News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜೀವನಶೈಲಿ

90% ಹುಡುಗಿಯರು ಪ್ರೀತಿ ಮಾಡಿದ ಹುಡುಗನ ಜೊತೆ ಮದ್ವೆ ಆಗಲ್ವಂತೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

4673

ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ.

ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ ಸರಿಯುತ್ತಾರೆ.

ಮದುವೆಗಿಂತ ಕೆಲಸಕ್ಕೆ ಇತ್ತೀಚಿನ ಹುಡುಗಿಯರು ಹೆಚ್ಚು ಒತ್ತು ನೀಡ್ತಿದ್ದಾರೆ. ಉತ್ತಮ ವೃತ್ತಿಯಲ್ಲಿರುವ ಹುಡುಗಿಯರು ಮದುವೆ ನಿರ್ಧಾರವನ್ನೂ ತಾವೇ ತೆಗೆದುಕೊಳ್ತಿದ್ದಾರೆ. ಪ್ರೀತಿ ಮಾಡುವಾಗ ಯಾವುದು ಹೆಚ್ಚು, ಯಾವುದು ಕಡಿಮೆ ಎಂಬ ಜ್ಞಾನವಿರುವುದಿಲ್ಲ. ದಿನಕಳೆದಂತೆ ಬಾಯ್ ಫ್ರೆಂಡ್ ನಿಂದ ಏನೆಲ್ಲ ಸಿಗಬಹುದು ಎಂಬುದು ಹುಡುಗಿಯರಿಗೆ ತಿಳಿಯುತ್ತ ಹೋಗುತ್ತದೆ. ಭವಿಷ್ಯದಲ್ಲಿ ಆರ್ಥಿಕ ಸಮಸ್ಯೆ ಎದುರಾಗಬಹುದು ಎಂಬ ಮುನ್ಸೂಚನೆ ಸಿಕ್ಕ ತಕ್ಷಣ ಹುಡುಗಿಯರು ಬದಲಾಗ್ತಾರೆ.

ಜವಾಬ್ದಾರಿ, ಭಯ ಕೂಡ ಅವರನ್ನು ಕಾಡುತ್ತದೆ. ಏಕಾಂಗಿಯಾಗಿ ನಿರ್ಧಾರ ತೆಗೆದುಕೊಂಡು ಮದುವೆಯಾದ್ರೆ ಮುಂದೆ ಸಮಸ್ಯೆಯಾದ್ರೆ ಪಾಲಕರು ಬರುವುದಿಲ್ಲ. ಎಲ್ಲ ಸಮಸ್ಯೆ, ಜವಾಬ್ದಾರಿಯನ್ನು ತಾವೇ ನಿಭಾಯಿಸಬೇಕೆಂಬ ಭಯ ಅವರು ಹಿಂದೆ ಸರಿಯುವಂತೆ ಮಾಡುತ್ತದೆ.

ಆರಂಭದಲ್ಲಿ ಪ್ರೇಮಿ ಮಾತು, ವರ್ತನೆಗೆ ಹುಡುಗಿಯರು ಮನಸೋಲುತ್ತಾರೆ. ದಿನ ಕಳೆದಂತೆ ಸ್ಟೇಟಸ್ ಬಗ್ಗೆ ಚಿಂತೆ ಕಾಡುತ್ತದೆ. ಸಮಾಜ ಮುಂದೆ ತಲೆ ತಗ್ಗಿಸುವ ಪ್ರಸಂಗ ಬರಬಹುದು ಎನ್ನುವ ಕಾರಣಕ್ಕೆ ಬ್ರೇಕ್ ಅಪ್ ಮಾಡಿಕೊಳ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ನಿಮ್ಮ ‘ಬಾತ್ ರೂಂ’ ಸ್ವಚ್ಛವಾಗಿದ್ದರೆ ದೂರವಾಗುತ್ತೆ ನಿಮ್ಮ ಬಡತನ ..!ತಿಳಿಯಲು ಈ ಲೇಖನ ಓದಿ …

    ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.

  • ಆಧ್ಯಾತ್ಮ

    ತುಳಸಿ ಗಿಡದಿಂದ ಮನೆಯಲ್ಲಿ ನಡೆಯಬಹುದಾದ, ಒಳ್ಳೆಯ ಮತ್ತು ಕೆಟ್ಟ ವಿಷಯಗಳ ಬಗ್ಗೆ ತಿಳಿದುಕೊಳ್ಳಬಹುದಂತೆ..!ಅದು ಹೇಗೆ ಗೊತ್ತಾ..?

    ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…

  • ಸುದ್ದಿ

    ಜಮೀನಿನಲ್ಲಿ ಕೆಲಸವನ್ನ ಮಾಡುತ್ತಿದ್ದ ಕೂಲಿಗೆ ಜಮೀನಿನಲ್ಲಿ ಸಿಕ್ಕಿದ್ದೇನು ಗೊತ್ತಾ.!

    ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸುಟ್ಟ ಗಾಯಕ್ಕೆ ನಿಮ್ಮ ಮನೆಯಲ್ಲೇ ಇವೆ ಸುಲಭ ಸರಳ ಮನೆ ಮದ್ದುಗಳು..!

    ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು ಇಲ್ಲಿವೆ.. ಸುಟ್ಟ ಗಾಯಕ್ಕೆ ತಕ್ಷಣವೇ ಟೂತ್ ಪೇಸ್ಟ್ ಹಚ್ಚಿಕೊಂಡಲ್ಲಿ ಸುಟ್ಟ ಗಾಯದಿಂದಾಗುವ ಉರಿ ಶಮನವಾಗುತ್ತದೆ.ಶರೀರದ ಭಾಗ ಸುಟ್ಟ ತಕ್ಷಣವೇ ಹಸಿ ಮಣ್ಣನ್ನು ಆ ಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ ಮತ್ತು ಗುಳ್ಳೆಗಳು ಏಳುವುದಿಲ್ಲ. ಸುಟ್ಟ ಭಾಗಕ್ಕೆ ಸತತವಾಗಿ ನೀರು ಬಿಡುತ್ತಿದ್ದಲ್ಲಿ ಗಾಯದ ಉರಿ ಕಡಿಮೆಯಾಗುತ್ತದೆ.ಚರ್ಮ ಸುಟ್ಟಿದ್ದ ಭಾಗಕ್ಕೆ…

  • ಸಂಬಂಧ

    ಒಂದು ಫೋಟೋಗಾಗಿ ಮದುವೆಮನೆಯಲ್ಲೇ ಕಿತ್ತಾಡಿಕೊಂಡ ವಧು ವರರು!ಆಮೇಲೆ ಏನಾಯ್ತು ಗೊತ್ತಾ???

    ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.

  • ಸುದ್ದಿ

    ‘ಗುರು ಪೂರ್ಣಿಮೆ’ಯ ವಿಷೆಶತೆ ಏನು ಗೊತ್ತಾ…?

    ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…