ಭವಿಷ್ಯ

ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

260

ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ.

ವೃಷಭ:-

ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ ನೆರವು ಸಾಧ್ಯತೆ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನ ಕಂಡು ಬರುತ್ತದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ದೇಹಾರೋಗ್ಯ ಸುಧಾರಿಸಲಿದೆ.

ಮಿಥುನ:

ಬೇರೆಯವರ ಸಲಹೆಯಿಂದಾಗಿ ಅಪಾಯದಲ್ಲಿ ಸಿಲುಕುವ ಸಾಧ್ಯತೆ. ಆರ್ಥಿಕವಾಗಿ ಉತ್ತಮ ಫ‌ಲವಿದೆ. ಸಾಂಸಾರಿಕ ಜೀವನ ಸಮಾಧಾನ ತೋರಿ ಬಂದರೂ ಮನೆ ಮಂದಿಯೊಡನೆ ಹೊಂದಾಣಿಕೆ ಅಗತ್ಯವಿದೆ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭವಿದೆ. ಹಿರಿಯರ ಮಾತುಗಳನ್ನು ಗೌರವಿಸುವುದರಿಂದ ಆಪತ್ತಿನಿಂದ ಪಾರಾಗುವಿರಿ. ಛಲಕ್ಕೊಂದು ಬಲದೊರೆತು ಯಶಸ್ಸು ನಿಮ್ಮದಾಗಲಿದೆ.

ಕಟಕ :-

ಕಾರಿಗಳ ಕಿರಿಕಿರಿ ತಪ್ಪದು. ಬಾಕಿ ಇರುವ ಕೆಲಸ ಕಾರ್ಯಗಳು ವಿಳಂಬವಿಲ್ಲದೇ ನೆರವೇರುವ ಸಾಧ್ಯತೆ. ಸಮಾಜದ ಗೌರವಾದರಗಳು ನಿಮ್ಮನ್ನರಸಿ ಬರುವವು. ಭರವಸೆಗಳ ಈಡೇರಿಕೆಗೆ ಶ್ರಮ ವಹಿಸಬೇಕಾದೀತು. ವೃತ್ತಿರಂಗದಲ್ಲಿ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಉತ್ತಮವಲ್ಲ. ಯಾವುದೇ ವಿಚಾರದಲ್ಲಿ ವಿವೇಚನೆಯಿಂದ ವರ್ತಿಸಬೇಕಾಗುತ್ತದೆ.

 

 ಸಿಂಹ:

ಬಂಧುಗಳ ಸಲಹೆ ಮತ್ತು ಆಶ್ವಾಸನೆಗಳಲ್ಲಿ ವಿಶ್ವಾಸ ವಿಡಿ. ರಾಜಕೀಯದಲ್ಲಿ ಅನಾವಶ್ಯಕವಾಗಿ ನಿಮ್ಮ ವಿಚಾರದಲ್ಲಿ ಸಹಮತವಿರದು. ಉದ್ವೇಗ, ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಶ್ರೀದೇವತಾ ಪ್ರಾರ್ಥನೆಯಿಂದ ಸಮಾಧಾನ ಸಿಗಲಿದೆ. ಹೊಸ ಕೆಲಸಕಾರ್ಯಗಳಲ್ಲಿ ತೊಡಗಲು ಪ್ರಶಸ್ತವಾಗಿದೆ. ಷರತ್ತು ಬದ್ಧ ಅವಕಾಶಗಳು ದೊರಕುವ ಸಾಧ್ಯತೆ. ಉದ್ಯೋಗರಂಗದಲ್ಲಿ ಬದಲಾವಣೆ ಸಾಧ್ಯತೆ.

ಕನ್ಯಾ :-

ಸರಕಾರಿ ಕೆಲಸಕಾರ್ಯಗಳು ಮುನ್ನಡೆ ತರುತ್ತವೆೆ. ವೃತ್ತಿರಂಗದಲ್ಲಿ ಜಾಗ್ರತೆ ವಹಿಸಿರಿ. ಸಾಂಸಾರಿಕವಾಗಿ ಹೊಂದಾಣಿಕೆ ಇರಬೇಕು. ದಾಯಾದಿಗಳಿಂದ ಕೆಟ್ಟ ಮಾತು ಕೇಳಿ ಬಂದು ಬೇಸರ ತಂದೀತು.ನಂಬಿ ಬಂದವರಿಗೆ ಉತ್ತಮ ಆಸರೆ ನೀಡಿ ಹರ್ಷದಾಯಕ ಸಂದೇಶ ನೀಡುವ ಸಾಧ್ಯತೆ. ಚಮತ್ಕಾರಿಕವಾಗಿ ಸತ್ಕಾರ್ಯಗಳಲ್ಲಿ ತೊಡಗಿಕೊಳ್ಳುವ ಅವಕಾಶ ನಿಮ್ಮದಾಗಲಿದೆ. ಪ್ರಶಂಸೆಗೆ ಪಾತ್ರರಾಗುವಿರಿ.

