ಉಪಯುಕ್ತ ಮಾಹಿತಿ

ಬಾಯಿ ಹುಣ್ಣಿಗೆ ಇಲ್ಲಿವೆ ಸುಲಭ ಮನೆ ಮದ್ದುಗಳು..!ತಿಳಿಯಲು ಈ ಲೇಖನ ಓದಿ ಮರೆಯದೇ ಎಲ್ಲರಿಗ್ಗು ಶೇರ್ ಮಾಡಿ ಉಪಯೋಗವಾಗಲಿ…

2331

ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ…

ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:-

ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್ ಇನ್ಫೆಕ್ಷನ್ ಇರುವುದು, ಆಗಾಗ್ಗೆ ಟೂತ್ ಪೇಸ್ಟ್ ಅನ್ನು ಬದಲಾಯಿಸುವುದು, ಹಲ್ಲಿನ ಸಮಸ್ಯೆ, ಹೊಟ್ಟೆ ಉರಿಯುವಿಗೆ, ಧೂಮಪಾನ ಮತ್ತು ಮದ್ಯ ಪಾನ ಸೇವನೆಯಿಂದ ಬಾಯಿ ಹುಣ್ಣು ಬರುವುದಕ್ಕೆ ಪ್ರಮುಖ ಕಾರಣಗಳು.

ನಿಮ್ಮ ಮನೆಯಲ್ಲೇ ಇವೆ ಮದ್ದುಗಳು:-

* ಬಿ ಕಾಂಪ್ಲೆಕ್ಸ್ ಅಧಿಕವಾಗಿರುವ ಆಹಾರವನ್ನು ಹೆಚ್ಚಾಗಿ ಸೇವಿಸುವುದರಿಂದ ನೀರು ಮತ್ತು ಎಳನೀರನ್ನು ಹೆಚ್ಚಾಗಿ ಸೇವಿಸುವುದರಿಂದ ಬಾಯಿ ಹುಣ್ಣು ಬರದಂತೆ ನೋಡಿಕೊಳ್ಳ ಬಹುದು.

* ಖಾಲಿ ಹೊಟ್ಟೆಯಲ್ಲಿ ಒಂದೆರಡು ತುಳಸಿ ಎಲೆಗಳನ್ನ ಅಗೆದು ತಿನ್ನುವುದರಿಂದ ಬಾಯಿ ಹುಣ್ಣಿನಿಂದ ಉಪಶಮನ ಪಡೆಯ ಬಹುದು.

* ತೆಂಗಿನ ಕಾಯಿಯ ಹಾಲಿನಲ್ಲಿ ಆಗಾಗ್ಗೆ ಬಾಯಿಯನ್ನ ಮುಕ್ಕಳಿಸಿದರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ, ಅಥವಾ ಅದು ಸಾಧ್ಯವಾಗದೆ ಇರುವಾಗ ಬೆಚ್ಚಗಿನ ನೀರಿನಲ್ಲಿ ಉಪ್ಪನ್ನ ಬೆರೆಸಿಕೊಂಡು ಬಾಯಿಯನ್ನು ಮುಕ್ಕಳಿಸಿದ್ದಾರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ.

* ನೀರಿನಲ್ಲಿ ಮೆಂತೆಯನ್ನು ಮಿಕ್ಸ್ ಮಾಡಿ ಕುಡಿಸಿ ನಂತರ ಆ ನೀರನ್ನು ಪಿಳ್ತಾರ್ ಮಾಡಿ ಸ್ವಲ್ಪ ತಣ್ಣಗಾದ ಮೇಲೆ ಅದರಿಂದ ಬಾಯಿಯನ್ನು ಮುಕ್ಕಳಿಸಿದರೆ ಬಾಯಿ ಹುಣ್ಣಿಗೆ ಮುಕ್ತಿ ಸಿಗುತ್ತದೆ.

* ಬಾಯಿ ಹುಣ್ಣು ಇರುವ ಜಗದಲ್ಲಿ ಜೇನುತುಪ್ಪವನ್ನು ಅಥವಾ ಅರಿಶಿನಪುಡಿಯನ್ನು ಬೆರೆಸಿದ ನೀರನ್ನು ನಯವಾಗಿ ಹಚ್ಚುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದಾ ಕುತೂಹಲಕಾರಿ ಸಂಗತಿಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what   …

  • ಸುದ್ದಿ

    ಇನ್ಮುಂದೆ ಫೇಸ್​ಬುಕ್​ ಬಳಕೆ ಮಾಡಲು ಆಧಾರ್ ಕಾರ್ಡ್ ಕಡ್ಡಾಯ,!? ನಕಲಿ ಲೈಕ್, ಕಮೆಂಟ್, ಶೇರ್​ಗೆ ಬರಲಿದೆ ಕುತ್ತು,.!!

    ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ.  ನಕಲಿ ಫೇಸ್ಬುಕ್​ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್​ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್​ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…

  • ಸಿನಿಮಾ

    ಟಾಲಿವುಡ್ ಸ್ಟಾರ್ ಪ್ರಭಾಸ್ ಚಿರಂಜೀವಿ ಫ್ಯಾಮಿಲಿಯ ಅಳಿಯನಾಗ್ತಾರಾ ..?ತಿಳಿಯಲು ಈ ಲೇಖನ ಓದಿ…

    ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….

  • ಸುದ್ದಿ

    ಅತಿ ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ನೋಡಿ ಪೂರ್ಣ ಮಾಹಿತಿ..!

    ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…

  • ಸುದ್ದಿ

    ಮುಂಬೈನಲ್ಲಿ ಇಂದು ಭಾರೀ ಮಳೆ ಸಾಧ್ಯತೆ ಗೋಡೆ ಕುಸಿದು 18 ಮಂದಿ ಸಾವು…!

    ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್‍ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಫ್ ಪಡೆ…

  • ಸುದ್ದಿ

    ಒಂದು ಮೀನಿಗೆ 5 ಲಕ್ಷ ರೂ ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಿಲ್ಲ ಯಾಕೆ ಗೊತ್ತಾ,? ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ,.!!

    ಬರಿ  ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ  ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…