News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

579

ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ.

ವೃಷಭ:-

ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಮಕ್ಕಳ ವಿವಾಹ ಸಂಬಂಧಿಸಿದ ಪ್ರಯತ್ನಗಳು ಫಲಕಾರಿಯಾಗುವವು. ಆರ್ಥಿಕವಾಗಿ ಉನ್ನತಿಯಿಂದ ಕಾರ್ಯಾನುಕೂಲವಾಗಲಿದೆ. ಅತಿಥಿಗಳ ಸಹಕಾರದಿಂದ ನೆಮ್ಮದಿ ತಂದೀತು.

 

ಮಿಥುನ:

ಅಪರೂಪದ ಬಂಧುಗಳ ಭೇಟಿ ಅಥವಾ ಆಗಮನ ಸಾಧ್ಯತೆ. ನಾನಾ ರೀತಿಯಲ್ಲಿ ಧನಾಗಮನವಿರುತ್ತದೆ. ಕೆಟ್ಟ ಕೆಲಸಕಾರ್ಯಗಳಿಗಾಗಿ ಪ್ರಚೋದಿತರಾಗದಿರಿ. ಉತ್ತಮ ಸಂಬಂಧಗಳ ಜೋಡನೆ ಕಂಕಣಭ್ಯಾಗವನ್ನು ತಂದು ಕೊಡಲಿದೆ. ಮುಂದುವರಿಯಿರಿ. ಅಧಿಕಾರಿಗಳಿಂದ ಪ್ರಶಂಸೆಗಳನ್ನು ಗಳಿಸಿಕೊಳ್ಳಲಿದ್ದೀರಿ. ಆಕಾಂಕ್ಷಿಗಳಿಗೆ ಸಂತಾನ ಪ್ರಾಪ್ತಿಯಾಗುವ ಸಾದ್ಯತೆ. ಪಂಡಿತರು, ಸಾಧಕರಿಗೆ ಉತ್ತಮ ಮನ್ನಣೆ.

ಕಟಕ :-

ವಿದ್ಯಾರ್ಥಿಗಳು ಉದಾಸೀನತೆ ತೋರದೆ ಮುಂದುವರಿಯಬೇಕಾಗುತ್ತದೆ. ಆಸೆ ಆಕಾಂಕ್ಷೆಗಳು ಸುಗಮವಾಗಿ ನೆರವೇರುವುದರಿಂದ ಮಾನಸಿಕ ನೆಮ್ಮದಿ. ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವಸ್ತ್ರಾಭರಣ ಖರೀದಿ ಸಾಧ್ಯತೆ ಕಂಡುಬರುವುದು. ಸಾಂಸಾರಿಕವಾಗಿ ಹೆಂಡತಿಯ ಸಲಹೆಗಳಿಗೆ ಸ್ಪಂದಿಸಬೇಕಾಗುತ್ತದೆ. ದಿನಾಂತ್ಯದಲ್ಲಿ ಧನಾಗಮನದಿಂದ ಕಾರ್ಯಸಿದ್ಧಿ ಇದೆ.

 

 

 ಸಿಂಹ:

ಉತ್ತಮ ಆರೋಗ್ಯ ಹೊಂದುವಿರಿ. ಉತ್ತಮ ದಾಂಪತ್ಯ ಜೀವನ ನಿಮ್ಮದಾಗಲಿದೆ. ವ್ಯವಹಾರದಲ್ಲಿ ಹೆಚ್ಚಳ ಕಂಡುಬರುವ ಸಾಧ್ಯತೆ. ಆದಾಯದಲ್ಲಿ ಹೆಚ್ಚಳದಿಂದ ಆರ್ಥಿಕ ಅಭಿವೃದ್ಧಿಗೆ ನಾಂದಿ. ಗಳಲ್ಲಿ ನಿಮ್ಮ ಪ್ರಯತ್ನಬಲ ಸಫ‌ಲವಾದೀತು. ಆರ್ಥಿಕ ವಿಚಾರಗಳಲ್ಲಿ ಜಾಗ್ರತೆ ವಹಿಸಬೇಕು. ಯಾವುದೇ ವಿಚಾರದಲ್ಲಿ ದುಡುಕದೆ ಮುಂದುವರಿಯಬೇಕಾಗುತ್ತದೆ. ವ್ಯಾಪಾರ ವ್ಯವಹಾರ

ಕನ್ಯಾ :-

ದೇವತಾ ಕಾರ್ಯಗಳಿಗಾಗಿ ಸಂಚಾರವಿದೆ. ಬಂಧುಗಳೊಂದಿಗೆ ಮೃಷ್ಠಾನ್ನ ಭೋಜನ ಸವಿಯುವ ಸಾಧ್ಯತೆ. ಮಹಿಳೆಯರು ಪ್ರಯಾಣ ಕಾಲದಲ್ಲಿ ಕಳ್ಳರ ಭಯವನ್ನು ಎದುರಿಸಬೇಕಾಗುವ ಸಾಧ್ಯತೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಫ‌ಲಿತಾಂಶ ತಂದು ಕೊಡಲಿದೆ. ಅನಿರೀಕ್ಷಿತ ಉದ್ಯೋಗ ಲಾಭದಿಂದ ಅಚ್ಚರಿ ತರುತ್ತದೆ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿ ಇದೆ.

