ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ ಡೈವಿಂಗ್ ಬೆಲ್ ಸ್ಪೈಡರ್ ಕೂಡ ಒಂದು. ಇದು ನೆಲದ ಜೇಡವಾದರೂ ಬಲೆ ಕಟ್ಟುವುದು ಸಮುದ್ರದ ಆಳದಲ್ಲಿ. ಜೀವನದ ಬಹುಪಾಲು ಸಮಯವನ್ನು ನೀರಿನಡಿಯಲ್ಲೇ ಸವೆಸುತ್ತದೆ.
ಸಮುದ್ರದ ಜೇಡಗಳು :-
ನೀರಿನಡಿಯಲ್ಲಿ ಇದು ಉಸಿರಾಡಲು ಕಂಡುಕೊಂಡ ಪರಿ ಅದ್ಭುತ. ತನ್ನ ಹೊಟ್ಟೆಯ ರೋಮಗಳಲ್ಲಿ ಗಾಳಿಯ ಗುಳ್ಳೆ ಯನ್ನು ಹಿಡಿದುಕೊಂಡು ನೀರಿನಾಳಕ್ಕೆ ಹೋಗುತ್ತದೆ. ಅಲ್ಲಿ ಬಲೆಯನ್ನು ಕಟ್ಟಿ ಈ ಗುಳ್ಳೆಯನ್ನು ಬಲೆಯಲ್ಲಿ ಬಂಧಿಸಿಟ್ಟು ಅದರಲ್ಲಿ ತಲೆ ಇರಿಸಿ ಕುಳಿತುಕೊಳ್ಳುತ್ತದೆ. ಈ ಗುಳ್ಳೆ ನೀರಿನಿಂದ ಆಮ್ಲಜನಕ ಹೀರುವುದರಿಂದ ಜೇಡಕ್ಕೆ ಸುಮಾರು ಒಂದು ದಿನಕ್ಕೆ ಆಗುವಷ್ಟು ಆಮ್ಲಜನಕ ಸಿಗುತ್ತದೆ. ಮಾರನೇ ದಿನ ಬಂದು ಇನ್ನೊಂದು ಗುಳ್ಳೆ ಒಯ್ದರಾಯಿತು. ಹೆಣ್ಣು ಜೇಡ ದೊಡ್ಡ ಗುಳ್ಳಯನ್ನೇ ಒಯ್ದು ಅದರಲ್ಲಿ ಮೊಟ್ಟೆ ಕೂಡ ಇಡುತ್ತದೆ.
ಸಮುದ್ರದ ಆಳದಲ್ಲಿ ನದಿಗಳು ಕೂಡ ಹರಿಯುತ್ತವೆ :-
ಮೆಕ್ಸಿಕೊ ದಲ್ಲಿ ಇಂಥಹ ನದಿಯೊಂದು 2010 ರಲ್ಲಿ ಡೈವಿಂಗ್ ಮಾಡುವವರು ಗಮನಿಸಿದರು. ಸುಮಾರು 25 ಅಡಿ ಆಳದಲ್ಲಿ ಸುಂದರವಾದ ನದಿಯನ್ನು ನೋಡಿದ ಇವರಿಗೆ ಇದು ಕನಸೋ ನನಸೋ ಅಂತ ಗೊತ್ತಾಗಲಿಲ್ಲ. ಆ ನದಿಗೆ ದಂಡೆಗಳು , ಆ ದಂಡೆಗುಂಟ ಮರಗಳು, ನದಿಯ ನೀರಿನ ಮೇಲೆ ಮೋಡದಂಥ ಹೊಗೆ ನೋಡಿ ಇವರಿಗೆ ತಾವು ಭೂಮಿಯ ಮೇಲೆ ಗಾಳಿಯಲ್ಲಿ ಹಾರುತ್ತಾ ನದಿಯನ್ನು ನೋಡುತ್ತಿರುವ ಅನುಭವ ಆಗಿದೆ.
ನೀರಿನಲ್ಲಿ ನೀರು ಹರಿಯಲು ಹೇಗೆ ಸಾಧ್ಯ? ಅಸಲಿಗೆ ಈ ನದಿಯ ನೀರು ಉಪ್ಪು ಮತ್ತು ಹೈಡ್ರೋಜನ್ ಸಲ್ಫೈಡ್ ಮಿಶ್ರಣವಾಗಿರುವುದರಿಂದ ಉಳಿದ ನೀರಿಗಿಂತಲೂ ಹೆಚ್ಚು ಭಾರ. ಆದುದರಿಂದ ಉಳಿದ ನೀರಿನಲ್ಲಿ ಮಿಕ್ಸ್ ಆಗುವುದಿಲ್ಲ ಮತ್ತು ಹರಿಯುತ್ತದೆ ಕೂಡ. ಆದರೆ ಹೈಡ್ರೋಜನ್ ಸಲ್ಫೈಡ್ ಒಂದು ವಿಷ. ಆದುದರಿಂದ ಇದರಲ್ಲಿ ಮೀನುಗಳು ಇರುವುದಿಲ್ಲ.
ಸಮುದ್ರದಾಳದಲ್ಲಿ ಅರಣ್ಯ ಕೂಡ ಇವೆ:-
ನೂರೈವತ್ತು ಅಡಿ ಆಳದಲ್ಲಿ ಹುಟ್ಟಿದ ಮರಗಳು ನೀರಿನ ಮೇಲ್ಮೈ ತನಕ ಬೆಳೆಯುತ್ತವೆ. ದಿನಕ್ಕೆ ಎರಡಡಿ ಬೆಳೆಯುವ ಮರಗಳೂ ಇವೆ.
ಸಮುದ್ರ ಮಧ್ಯದಲ್ಲಿ ದೊಡ್ಡ ದೊಡ್ಡ ಸಿಂಕ್ ಹೋಲ್ಗಳು :-
ಸುತ್ತಲೂ ಪಾಚಿ ಬೆಳೆದಿದ್ದರೂ ಈ ದೊಡ್ಡ ಹೊಂಡದಲ್ಲಿ ಮಾತ್ರ ಕ್ಲಿಯರ್ ನೀರು ಇರುತ್ತದೆ. ಸುಮಾರು ಆರು ನೂರು ಅಡಿ ಸಿಂಕ್ ಹೋಲ್ ನಲ್ಲಿ ಸ್ಕ್ಯೂಬಾ ಡೈವ್ ಮಾಡುವುದು ಅತ್ಯಂತ ಸಾಹಸದ ಕೆಲಸ. ಕೆಳಗೆ ಹೋದಾಗ ಸೂರ್ಯ ಕಿರಣದ ಒಂದೇ ಒಂದು ಸ್ರೋತ ಕಂಡುಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…
ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….
ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್ಗಳೊಂದಿಗೆ ಜೋಹಾನ್ಸ್ಬರ್ಗ್ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್ನಲ್ಲಿ ಅಂತಿಮ ಟೆಸ್ಟ್ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…
![]()