ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ ಡೈವಿಂಗ್ ಬೆಲ್ ಸ್ಪೈಡರ್ ಕೂಡ ಒಂದು. ಇದು ನೆಲದ ಜೇಡವಾದರೂ ಬಲೆ ಕಟ್ಟುವುದು ಸಮುದ್ರದ ಆಳದಲ್ಲಿ. ಜೀವನದ ಬಹುಪಾಲು ಸಮಯವನ್ನು ನೀರಿನಡಿಯಲ್ಲೇ ಸವೆಸುತ್ತದೆ.
ಸಮುದ್ರದ ಜೇಡಗಳು :-
ನೀರಿನಡಿಯಲ್ಲಿ ಇದು ಉಸಿರಾಡಲು ಕಂಡುಕೊಂಡ ಪರಿ ಅದ್ಭುತ. ತನ್ನ ಹೊಟ್ಟೆಯ ರೋಮಗಳಲ್ಲಿ ಗಾಳಿಯ ಗುಳ್ಳೆ ಯನ್ನು ಹಿಡಿದುಕೊಂಡು ನೀರಿನಾಳಕ್ಕೆ ಹೋಗುತ್ತದೆ. ಅಲ್ಲಿ ಬಲೆಯನ್ನು ಕಟ್ಟಿ ಈ ಗುಳ್ಳೆಯನ್ನು ಬಲೆಯಲ್ಲಿ ಬಂಧಿಸಿಟ್ಟು ಅದರಲ್ಲಿ ತಲೆ ಇರಿಸಿ ಕುಳಿತುಕೊಳ್ಳುತ್ತದೆ. ಈ ಗುಳ್ಳೆ ನೀರಿನಿಂದ ಆಮ್ಲಜನಕ ಹೀರುವುದರಿಂದ ಜೇಡಕ್ಕೆ ಸುಮಾರು ಒಂದು ದಿನಕ್ಕೆ ಆಗುವಷ್ಟು ಆಮ್ಲಜನಕ ಸಿಗುತ್ತದೆ. ಮಾರನೇ ದಿನ ಬಂದು ಇನ್ನೊಂದು ಗುಳ್ಳೆ ಒಯ್ದರಾಯಿತು. ಹೆಣ್ಣು ಜೇಡ ದೊಡ್ಡ ಗುಳ್ಳಯನ್ನೇ ಒಯ್ದು ಅದರಲ್ಲಿ ಮೊಟ್ಟೆ ಕೂಡ ಇಡುತ್ತದೆ.
ಸಮುದ್ರದ ಆಳದಲ್ಲಿ ನದಿಗಳು ಕೂಡ ಹರಿಯುತ್ತವೆ :-
ಮೆಕ್ಸಿಕೊ ದಲ್ಲಿ ಇಂಥಹ ನದಿಯೊಂದು 2010 ರಲ್ಲಿ ಡೈವಿಂಗ್ ಮಾಡುವವರು ಗಮನಿಸಿದರು. ಸುಮಾರು 25 ಅಡಿ ಆಳದಲ್ಲಿ ಸುಂದರವಾದ ನದಿಯನ್ನು ನೋಡಿದ ಇವರಿಗೆ ಇದು ಕನಸೋ ನನಸೋ ಅಂತ ಗೊತ್ತಾಗಲಿಲ್ಲ. ಆ ನದಿಗೆ ದಂಡೆಗಳು , ಆ ದಂಡೆಗುಂಟ ಮರಗಳು, ನದಿಯ ನೀರಿನ ಮೇಲೆ ಮೋಡದಂಥ ಹೊಗೆ ನೋಡಿ ಇವರಿಗೆ ತಾವು ಭೂಮಿಯ ಮೇಲೆ ಗಾಳಿಯಲ್ಲಿ ಹಾರುತ್ತಾ ನದಿಯನ್ನು ನೋಡುತ್ತಿರುವ ಅನುಭವ ಆಗಿದೆ.
ನೀರಿನಲ್ಲಿ ನೀರು ಹರಿಯಲು ಹೇಗೆ ಸಾಧ್ಯ? ಅಸಲಿಗೆ ಈ ನದಿಯ ನೀರು ಉಪ್ಪು ಮತ್ತು ಹೈಡ್ರೋಜನ್ ಸಲ್ಫೈಡ್ ಮಿಶ್ರಣವಾಗಿರುವುದರಿಂದ ಉಳಿದ ನೀರಿಗಿಂತಲೂ ಹೆಚ್ಚು ಭಾರ. ಆದುದರಿಂದ ಉಳಿದ ನೀರಿನಲ್ಲಿ ಮಿಕ್ಸ್ ಆಗುವುದಿಲ್ಲ ಮತ್ತು ಹರಿಯುತ್ತದೆ ಕೂಡ. ಆದರೆ ಹೈಡ್ರೋಜನ್ ಸಲ್ಫೈಡ್ ಒಂದು ವಿಷ. ಆದುದರಿಂದ ಇದರಲ್ಲಿ ಮೀನುಗಳು ಇರುವುದಿಲ್ಲ.
ಸಮುದ್ರದಾಳದಲ್ಲಿ ಅರಣ್ಯ ಕೂಡ ಇವೆ:-
ನೂರೈವತ್ತು ಅಡಿ ಆಳದಲ್ಲಿ ಹುಟ್ಟಿದ ಮರಗಳು ನೀರಿನ ಮೇಲ್ಮೈ ತನಕ ಬೆಳೆಯುತ್ತವೆ. ದಿನಕ್ಕೆ ಎರಡಡಿ ಬೆಳೆಯುವ ಮರಗಳೂ ಇವೆ.
ಸಮುದ್ರ ಮಧ್ಯದಲ್ಲಿ ದೊಡ್ಡ ದೊಡ್ಡ ಸಿಂಕ್ ಹೋಲ್ಗಳು :-
ಸುತ್ತಲೂ ಪಾಚಿ ಬೆಳೆದಿದ್ದರೂ ಈ ದೊಡ್ಡ ಹೊಂಡದಲ್ಲಿ ಮಾತ್ರ ಕ್ಲಿಯರ್ ನೀರು ಇರುತ್ತದೆ. ಸುಮಾರು ಆರು ನೂರು ಅಡಿ ಸಿಂಕ್ ಹೋಲ್ ನಲ್ಲಿ ಸ್ಕ್ಯೂಬಾ ಡೈವ್ ಮಾಡುವುದು ಅತ್ಯಂತ ಸಾಹಸದ ಕೆಲಸ. ಕೆಳಗೆ ಹೋದಾಗ ಸೂರ್ಯ ಕಿರಣದ ಒಂದೇ ಒಂದು ಸ್ರೋತ ಕಂಡುಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…
ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ.. ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..
ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…