ತುಲಾ:

ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಯಶಸ್ಸು. ವ್ಯವಹಾರದಲ್ಲಿ ಉತ್ತಮ ಪ್ರತಿಫಲ. ವ್ಯಾಪಾರ ವ್ಯವಹಾರಸ್ಥರಿಗೆ ಅಧಿಕ ರೂಪದಲ್ಲಿ ಆದಾಯ ವರ್ಧಿಸಲಿದೆ. ಆರ್ಥಿಕ ಸ್ಥಿತಿ ಉತ್ತಮವಿದ್ದರೂ ಖರ್ಚುವೆಚ್ಚಗಳಲ್ಲಿ ಮಿತಿ ಇರಬೇಕು. ದಿನಾಂತ್ಯದಲ್ಲಿ ಕಿರು ಸಂಚಾರದ ಸಾಧ್ಯತೆ ಇದೆ. ಆದಾಯದಲ್ಲಿ ಹೆಚ್ಚಳ. ಆರೋಗ್ಯದಲ್ಲಿ ಉತ್ತಮ. ಸಂಗಾತಿಯೊಂದಿಗೆ ಸ್ನೇಹಪರ ಮಾತುಕತೆ. ದಿನವಿಡೀ ಸಂತಸದ ಹೊನಲು.

ವೃಶ್ಚಿಕ :-

ಯೋಗ್ಯ ವಯಸ್ಕರು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಶ್ರಮಕ್ಕೆ ತಕ್ಕ ಪ್ರತಿಫಲ. ಅತಿಯಾದ ಪ್ರಯಾಣದ ಆಲಸ್ಯ ಉಂಟಾಗುವ ಸಾಧ್ಯತೆ. ಸ್ತ್ರೀಯರಿಂದ ಅವಮಾನಕರ ಸನ್ನಿವೇಶ ಎದುರಾದೀತು. ಮಾನಸಿಕ ನೆಮ್ಮದಿಯನ್ನು ಕೆಡಿಸಿಕೊಳ್ಳದೇ ದೃಢ ಚಿತ್ತತೆ ಕಾಪಾಡಿಕೊಳ್ಳಿ. ವೃತ್ತಿರಂಗದಲ್ಲಿ ಮುನ್ನಡೆ ತೋರಿ ಬಂದರೂ ಕಿರಿಕಿರಿ ತಪ್ಪಲಾರದು. ವಾಹನ ಚಾಲನೆಯಲ್ಲಿ ಹೆಚ್ಚಿನ ಜಾಗ್ರತೆ ಇರಲಿ.

 

ಧನಸ್ಸು:

ವಿದ್ಯಾರ್ಥಿಗಳ ಪ್ರಯತ್ನಬಲ ಮುನ್ನಡೆಗೆ ಸಾಧನವಾಗಲಿದೆ. ವಾಹನ ಖರೀದಿ ಸಾಧ್ಯತೆ. ಉತ್ತಮ ದಾಂಪತ್ಯ ಜೀವನ. ರೈತಾಪಿ ವರ್ಗದವರಿಗೆ ಹೈನುಗಾರಿಕೆ ನಡೆಸುವವರಿಗೆ ಒಳ್ಳೆಯ ಆದಾಯ. ಉನ್ನತಾಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗುವಿರಿ. ಧಾರ್ಮಿಕತೆಯಲ್ಲಿ ಶಾಂತಿ ಸಮಾಧಾನ ಸಿಗಲಿದೆ. ಸಾಮಾಜಿಕವಾಗಿ ಕಾರ್ಯಗಳಿಂದ ನಿಮ್ಮ ಕ್ರಿಯಾಶೀಲತೆ ಪ್ರಕಟವಾದೀತು.

