News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಭವಿಷ್ಯ

ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

274

ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ.

ವೃಷಭ:-

ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ ನೆರವು ಸಾಧ್ಯತೆ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನ ಕಂಡು ಬರುತ್ತದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ದೇಹಾರೋಗ್ಯ ಸುಧಾರಿಸಲಿದೆ.

ಮಿಥುನ:

ಬೇರೆಯವರ ಸಲಹೆಯಿಂದಾಗಿ ಅಪಾಯದಲ್ಲಿ ಸಿಲುಕುವ ಸಾಧ್ಯತೆ. ಆರ್ಥಿಕವಾಗಿ ಉತ್ತಮ ಫ‌ಲವಿದೆ. ಸಾಂಸಾರಿಕ ಜೀವನ ಸಮಾಧಾನ ತೋರಿ ಬಂದರೂ ಮನೆ ಮಂದಿಯೊಡನೆ ಹೊಂದಾಣಿಕೆ ಅಗತ್ಯವಿದೆ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭವಿದೆ. ಹಿರಿಯರ ಮಾತುಗಳನ್ನು ಗೌರವಿಸುವುದರಿಂದ ಆಪತ್ತಿನಿಂದ ಪಾರಾಗುವಿರಿ. ಛಲಕ್ಕೊಂದು ಬಲದೊರೆತು ಯಶಸ್ಸು ನಿಮ್ಮದಾಗಲಿದೆ.

ಕಟಕ :-

ಕಾರಿಗಳ ಕಿರಿಕಿರಿ ತಪ್ಪದು. ಬಾಕಿ ಇರುವ ಕೆಲಸ ಕಾರ್ಯಗಳು ವಿಳಂಬವಿಲ್ಲದೇ ನೆರವೇರುವ ಸಾಧ್ಯತೆ. ಸಮಾಜದ ಗೌರವಾದರಗಳು ನಿಮ್ಮನ್ನರಸಿ ಬರುವವು. ಭರವಸೆಗಳ ಈಡೇರಿಕೆಗೆ ಶ್ರಮ ವಹಿಸಬೇಕಾದೀತು. ವೃತ್ತಿರಂಗದಲ್ಲಿ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಉತ್ತಮವಲ್ಲ. ಯಾವುದೇ ವಿಚಾರದಲ್ಲಿ ವಿವೇಚನೆಯಿಂದ ವರ್ತಿಸಬೇಕಾಗುತ್ತದೆ.

 

 ಸಿಂಹ:

ಬಂಧುಗಳ ಸಲಹೆ ಮತ್ತು ಆಶ್ವಾಸನೆಗಳಲ್ಲಿ ವಿಶ್ವಾಸ ವಿಡಿ. ರಾಜಕೀಯದಲ್ಲಿ ಅನಾವಶ್ಯಕವಾಗಿ ನಿಮ್ಮ ವಿಚಾರದಲ್ಲಿ ಸಹಮತವಿರದು. ಉದ್ವೇಗ, ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಶ್ರೀದೇವತಾ ಪ್ರಾರ್ಥನೆಯಿಂದ ಸಮಾಧಾನ ಸಿಗಲಿದೆ. ಹೊಸ ಕೆಲಸಕಾರ್ಯಗಳಲ್ಲಿ ತೊಡಗಲು ಪ್ರಶಸ್ತವಾಗಿದೆ. ಷರತ್ತು ಬದ್ಧ ಅವಕಾಶಗಳು ದೊರಕುವ ಸಾಧ್ಯತೆ. ಉದ್ಯೋಗರಂಗದಲ್ಲಿ ಬದಲಾವಣೆ ಸಾಧ್ಯತೆ.

