ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು.
ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು ಚುರುಕುಗೊಳಿಸುತ್ತವೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.
ಬೆಡ್ ಟೀ ಎಂಬ ಹೆಸರಿನಲ್ಲಿ ಖಾಲಿಹೊಟ್ಟೆಯಲ್ಲಿ ಟೀ ಸೇವಿಸುವುದರಿಂದ ಹಲವು ರೀತಿಯಲ್ಲಿ ಆರೋಗ್ಯವನ್ನು ಬಾಧಿಸುತ್ತದೆ. ಮೊದಲಿಗೆ ಇದರಲ್ಲಿರುವ ಕೆಫೀನ್ ಜಠರ ರಸವನ್ನು ಹೆಚ್ಚಾಗಿ ಸ್ರವಿಸಲು ಪ್ರಚೋದಿಸುತ್ತದೆ ಹಾಗೂ ಇದು ಜೀರ್ಣಕ್ರಿಯೆಯನ್ನು ಏರುಪೇರುಗೊಳಿಸುತ್ತದೆ.
ಟೀ ಸೇವನೆಯಿಂದ ಮನೋಭಾವ ಉಲ್ಲಸಿತಗೊಂಡರೂ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಕಾರಣ ಈ ಅಭ್ಯಾಸವನ್ನು ಬಿಡುವುದೇ ಒಳ್ಳೆಯದು..
ಒಂದು ವೇಳೆ ಖಾಲಿಹೊಟ್ಟೆಯಲ್ಲಿ ಹಾಲಿರುವ ಟೀ ಕುಡಿದಾಗ ಹೊಟ್ಟೆಯುಬ್ಬರಿಕೆಯುಂಟಾಗುತ್ತದೆ. ಏಕೆಂದರೆ ಹಾಲಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಲ್ಯಾಕ್ಟೋಸ್ ಖಾಲಿಹೊಟ್ಟೆಯಲ್ಲಿ ಜೀರ್ಣರಸಗಳೊಂದಿಗೆ ಪ್ರತಿಕ್ರಿಯೆಗೆ ಒಳಗಾದಾದ ವಾಯು ಉತ್ಪತ್ತಿಯಾಗುತ್ತದೆ. ಇದು ಹೊಟ್ಟೆಯುಬ್ಬರಿಕೆ, ವಾಯುಪ್ರಕೋಪ ಹಾಗೂ ಮಲಬದ್ಧತೆಗೆ ಕಾರಣವಾಗುತ್ತದೆ.
ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಟೀ ಸೇವಿಸುವುದರಿಂದ ಹಲ್ಲುಗಳ ಹೊರಕವಚ ಶೀಘ್ರವಾಗಿ ಸವೆಯುತ್ತದೆ. ಏಕೆಂದರೆ ರಾತ್ರಿಯ ಸಮಯದಲ್ಲಿ ಬಾಯಿಯಲ್ಲಿ ಹೆಚ್ಚೇ ಬ್ಯಾಕ್ಟೀರಿಯಾಗಳು ಸಂಗ್ರಹವಾಗಿದ್ದು ಸಕ್ಕರೆಯನ್ನು ಒಡೆದು ಚಿಕ್ಕದಾಗಿಸಿರುತ್ತವೆ. ಪರಿಣಾಮವಾಗಿ ಬಾಯಿಯ ಆಮ್ಲೀಯತೆ ಹೆಚ್ಚಿರುತ್ತದೆ.
ಈ ಸಮಯದಲ್ಲಿ ಬಿಸಿ ಟೀ ಕುಡಿಯುವುದರಿಂದ ಆಮ್ಲೀಯತೆಯಿಂದ ಸಡಿಲವಾಗಿದ್ದ ಹಲ್ಲುಗಳ ಹೊರಪದರದ ಕಣಗಳು ಸುಲಭವಾಗಿ ತೊಳೆದುಹೋಗುತ್ತವೆ. ಇದು ಹಲ್ಲುಗಳ ಸವೆಯುವಿಕೆಗೆ ಕಾರಣವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…
ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ. ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.
ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…
ಮಕ್ಕಳು ಮೊಬೈಲ್ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್ಫೋನ್ ಮತ್ತು ಟ್ಯಾಬ್ಗಳಿಗಾಗಿ 30 ಗೇಮ್ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್ ಓಕ್ಪರಾ ಜ್ಯೂ. ಲಾಗೋಸ್ ನಿವಾಸಿಯಾಗಿರುವ…