ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ.

ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ದಾಂಪತ್ಯದಲ್ಲಿ ಸಂತಸದ ವಾತಾವರಣವಿದ್ದು ಆರ್ಥಿಕ ಉನ್ನತಿ ಇರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ಇಂದು ಸಾಧಾರಣ ದಿನವಾಗಿದ್ದು ಸಿಹಿ ಕಹಿಗಳ ಸಮ್ಮಿಶ್ರಣವಾಗಲಿದೆ. ಅರ್ಧಕ್ಕೆ ನಿಂತುಹೋದ ಕೆಲಸ ಕಾರ್ಯಗಳು ಪೂರ್ಣಗೊಂಡು ನೆಮ್ಮದಿ ನೀಡಲಿದೆ. ಕೆಲಸಗಾರರ ಅಡಚಣೆಯಿಂದಾಗಿ ಕೃಷಿ ಕಾರ್ಯದಲ್ಲಿ ಹಿನ್ನಡೆ. ವನ್ನು ಹೊಂದಲಿದ್ದಾರೆ. ದಿನಾಂತ್ಯ ಶುಭವಾರ್ತೆ ಇದೆ. ವಾಗಿ-ಗೃಹ ಕೃತ್ಯಗಳಿಗೆ ಆರ್ಥಿಕ ಸ್ಥಿತಿಯು ಏರುಪೇರಾಗಲಿದೆ.

ಬಹು ವಿಧದ ಸಮಸ್ಯೆಗಳು ಆಗಾಗ ಕಂಡು ಬರುತ್ತವೆ. ಕೆಳವರ್ಗ ಜನರಿಂದ ಸಹಕಾರ ಕಂಡು ಬರುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಿದೆ. ದಿನಾಂತ್ಯ ಶುಭವಾರ್ತೆ ಇದೆ. ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಿದ ತೃಪ್ತಿ ದೊರಕಲಿದೆ. ಮುಂದಿನ ಭವಿಷ್ಯದ ಬಗ್ಗೆ ಉತ್ಸಾಹದಿಂದ ಮುಂದುವರಿಯಲಿದ್ದೀರಿ. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ವ್ಯವಹಾರದಲ್ಲಿ ನಷ್ಟವಾಗದಿದ್ದರೂ ಸ್ವಲ್ಪಮಟ್ಟಿನ ಅಡಚಣೆ ಅನುಭವಿಸುವಿರಿ. ಸ್ಥಾನಮಾನಗಳು ದೊರಕಲಿವೆ. ಆತ್ಮಸ್ಥೈರ್ಯ ವೃದ್ಧಿಸುವುದು. ಸರಕಾರಿ ಅಧಿಕಾರಿಗಳಿಂದ ಕಾರ್ಯಸಾಧನೆಯಾಗುತ್ತದೆ. ಅನಾವಶ್ಯಕ ಮಾನಸಿಕ ಅಸ್ಥಿರತೆ ಕಾಡಲಿದೆ. ಆರೋಗ್ಯದಲ್ಲಿ ಜಾಗ್ರತೆ. ಅನಿವಾರ್ಯವಾಗಿ ಕೆಲವು ಪ್ರಯಾಣದಿಂದಾಗಿ ಪ್ರಯಾಸಪಡುವಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸುವುದು ಅವಶ್ಯ.

ಸಾಮಾಜಿಕವಾಗಿ ಆತ್ಮ ಗೌರವ ವೃದ್ಧಿಸುವುದು. ಆರ್ಥಿಕವಾಗಿ ಉನ್ನತಿ ತೋರಿ ಬರುತ್ತದೆ. ಹಾಗೆ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಅವಿವಾಹಿತರಿಗೆ ನಿರೀಕ್ಷಿತ ಮನೋಕಾಮನೆಗಳು ತೋರಿ ಬಂದಾವು. ರಾಜಕಾರಣದಲ್ಲಿ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ಇರಿಸುಮುರಿಸು ಉಂಟಾಗುವ ಸಾಧ್ಯತೆ. ರೈತಾಪಿ ಕಾರ್ಯದಲ್ಲಿ ತೊಡಗಿಕೊಂಡವರಿಗೆ ಉತ್ತಮ ದಿನ. ಗೌರವಾದರಗಳಿಗೆ ಪಾತ್ರರಾಗುವ ಸಾಧ್ಯತೆ.

ಸಂತಸದ ದಿನ. ಎಲ್ಲ ಕಾರ್ಯಗಳಲ್ಲಿಯೂ ಯಶಸ್ಸು, ಲಾಭ ಪಡೆಯಲಿದ್ದೀರಿ. ವೃತ್ತಿರಂಗದಲ್ಲಿ ಅಧಿಕಾರಿಗಳಿಗೆ ಮುನ್ನಡೆ ಇರುತ್ತದೆ. ಮನೋರಂಜನೆ ಕಾರ್ಯಕ್ರಮಗಳಿಗೆ ಓಡಾಟ ವಿರುತ್ತದೆ. ಕಾರ್ಯರಂಗದಲ್ಲಿ ಕಾರ್ಯಭಾರ ಹೆಚ್ಚಲಿದೆ. ದೂರ ಸಂಚಾರದಲ್ಲಿ ಜಾಗ್ರತೆ. ಹೊಸ ಆಸ್ತಿ, ಆಭರಣ, ವಸ್ತ್ರಗಳನ್ನು ಖರೀದಿಸುವ ಸಾಧ್ಯತೆ. ವಾಹನ ಖರೀದಿ ಅನುಕೂಲಗಳನ್ನು ತಂದುಕೊಡಲಿದೆ.

ಯಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಫಲಿಸಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸುವಿರಿ. ಆರೋಗ್ಯದ ವಿಚಾರದಲ್ಲಿ ಚೇತರಿಕೆ ಕಂಡುಬರಲಿದೆ. ಆಸ್ತಿ ವಿಷಯ, ನ್ಯಾಯಾಲಯದಲ್ಲಿನ ಕಟ್ಲೆಗಳು ವಿಳಂಬಗೊಳ್ಳುವ ಸಾಧ್ಯತೆ. ವಿವಾಹ ಭಾಗ್ಯದಲ್ಲಿ ಚೇತರಿಕೆ ತಂದೀತು. ದೈಹಿಕ ಮಾನಸಿಕ ಅವಾಂತರಗಳಿದ್ದರೂ ಮನೋಧೈರ್ಯದಿಂದ ಮುಂದುವರಿದ್ದಲ್ಲಿ ಇಷ್ಟಸಿದ್ಧಿ

ಕೈಗೆತ್ತಿಕೊಂಡ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಂಡು ಉತ್ತಮ ಫಲ ನೀಡಲಿವೆ. ಸಾಂಸಾರಿಕವಾಗಿ ಮನೆಯವಳಿಗೆ ವಸ್ತ್ರಾಭರಣದ ಖರೀದಿ ಇರುತ್ತದೆ. ವಿದ್ಯಾರ್ಥಿಗಳು ವಿದ್ಯಾಸಂಪನ್ನರಾದಾರು. ಸಮಸ್ಯೆಗಳು ಹಂತ ಹಂತ ಉಪಶಮನವಾಗಲಿವೆ. ದಿನಾಂತ್ಯ ಕಾರ್ಯಸಿದ್ಧಿ ಇದೆ. ಚಿನ್ನಾಭರಣ, ವಸ್ತ್ರಾದಿಗಳನ್ನು ಖರೀದಿಸುವ ಸಾಧ್ಯತೆ. ಮನೆಯಲ್ಲಿ ಮಂಗಳ ಕಾರ್ಯಗಳು ನಿಶ್ಚಯಗೊಳ್ಳುವ ಸಾಧ್ಯತೆ.

ವಿಶೇಷ ಮತ್ತು ಕ್ಲಿಷ್ಟಕರವಾದ ಯೋಜನೆಗಳನ್ನು ಮುಂದೂಡುವುದು ಉತ್ತಮ. ವಾಹನ ಖರೀದಿ ದಿನದ ಮಟ್ಟಿಗೆ ಮುಂದೂಡುವುದು ಉತ್ತಮ. ಮಕ್ಕಳ ಸಾಧನೆಗಳು ಮನಸ್ಸಿಗೆ ತೃಪ್ತಿ ತಂದು ನೆಮ್ಮದಿಯನ್ನು ನೀಡಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹಿನ್ನಡೆ ತೋರಿ ಬಂದರೂ ಪ್ರಯತ್ನಬಲಕ್ಕೆ ಫಲ ಸಿಗಲಿದೆ. ಅಧಿಕಾರಿಗಳ ಸ್ಥಾನಮಾನಗಳಿಗೆ ಚ್ಯುತಿ ತಂದೀತು. ಕುಟುಂಬ ವರ್ಗದವರ ಸಹಕಾರ ಇದ್ದೇ ಇರುತ್ತದೆ.

ಸಕಲ ಕಾರ್ಯಸಿದ್ಧಿಯಾಗಲಿದೆ. ಕುಟುಂಬದವರ ಸ್ಫೂರ್ತಿಯಿಂದ ಮುನ್ನಡೆ ಇರುತ್ತದೆ. ಬಹುನಿರೀಕ್ಷತ ಕಾರ್ಯವೊಂದು ಕೈಗೂಡುವುದರಿಂದ ಸಂತಸಗೊಳ್ಳಲಿದ್ದೀರಿ. ಹೊಸ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮುನ್ನ ಯೋಚಿಸುವುದು ಉತ್ತಮ. ಪೂರ್ವಾಪರ ಯೋಚಿಸಿ ವ್ಯವಹರಿಸುವುದು ಒಳಿತು. ವಿದ್ಯೆ ಉದ್ಯೋಗ-ಶುಭಮಂಗಳ ಕಾರ್ಯಗಳಿಗೆ ಅಭಿವೃದ್ಧಿ ಇರುತ್ತದೆ. ಮುಂದುವರಿಯಬೇಕು.

ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಸಾಫಲ್ಯ ಕಾಣಲಿದ್ದೀರಿ. ವಸ್ತ್ರಾಭರಣಗಳ ಖರೀದಿ, ಆಸ್ತಿ ಖರೀದಿಗೆ ಮುಂದಾಗಲಿದ್ದೀರಿ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರಕಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆಕಸ್ಮಿಕ ನಷ್ಟವಾದೀತು. ಶ್ರೀದೇವರದರ್ಶನ ಭಾಗ್ಯ ಆಗಾಗ ಒದಗಿ ಬರುತ್ತದೆ. ಶಾರೀರಿಕವಾಗಿ ಜಾಗ್ರತೆ ವಹಿಸಬೇಕು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…
ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…
ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…