭಿನಯಿಸಲಿದ್ದಾರೆ ಎನ್ನಲಾಗಿದೆ. ಅದ್ಧೂರಿ ವೆಚ್ಚದಲ್ಲಿ ಬಹುತಾರಾಗಣದಲ್ಲಿ ನಾಗಾರ್ಜುನ ಹೊಸ ಚಿತ್ರ ಮೂಡಿಬರಲಿದ್ದು, ರಶ್ಮಿಕಾ ಅವರು ನಟಿಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

ಅದೇನೆ ಇದ್ದರೂ, ಈ ಹಿಂದೆ ನಾಗಾರ್ಜುನ ಜೊತೆ ತೆರೆ ಹಂಚಿಕೊಂಡ ಬಹುತೇಕ ನಾಯಕಿಯರು ಯಶಸ್ಸಿನ ಹಾದಿ ಹಿಡಿದಿದ್ದಾರೆ. ಸದ್ಯ ರಶ್ಮಿಕಾ ಮಂದಣ್ಣ ಕೂಡ ನಾಗಾರ್ಜುನ್ ಜೊತೆ ತೆರೆ ಹಂಚಿಕೊಳುತ್ತಾ ಇರೋದರಿಂದ ಅದೇ ರೀತಿಯ ದೊಡ್ಡ ನಿರೀಕ್ಷೆ ರಶ್ಮಿಕಾ ಅಭಿಮಾನಿಗಳಲ್ಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲೇನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…

  • ಸುದ್ದಿ

    ಚಾಲೆಂಜಿಂಗ್ ಸ್ಟಾರ್ ದರ್ಶನ್ :ಅಂಬರೀಶ್ ನಂತರ ಶಿವಣ್ಣರಿಗೆ ಅಪ್ಪಾಜಿ ಸ್ಥಾನ ಕೊಟ್ಟಿದ್ಯಾಕೆ? ದರ್ಶನ್ ಹೇಳಿದ ಈ ಮಾತುಗಳನ್ನು ಕೇಳಿ,

    ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ  ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು.‌ ಧ್ರುವನ್ ಅವರು‌…

  • Uncategorized

    ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ!

    ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…

  • ಸುದ್ದಿ

    ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ ಜಿಯೋ..!

    ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್‌ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್‌ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್‌ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…

  • ಸುದ್ದಿ

    ದಿನಕ್ಕೆ 40 ಕಪ್ ಚಹಾ ಕುಡಿಯುತ್ತಿದ್ದ ಮಹಿಳೆ ನಂತರ ಏನಾಯ್ತು ಗೊತ್ತಾ ?ತಿಳಿದರೆ ಶಾಕ್ ; ತಾಯಿಯ ಕೊನೆ ಆಸೆ ತೀರಿಸಿದ ಮಗಳು..!

    ಇಂಗ್ಲೆಂಡ್‌ನ ಲೀಸೆಸ್ಟರ್ ಶೈರ್‌ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…