ಕನ್ಯಾ :-

ಸರಕಾರಿ ಕೆಲಸಕಾರ್ಯಗಳು ಮುನ್ನಡೆ ತರುತ್ತವೆೆ. ವೃತ್ತಿರಂಗದಲ್ಲಿ ಜಾಗ್ರತೆ ವಹಿಸಿರಿ. ಸಾಂಸಾರಿಕವಾಗಿ ಹೊಂದಾಣಿಕೆ ಇರಬೇಕು. ದಾಯಾದಿಗಳಿಂದ ಕೆಟ್ಟ ಮಾತು ಕೇಳಿ ಬಂದು ಬೇಸರ ತಂದೀತು.ನಂಬಿ ಬಂದವರಿಗೆ ಉತ್ತಮ ಆಸರೆ ನೀಡಿ ಹರ್ಷದಾಯಕ ಸಂದೇಶ ನೀಡುವ ಸಾಧ್ಯತೆ. ಚಮತ್ಕಾರಿಕವಾಗಿ ಸತ್ಕಾರ್ಯಗಳಲ್ಲಿ ತೊಡಗಿಕೊಳ್ಳುವ ಅವಕಾಶ ನಿಮ್ಮದಾಗಲಿದೆ. ಪ್ರಶಂಸೆಗೆ ಪಾತ್ರರಾಗುವಿರಿ.

ತುಲಾ:

ಮಹಿಳಾ ಉದ್ಯೋಗಿಗಳಿಗೆ ಪ್ರಗತಿ ತೋರಿ ಬರುತ್ತದೆ. ಹೊಸ ಮಿತ್ರರ ಸಮಾಗಮನ ಕಾರ್ಯಸಿದ್ಧಿಯಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ ತಂದೀತು. ವಿದ್ಯಾರ್ಥಿಗಳಿಗೆ ಶುಭವಿದೆ. ಅಭಿರುಚಿಗೆ ತಕ್ಕಂತೆ ಸ್ವಾವಲಂಬಿ ಕಾರ್ಯಗಳಲ್ಲಿ ತೊಡಗುವಿರಿ. ಆದರ್ಶ ಹೊಂದಿದ ಕೆಲಸಕಾರ್ಯಗಳಿಗೆ ಸಹಾಯ ದೊರಕಿ ಕಾರ್ಯಸಾಧನೆ ಮಾಡಲಿದ್ದೀರಿ. ಘನತೆ ಗೌರವಗಳು ನಿಮ್ಮದಾಗಲಿವೆ.

ವೃಶ್ಚಿಕ :-

ಸದಾಚಾರ ಕಾರ್ಯಗಳಲ್ಲಿ ಸ್ವಸ್ಥ ಮನಸ್ಸಿನಿಂದ ತೊಡಗುವಿರಿ. ವೃತ್ತಿರಂಗದಲ್ಲಿ ಕಾರ್ಯಒತ್ತಡದಿಂದ ಮಾನಸಿಕ ಸಮಾಧಾನ ವಿರದು. ಧಾರ್ಮಿಕ ಕಾರ್ಯಗಳ ಚಿಂತನೆ ನಡೆಯಲಿದೆ. ಅಂತಃ ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಮಿತ್ರರ ಮಧ್ಯಸ್ಥಿಕೆಯಲ್ಲಿ ಗಂಭೀರ ಸಮಾಲೋಚನೆ ನಡೆಯುವ ಸಾಧ್ಯತೆಯಿದ್ದು ಶುಭದಾಯಕವಾಗಿ ಪರಿಣಮಿಸಲಿದೆ. ಗಣಪತಿ ಆರಾಧನೆ ಶ್ರೇಷ್ಟ.

ಧನಸ್ಸು:

ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ವಹಿಸಬೇಕು. ಮಿತ್ರರೋ ಬಂಧುಗಳ್ಳೋ ನಿಮ್ಮ ಪಾಲಿಗೆ ಹಿತವೆನಿಸಿಯಾರು. ನಿಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವವರ ಬಣ್ಣ ಇಂದು ಬಯಲಾಗಲಿದೆ. ಮೇಧಾವಿ ತನದಿಂದಾಗಿ ಹಿತಕರ ವಾತಾವರಣ ನಿಮ್ಮದಾಗುವುದು. ಗೊಂದಲದ ನಿವಾರಣೆಗೆ ವೆಚ್ಚ ಮಾಡುವ ಸಾಧ್ಯತ

ಮಕರ :-

ಭರವಸೆಗಳ ಮಹಾಪೂರ ಹರಿದುಬಂದು ಸಂತೋಷ ಮೂಡುವುದು. ಪ್ರವಾಸದಿಂದ ಆರೋಗ್ಯ ಹದಗೆಟ್ಟರೂ ಸಮಸ್ಯೆ ಇರದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಇರದು. ಮಹತ್ಕಾರ್ಯವೊಂದರ ಚಿಂತನೆಗೆ ಇದು ಸಕಾಲವಲ್ಲ. ಸೇವಾಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಸವಾಲುಗಳು ಎದುರಾಗಲಿದ್ದು, ಮುನ್ನುಗ್ಗಿದರೆ ಯಶಸ್ಸು ನಿಮ್ಮದಾಗಲಿದೆ.

