ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ..

ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ ನಡುಗುತ್ತೆ ಆಲ್ವಾ…ಹಾಗಾದ್ರೆ ಇದು ಹೇಗೆ ಸಾಧ್ಯ ಮುಂದೆ ಓದಿ…

ಹಾಲಿವುಡ್ ನಟಿ ಮೆಲಾನಿ ಗ್ರಿಫಿತ್ ಮನೆಯಲ್ಲಿ ಸಿಂಹವನ್ನು ಸಾಕಿದ್ದಳೆ. ಸಿಂಹ ಹಾಗೂ ಮೆಲಾನಿ ಸ್ನೇಹ ಗಾಢವಾಗಿದೆ. ಇದನ್ನು ಕೇಳಿದ ಪ್ರತಿಯೊಬ್ಬರೂ ಆಶ್ಚರ್ಯಕ್ಕೊಳಗಾಗ್ತಾರೆ. ಮನೆಯಲ್ಲಿ ಸಾಕಿದ ನಾಯಿಯಂತೆ ಸಿಂಹದ ಜೊತೆ ಆಟವಾಡ್ತಾಳೆ ಮೆಲಾನಿ.ಅದರ ಜೊತೆ ಮಲಗುತ್ತಾಳೆ.

ಕೆಲ ವರ್ಷಗಳ ಹಿಂದೆ ಮೆಲಾನಿಗೆ ಕುಟುಂಬಸ್ಥರು ಸಿಂಹವನ್ನು ಗಿಫ್ಟ ಆಗಿ ನೀಡಿದ್ದರು. ಇದನ್ನು ನೋಡಿ ಮೆಲಾನಿ ತುಂಬಾ ಖುಷಿಯಾಗಿದ್ದಳಂತೆ. ತನ್ನ ಮಗುವಿನಂತೆ ಸಿಂಹವನ್ನು ಪ್ರೀತಿ ಮಾಡುವ ಮೆಲಾನಿ ಅದಕ್ಕೆ ನೀಲ್ ಎಂದು ಹೆಸರಿಟ್ಟಿದ್ದಾಳೆ.

ನೀಲ್ ಕೂಡ ಮೆಲಾನಿಯನ್ನು ತುಂಬಾ ಪ್ರೀತಿ ಮಾಡುತ್ತದೆ. ಎಂದೂ ಮೆಲಾನಿಗೆ ಹಾನಿ ಮಾಡಿಲ್ಲ. ನೀಲ್ ಹಾಗೂ ಮೆಲಾನಿ ಒಂದೇ ಮನೆಯಲ್ಲಿದ್ದಾರೆ. ಇಬ್ಬರೂ ಒಟ್ಟಿಗೆ ಆಟವಾಡ್ತಾರೆ. ಒಂದೇ ಸ್ವಿಮ್ಮಿಂಗ್ ಫೂಲ್ ನಲ್ಲಿ ಆಟವಾಡ್ತಾರೆ. ರಾತ್ರಿ ಇಬ್ಬರು ಒಟ್ಟಿಗೆ ಮಲಗ್ತಾರೆ.






ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ದಿನಗಳಲ್ಲಿ ಮೊಬೈಲ್ ಕಂಪ್ಯೂಟರ್ ಬಳಕೆಯನ್ನು ಏಳೆಂಟು ಗಂಟೆ ನಿರಂತರ ಮಾಡುತ್ತೇವೆ. ಇದರಿಂದ ಕಣ್ಣಿಗೆ ಬಹಳ ಹಾನಿ ಆಗುತ್ತದೆ.
ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ… ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ.! ಈ ವಿಡಿಯೋ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ… ಚಿತ್ರಗಳು…
ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್ನಿಂದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…
ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…