ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ ಡೈವಿಂಗ್ ಬೆಲ್ ಸ್ಪೈಡರ್ ಕೂಡ ಒಂದು. ಇದು ನೆಲದ ಜೇಡವಾದರೂ ಬಲೆ ಕಟ್ಟುವುದು ಸಮುದ್ರದ ಆಳದಲ್ಲಿ. ಜೀವನದ ಬಹುಪಾಲು ಸಮಯವನ್ನು ನೀರಿನಡಿಯಲ್ಲೇ ಸವೆಸುತ್ತದೆ.
ಸಮುದ್ರದ ಜೇಡಗಳು :-
ನೀರಿನಡಿಯಲ್ಲಿ ಇದು ಉಸಿರಾಡಲು ಕಂಡುಕೊಂಡ ಪರಿ ಅದ್ಭುತ. ತನ್ನ ಹೊಟ್ಟೆಯ ರೋಮಗಳಲ್ಲಿ ಗಾಳಿಯ ಗುಳ್ಳೆ ಯನ್ನು ಹಿಡಿದುಕೊಂಡು ನೀರಿನಾಳಕ್ಕೆ ಹೋಗುತ್ತದೆ. ಅಲ್ಲಿ ಬಲೆಯನ್ನು ಕಟ್ಟಿ ಈ ಗುಳ್ಳೆಯನ್ನು ಬಲೆಯಲ್ಲಿ ಬಂಧಿಸಿಟ್ಟು ಅದರಲ್ಲಿ ತಲೆ ಇರಿಸಿ ಕುಳಿತುಕೊಳ್ಳುತ್ತದೆ. ಈ ಗುಳ್ಳೆ ನೀರಿನಿಂದ ಆಮ್ಲಜನಕ ಹೀರುವುದರಿಂದ ಜೇಡಕ್ಕೆ ಸುಮಾರು ಒಂದು ದಿನಕ್ಕೆ ಆಗುವಷ್ಟು ಆಮ್ಲಜನಕ ಸಿಗುತ್ತದೆ. ಮಾರನೇ ದಿನ ಬಂದು ಇನ್ನೊಂದು ಗುಳ್ಳೆ ಒಯ್ದರಾಯಿತು. ಹೆಣ್ಣು ಜೇಡ ದೊಡ್ಡ ಗುಳ್ಳಯನ್ನೇ ಒಯ್ದು ಅದರಲ್ಲಿ ಮೊಟ್ಟೆ ಕೂಡ ಇಡುತ್ತದೆ.
ಸಮುದ್ರದ ಆಳದಲ್ಲಿ ನದಿಗಳು ಕೂಡ ಹರಿಯುತ್ತವೆ :-
ಮೆಕ್ಸಿಕೊ ದಲ್ಲಿ ಇಂಥಹ ನದಿಯೊಂದು 2010 ರಲ್ಲಿ ಡೈವಿಂಗ್ ಮಾಡುವವರು ಗಮನಿಸಿದರು. ಸುಮಾರು 25 ಅಡಿ ಆಳದಲ್ಲಿ ಸುಂದರವಾದ ನದಿಯನ್ನು ನೋಡಿದ ಇವರಿಗೆ ಇದು ಕನಸೋ ನನಸೋ ಅಂತ ಗೊತ್ತಾಗಲಿಲ್ಲ. ಆ ನದಿಗೆ ದಂಡೆಗಳು , ಆ ದಂಡೆಗುಂಟ ಮರಗಳು, ನದಿಯ ನೀರಿನ ಮೇಲೆ ಮೋಡದಂಥ ಹೊಗೆ ನೋಡಿ ಇವರಿಗೆ ತಾವು ಭೂಮಿಯ ಮೇಲೆ ಗಾಳಿಯಲ್ಲಿ ಹಾರುತ್ತಾ ನದಿಯನ್ನು ನೋಡುತ್ತಿರುವ ಅನುಭವ ಆಗಿದೆ.
ನೀರಿನಲ್ಲಿ ನೀರು ಹರಿಯಲು ಹೇಗೆ ಸಾಧ್ಯ? ಅಸಲಿಗೆ ಈ ನದಿಯ ನೀರು ಉಪ್ಪು ಮತ್ತು ಹೈಡ್ರೋಜನ್ ಸಲ್ಫೈಡ್ ಮಿಶ್ರಣವಾಗಿರುವುದರಿಂದ ಉಳಿದ ನೀರಿಗಿಂತಲೂ ಹೆಚ್ಚು ಭಾರ. ಆದುದರಿಂದ ಉಳಿದ ನೀರಿನಲ್ಲಿ ಮಿಕ್ಸ್ ಆಗುವುದಿಲ್ಲ ಮತ್ತು ಹರಿಯುತ್ತದೆ ಕೂಡ. ಆದರೆ ಹೈಡ್ರೋಜನ್ ಸಲ್ಫೈಡ್ ಒಂದು ವಿಷ. ಆದುದರಿಂದ ಇದರಲ್ಲಿ ಮೀನುಗಳು ಇರುವುದಿಲ್ಲ.
ಸಮುದ್ರದಾಳದಲ್ಲಿ ಅರಣ್ಯ ಕೂಡ ಇವೆ:-
ನೂರೈವತ್ತು ಅಡಿ ಆಳದಲ್ಲಿ ಹುಟ್ಟಿದ ಮರಗಳು ನೀರಿನ ಮೇಲ್ಮೈ ತನಕ ಬೆಳೆಯುತ್ತವೆ. ದಿನಕ್ಕೆ ಎರಡಡಿ ಬೆಳೆಯುವ ಮರಗಳೂ ಇವೆ.
ಸಮುದ್ರ ಮಧ್ಯದಲ್ಲಿ ದೊಡ್ಡ ದೊಡ್ಡ ಸಿಂಕ್ ಹೋಲ್ಗಳು :-
ಸುತ್ತಲೂ ಪಾಚಿ ಬೆಳೆದಿದ್ದರೂ ಈ ದೊಡ್ಡ ಹೊಂಡದಲ್ಲಿ ಮಾತ್ರ ಕ್ಲಿಯರ್ ನೀರು ಇರುತ್ತದೆ. ಸುಮಾರು ಆರು ನೂರು ಅಡಿ ಸಿಂಕ್ ಹೋಲ್ ನಲ್ಲಿ ಸ್ಕ್ಯೂಬಾ ಡೈವ್ ಮಾಡುವುದು ಅತ್ಯಂತ ಸಾಹಸದ ಕೆಲಸ. ಕೆಳಗೆ ಹೋದಾಗ ಸೂರ್ಯ ಕಿರಣದ ಒಂದೇ ಒಂದು ಸ್ರೋತ ಕಂಡುಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…
ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ…
ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್, ಹೆಸರಿನ ಹಕ್ಕು (naming rights)…
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ
ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು. * ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ. * ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ. * ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ….
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…