ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ ತಲೆಮಾರಿನ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ.

ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ ನಂತರ ದೊಡ್ಮನೆ ಫ್ಯಾಮಿಲಿಯಲ್ಲಿ ಈ ಮದುವೆ ನಡೆದಿದೆ.

ವರನಟ ಡಾ. ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಅವರ ಹಿರಿಯ ಪುತ್ರಿ ಲಕ್ಷ್ಮಿ ಗೋವಿಂದರಾಜು ಅವರ ಪುತ್ರ ಶಾನ್ (ಷಣ್ಮುಖ) ಅವರು ಸಾಗರದಲ್ಲಿ ವಕೀಲರಾಗಿರುವ ಬರೂರು ನಾಗರಾಜ್ ಅವರ ಮಗಳು ಸಿಂಧೂ ಅವರನ್ನು ಕೈ ಹಿಡಿದಿದ್ದಾರೆ. ಈ ಮದುವೆ ಸಮಾರಂಭ ಶಿವಮೊಗ್ಗದ ಸರ್ಜಿ ಕಲ್ಯಾಣ ಮಂಟಪದಲ್ಲಿ ನಡೆದಿದೆ.

ದೊಡ್ಮನೆಯ ಇಡೀ ಕುಟುಂಬದ ಜೊತೆಗೆ ವಿಜಯ್ ರಾಘವೇಂದ್ರ, ಶ್ರೀಮುರುಳಿ ಸೇರಿದಂತೆ ರಾಜ್ ಕುಟುಂಬದ ಹಲವು ಮಂದಿ ಹಾಗೂ ಸಿನಿಮಾ ಲೋಕದ ಗಣ್ಯರು ಭಾಗಿಯಾಗಿದ್ದರು.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.
ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.
ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…
ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…