ತುಲಾ:

ಮಹಿಳಾ ಉದ್ಯೋಗಿಗಳಿಗೆ ಪ್ರಗತಿ ತೋರಿ ಬರುತ್ತದೆ. ಹೊಸ ಮಿತ್ರರ ಸಮಾಗಮನ ಕಾರ್ಯಸಿದ್ಧಿಯಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ ತಂದೀತು. ವಿದ್ಯಾರ್ಥಿಗಳಿಗೆ ಶುಭವಿದೆ. ಅಭಿರುಚಿಗೆ ತಕ್ಕಂತೆ ಸ್ವಾವಲಂಬಿ ಕಾರ್ಯಗಳಲ್ಲಿ ತೊಡಗುವಿರಿ. ಆದರ್ಶ ಹೊಂದಿದ ಕೆಲಸಕಾರ್ಯಗಳಿಗೆ ಸಹಾಯ ದೊರಕಿ ಕಾರ್ಯಸಾಧನೆ ಮಾಡಲಿದ್ದೀರಿ. ಘನತೆ ಗೌರವಗಳು ನಿಮ್ಮದಾಗಲಿವೆ.

ವೃಶ್ಚಿಕ :-

ಸದಾಚಾರ ಕಾರ್ಯಗಳಲ್ಲಿ ಸ್ವಸ್ಥ ಮನಸ್ಸಿನಿಂದ ತೊಡಗುವಿರಿ. ವೃತ್ತಿರಂಗದಲ್ಲಿ ಕಾರ್ಯಒತ್ತಡದಿಂದ ಮಾನಸಿಕ ಸಮಾಧಾನ ವಿರದು. ಧಾರ್ಮಿಕ ಕಾರ್ಯಗಳ ಚಿಂತನೆ ನಡೆಯಲಿದೆ. ಅಂತಃ ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಮಿತ್ರರ ಮಧ್ಯಸ್ಥಿಕೆಯಲ್ಲಿ ಗಂಭೀರ ಸಮಾಲೋಚನೆ ನಡೆಯುವ ಸಾಧ್ಯತೆಯಿದ್ದು ಶುಭದಾಯಕವಾಗಿ ಪರಿಣಮಿಸಲಿದೆ. ಗಣಪತಿ ಆರಾಧನೆ ಶ್ರೇಷ್ಟ.

ಧನಸ್ಸು:

ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ವಹಿಸಬೇಕು. ಮಿತ್ರರೋ ಬಂಧುಗಳ್ಳೋ ನಿಮ್ಮ ಪಾಲಿಗೆ ಹಿತವೆನಿಸಿಯಾರು. ನಿಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವವರ ಬಣ್ಣ ಇಂದು ಬಯಲಾಗಲಿದೆ. ಮೇಧಾವಿ ತನದಿಂದಾಗಿ ಹಿತಕರ ವಾತಾವರಣ ನಿಮ್ಮದಾಗುವುದು. ಗೊಂದಲದ ನಿವಾರಣೆಗೆ ವೆಚ್ಚ ಮಾಡುವ ಸಾಧ್ಯತ

ಮಕರ :-

ಭರವಸೆಗಳ ಮಹಾಪೂರ ಹರಿದುಬಂದು ಸಂತೋಷ ಮೂಡುವುದು. ಪ್ರವಾಸದಿಂದ ಆರೋಗ್ಯ ಹದಗೆಟ್ಟರೂ ಸಮಸ್ಯೆ ಇರದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಇರದು. ಮಹತ್ಕಾರ್ಯವೊಂದರ ಚಿಂತನೆಗೆ ಇದು ಸಕಾಲವಲ್ಲ. ಸೇವಾಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಸವಾಲುಗಳು ಎದುರಾಗಲಿದ್ದು, ಮುನ್ನುಗ್ಗಿದರೆ ಯಶಸ್ಸು ನಿಮ್ಮದಾಗಲಿದೆ.