ಮಕರ :-

ಜ್ಞಾನಾರ್ಜನೆಗಾಗಿ ಪರಸ್ಥಳದಲ್ಲಿ ವಾಸಿಸಬೇಕಾದ ಅಥವಾ ದೂರ ಪ್ರಯಾಣ ಕೈಗೊಳ್ಳಬೇಕಾದ ಪ್ರಸಂಗ ಎದುರಾದೀತು. ಸಂಚಾರದಲ್ಲಿ ಹೆಚ್ಚಿನ ಗಮನ ಹರಿಸಬೇಕು. ಕಾರ್ಯಒತ್ತಡಗಳು ಆಗಾಗ ತೋರಿ ಬರುತ್ತವೆೆ. ಸಾಂಸಾರಿಕವಾಗಿ ಚೇತರಿಕೆ ಕಂಡು ಬರುತ್ತದೆ. ಹಣಕಾಸಿನ ಬಗ್ಗೆ ಹಿಡಿತ ಬಲವಿದ್ದಷ್ಟು ಉತ್ತಮ.ಜ್ಞಾನದೊಂದಿಗೆ ಧನಾರ್ಜನೆಯ ಕೆಲಸವೂ ನಡೆಯಲಿದೆ. ಸಜ್ಜನರ ಸಾಂಗತ್ಯದಿಂದ ನೆಮ್ಮದಿ.

ಕುಂಭ:-

ಕಟ್ಟಡ-ಮನೆ ಮಾರಾಟ, ಫ್ಲಾಟ್‌ ಖರೀದಿಗೆ ಅನುಕೂಲವಾಗಲಿದೆ. ಉನ್ನತ ಅಧಿಕಾರಿಗಳ ನೆರವಿನಿಂದ ಉದ್ಯೋಗದಲ್ಲಿ ಸ್ಥಿರತೆ. ಆದಾಯದಲ್ಲಿ ಹೆಚ್ಚಳವನ್ನು ಕಂಡುಕೊಳ್ಳುವಿರಿ. ಹೊಸ ಯೋಜನೆ ರೂಪಿಸುವ ಸಲುವಾಗಿ ಸಮಾಲೋಚನೆ ನಡೆಸಲಿದ್ದೀರಿ. ಹಿತ ಶತ್ರು ಹಿತವಚನದಿಂದಲೇ ತಣ್ಣಗಾದಾರು. ಮಕ್ಕಳ ವಿವಾಹ ಪ್ರಸ್ತಾವಗಳಿಗೆ ಕಂಕಣಬಲ ಕೂಡಿ ಬರುತ್ತದೆ.

ಮೀನ:-

ಅಧಿಕಾರ ಅಥವಾ ಉದ್ಯೋಗದಲ್ಲಿ ಬದಲಾವಣೆ ನಿರೀಕ್ಷಿಸಬಹುದು. ಉತ್ತಮ ಸಹವಾಸ ದೊರಕಲಿದೆ. ಆಪ್ತೆಷ್ಟರ ಸಲಹೆಗಳು ಉಪಯುಕ್ತವಾಗಲಿವೆ. ವಿದ್ಯಾರ್ಥಿಗಳಿಗೆ ದುರ್ಜನರ ಸಂಗ ದುಶ್ಚಟ ಕಲಿಸ‌ಬಹುದು. ಆಫೀಸಿನಲ್ಲಿ ಸ್ತ್ರೀಯರ ಅಪವಾದ ಭೀತಿ ತಂದೀತು. ಜಾಗ್ರತೆ ಇರಲಿ. ಎಲ್ಲ ಕಡೆಯಿಂದಲೂ ಗೌರವಾದರಗಳನ್ನು ಪಡೆದುಕೊಳ್ಳಲಿದ್ದೀರಿ. ವಿದೇಶದಲ್ಲಿರುವ ಬಂಧುಗಳಿಂದ ಸಹಾಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹೆಚ್ಚು ಸಮಯ ಕಲಸಿಟ್ಟ ಹಿಟ್ಟನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ? ನೋಡಿ.

    ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು  ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…

  • ಸುದ್ದಿ

    ಮಣ್ಣು ಮಾಡಲು ತೆರಳುವಾಗ ಕಣ್ಣು ಬಿಟ್ಟು ಅತ್ತ ಕಂದಮ್ಮ,.ನಂತರ ಏನಾಯ್ತು..?

    ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್‌, ಸರಿತಾ ಅವರ 3 ತಿಂಗಳ ಮಗು ಆರವ್‌ನನ್ನು ಜಾಂಡೀಸ್‌ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ…

  • ಉಪಯುಕ್ತ ಮಾಹಿತಿ

    ಶೂನ್ಯ ಬಂಡವಾಳದಲ್ಲಿ ಶುರುಮಾಡುಬಹುದಾದ 7 ಬುಸಿನೆಸ್..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ‌.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…

  • ಸಿನಿಮಾ

    ಅರ್ಜುನ್ ಸರ್ಜಾ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಈಗ ರಾಜಕೀಯ ಪ್ರವೇಶ..!

    ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್‍ಎಸ್‍ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…