ಕುಂಭ:-

ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ. ಹೊಂದಿಕೊಳ್ಳುವ ಮನೋಭಾವದಿಂದಾಗಿ ಮಹತ್ವದ ವಿಷಯಗಳಲ್ಲಿ ಒಡಂಬಡಿಕೆಗೆ ಬರುವ ಸಾಧ್ಯತೆ. ವಿಪರೀತ ಸನ್ನಿವೇಶಗಳು ಎದುರಾಗಬಹುದು. ಧಾರ್ಮಿಕ ವಿಷಯಗಳಲ್ಲಿ ಆಸಕ್ತಿಯ ಚರ್ಚೆ. ಸಾಂಸಾರಿಕವಾಗಿ ನೆಮ್ಮದಿ ತೋರಿ ಬಂದರೂ ನಿರೀಕ್ಷಿತ ಸಮಾಧಾನ ಸಿಗದು. ಹೊಸ ಉದ್ದಿಮೆಗೆ ಮನಸ್ಸು ಮಾಡಿದಲ್ಲಿ ಲಾಭ ವಿರುತ್ತದೆ.

ಮೀನ:-

ನಿಮ್ಮ ಬಹುದಿನಗಳ ಬಯಕೆ ಇಡೇರುವ ಸಾಧ್ಯತೆ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ಉತ್ತಮ ಕೆಲಸ ಕಾರ್ಯಗಳಿಂದಾಗಿ ಮನ್ನಣೆ ಗಳಿಸುವಿರಿ. ಮನೆಯವರ ಆರೋಗ್ಯದ ಬಗ್ಗೆ ನಿಗಾವಹಿಸಿ. ಸರಕಾರಿ ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯವಾಗಲಿದೆ. ಗೃಹ ಸಂಬಂಧಿ ಕೆಲಸಕಾರ್ಯಗಳು ನಡೆಯಲಿವೆ. ಯೋಗ್ಯ ವಯಸ್ಕರಿಗೆ ಕಂಕಣಬಲದ ಅವಕಾಶಗಳಿರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕಪ್ಪು ದಾರ ಕಟ್ಟಿಕೊಂಡರೆ ಆಗುವ ಲಾಭಗಳು ಯಾವುವು ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ..

    ಈಗ ಹೆಚ್ಚಿನ ಯುವಕ, ಯುವತಿಯರು ಕಪ್ಪು ದಾರವನ್ನ ಕಟ್ಟಿಕೊಳ್ಳುತ್ತಾರೆ. ದೃಷ್ಟಿಯನ್ನ ತಡೆಯಲು ಮತ್ತು ಹೋಗಲಾಡಿಸಲು ಕೇವಲ ಕಪ್ಪು ಬಣ್ಣದಿಂದ ಮಾತ್ರ ಸಾಧ್ಯ.

  • ಆಧ್ಯಾತ್ಮ

    ಆಂಜನೇಯ ಸ್ವಾಮಿಯ ಮೊದಲ ಅವತಾರ, ವೃಶ ಕಪಿ ಅವತಾರದ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಮುಂದೆ ಓದಿ…

    ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.

  • ಉಪಯುಕ್ತ ಮಾಹಿತಿ

    ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…

  • ಸುದ್ದಿ

    ತಿರುವನಂತಪುರಂ ದೇವಾಲಯದ ಏಳನೇ ಬಾಗಿಲಿನ ರಹಸ್ಯ ಇಲ್ಲಿದೆ ನೋಡಿ.

    ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ಧನಾಗಮನವಾಗಲಿದೆ…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 12/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್‌ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…