ಕುಂಭ:-

ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ. ಹೊಂದಿಕೊಳ್ಳುವ ಮನೋಭಾವದಿಂದಾಗಿ ಮಹತ್ವದ ವಿಷಯಗಳಲ್ಲಿ ಒಡಂಬಡಿಕೆಗೆ ಬರುವ ಸಾಧ್ಯತೆ. ವಿಪರೀತ ಸನ್ನಿವೇಶಗಳು ಎದುರಾಗಬಹುದು. ಧಾರ್ಮಿಕ ವಿಷಯಗಳಲ್ಲಿ ಆಸಕ್ತಿಯ ಚರ್ಚೆ. ಸಾಂಸಾರಿಕವಾಗಿ ನೆಮ್ಮದಿ ತೋರಿ ಬಂದರೂ ನಿರೀಕ್ಷಿತ ಸಮಾಧಾನ ಸಿಗದು. ಹೊಸ ಉದ್ದಿಮೆಗೆ ಮನಸ್ಸು ಮಾಡಿದಲ್ಲಿ ಲಾಭ ವಿರುತ್ತದೆ.

ಮೀನ:-

ನಿಮ್ಮ ಬಹುದಿನಗಳ ಬಯಕೆ ಇಡೇರುವ ಸಾಧ್ಯತೆ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ಉತ್ತಮ ಕೆಲಸ ಕಾರ್ಯಗಳಿಂದಾಗಿ ಮನ್ನಣೆ ಗಳಿಸುವಿರಿ. ಮನೆಯವರ ಆರೋಗ್ಯದ ಬಗ್ಗೆ ನಿಗಾವಹಿಸಿ. ಸರಕಾರಿ ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯವಾಗಲಿದೆ. ಗೃಹ ಸಂಬಂಧಿ ಕೆಲಸಕಾರ್ಯಗಳು ನಡೆಯಲಿವೆ. ಯೋಗ್ಯ ವಯಸ್ಕರಿಗೆ ಕಂಕಣಬಲದ ಅವಕಾಶಗಳಿರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೊಡಗಿನಲ್ಲಿ ಕಂಪಿಸಿದ ಭೂಮಿ, ಜಲ ಪ್ರಳಯಕ್ಕೆ ಸಿಲುಕಿದ ಜನರು…!

    ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…

  • Sports, ಕ್ರೀಡೆ

    ಎಬಿ ಡಿ ವಿಲಿಯರ್ಸ್ ಆರ್ ಸಿ ಬಿ ಮತ್ತು ದಕ್ಷಿಣ ಆಫ್ರಿಕಾ ತಂಡ ದಿಲ್ಲಿ ತಮ್ಮ ಪಾತ್ರವನ್ನು ಇಲ್ಲಿ ಹೇಳಿದ್ದಾರೆ

    ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್‌ಅಪ್‌ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್‌ನ ಶ್ರೇಷ್ಠ ಬ್ಯಾಟರ್‌ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್‌ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್‌ಎ ಕ್ರಿಕೆಟ್‌ನಲ್ಲಿ ಮತ್ತು ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…

    Loading

  • ಸುದ್ದಿ

    ಕೇವಲ 29 ದಿನಗಳಲ್ಲಿ ಪೆಟ್ರೋಲ್ ಇಳಿದಿದ್ದು 7.29 ರೂಪಾಯಿಗಳು!ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…

    ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್​ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…

  • ಸಿನಿಮಾ

    ಮುಖೇಷ್ ಅಂಬಾನಿ ತೆಗೆಯಲಿರುವ 1000 ಕೋಟಿ ಬಂಡವಾಳದ ಸಿನಿಮಾ ಯಾವುದು,ಅದಕ್ಕೆ ನಟ ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….

  • ಉಪಯುಕ್ತ ಮಾಹಿತಿ

    “ಸೊನ್ನೆ” (ಝೀರೋ) ಕಂಡುಹಿಡಿದದ್ದು ಭಾರತ.ಹಾಗಿದ್ರೆ ಉಳಿದ ನಂಬರಗಳನ್ನು ಕಂಡುಹಿಡಿದಿದ್ದು ಯಾರು ಗೊತ್ತೇ.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?