ಸ್ಪೂರ್ತಿ

ಹೊಟ್ಟೆ ಪಾಡಿಗಾಗಿ ರುಬ್ಬುವ ಕಲ್ಲನ್ನು ಮಾರುತ್ತಿದ್ದ, ಈ ಮಹಿಳೆ ಪೋಲಿಸ್ ಆಫೀಸರ್ ಹಾಗಿದ್ದು ಹೇಗೆ ಗೊತ್ತಾ.?ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ, ಓದಿ ಶೇರ್ ಮಾಡಿ…

1508

ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ.

ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ.

ಯಾರು ಈ ಮಹಿಳೆ…

ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ, ಮಹಾರಾಷ್ಟ್ರ ಮೂಲದ ಒಬ್ಬ ಮಹಿಳೆ ಬಡತನದಿನದ ಬೆಂದು ಬಡತನ ಎನ್ನುವ ಪದಕ್ಕೆ ನಾಂಧಿಯಾಡಿರುವಂತಹ ಕಥೆ .ಪದ್ಮಶೀಲ ತೀರ್ಪುಡೆ ಎನ್ನುವ ಈ ಮಹಿಳೆ ಬಡತನದಿಂದ ಬೀದಿ ಬೀದಿಗಳಲ್ಲಿ ಹೊಟ್ಟೆ ಪಾಡಿಗಾಗಿ ರುಬ್ಬುವ ಕಲ್ಲನ್ನು ಹೊತ್ತುಕೊಂಡು ವ್ಯಾಪಾರ ಮಾಡಿ ಬಂದಂಥ ಕಾಸಿನಿಂದ ಆ ಹೊತ್ತಿನ ಊಟ ಮಾಡಿದಂತ ಮಹಿಳೆ.

ಪರಿಸ್ತಿತಿ ಇಷ್ಟೊಂದು ಗಂಭೀರವಾಗಿದ್ದರೂ ತಾವು ಓದಿ ಬದುಕಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಠ ತೊಟ್ಟ ಈ ಮಹಿಳೆ ಮುಂದೆ ಓದಲು ಶುರು ಮಾಡಿದರು.ಅಲ್ಲಿಂದಲೇ ಪ್ರಾರಂಭವಾಯಿತು ನೋಡಿ ಅವರ ಕಷ್ಟದ ಜೀವನ.ಹಗಲೆಲ್ಲಾ  ರುಬ್ಬುವ ಕಲ್ಲನ್ನು ಹೊತ್ತುಕೊಂಡು ವ್ಯಾಪಾರ ಮಾಡುತ್ತಿದ್ದ ಇವರು ರಾತ್ರಿಹೊತ್ತಲ್ಲಿ ಓದುತ್ತಿದ್ದರು.

ಪದ್ಮಶಿಲಾರವರು ಹಳೆಯ ಪುಸ್ತಕಗಳನ್ನು ಒಗ್ಗೂಡಿಸಿಕೊಂಡು ಓದಿ, ತಮ್ಮ ದಿನದ ಕೆಲಸದ ಜೊತೆಗೆ ಓದಿ ಪದವಿ ಪೂರ್ಣಗೊಳಿಸಿದರು.ತಾನು ರುಬ್ಬು ಗಲ್ಲು ಮಾರಲು ಹೋಗುತ್ತಿರುವಾಗ ತನ್ನ ಹಸುಗೂಸು ಮಗುವನ್ನು ಸಹ ಕಂಕಳಲ್ಲಿ ಕಟ್ಟಿಕೊಂಡು ಹೋಗುತ್ತಿದ್ದಳು.

17ನೇ ವರ್ಷಕ್ಕೆ ಮದುವೆ…

ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ಗ್ರಾಮದ ಒಂದು ಬಡ ಕುಟುಂಬದಲ್ಲಿ ಜನಿಸಿದ್ದರು ಪದ್ಮಶಿಲಾ.ಇವರ ತಂದೆ ತುಂಬಾ ಬಡವನಾಗಿದ್ದರೂ, ಮಗಳಿಗೆ ಶಿಕ್ಷಣ ಕೊಡಿಸುವುದರಲ್ಲಿ ಹಿಂದೆ ಬೀಳಲಿಲ್ಲ.ಹೀಗಾಗಿ ಪದ್ಮಶಿಲಾ ಯಾವುದೇ ತೊಂದರೆಯಿಲ್ಲದೆ ತಮ್ಮ ಕಡು ಬಡತನದಲ್ಲಿಯೂ ತಮ್ಮ ಶಾಲಾ ಶಿಕ್ಷಣವನ್ನು ಪೂರ್ತಿಗೊಳಿಸಿದರು.

ನಂತರ ಇನ್ನೂ ಪದ್ಮಶಿಲಾ 17ನೇ ವರ್ಷದಲ್ಲಿದ್ದಾಗಲೇ ಇವರ ತಂದೆ ಪಕ್ಕದ ಗ್ರಾಮದ ಓರ್ವ ಯುವಕನೊಂದಿಗೆ ಮದುವೆ ಮಾಡಿದ್ದಾರು. ಆದರೆ ಆ ಯುವಕನಿಗೆ ಓದು ಬರಹ ಗೊತ್ತಿರಲಿಲ್ಲ.

ಸ್ವಲ್ಪ ದಿನಗಳ ನಂತರ ಪದ್ಮಶಿಲಾ ಎರಡು ಮಕ್ಕಳಿಗೆ ತಾಯಿಯಾಗುತ್ತಾಳೆ.ದೊಡ್ಡ ಮಗನನ್ನು ಮನೆಯಲ್ಲಿಯೇ ಬಿಟ್ಟು, ತನನ್ ಚಿಕ್ಕ ಮಗುವನ್ನು ಎತ್ತಿಕೊಂಡು ಲಕ್ಷಾಂತರ ಬಡವರಲ್ಲಿ ತಾನು ಒಬ್ಬಳೆಂದು ಭಾವಿಸಿ ಕೆಲಸಕ್ಕೆ ಹೊರಡುತ್ತಾಳೆ.ಆದ್ರೆ ತಾನು ಶಾಲಾ ಶಿಕ್ಷಣವನ್ನು ಮುಗಿಸಿದ್ದ ಕಾರಣ ತಾನು ಮುಂದೆ ಓದಿ ತಮ್ಮ ಮಕ್ಕಳಿಗೂ ಒಂದು ಒಳ್ಳೆಯ ಭವಿಷ್ಯ ರೂಪಿಸಬೇಕೆಂದು ನಿರ್ದಾರ ಮಾಡಿ ಛಲ ಬಿಡದೆ ಸಾದಿಸಿ ತೋರಿಸಿದ್ದಾಳೆ.

ಅಂತಹ ಬಡತನದಲ್ಲಿ ಇದ್ದಂತ ಮಹಿಳೆಗೆ ಬೆನ್ನೆಲಬಾಗಿ ನಿಂತಿದ್ದು ತನ್ನ ಗಂಡ . ಆ ಬಡತನದಲ್ಲೂ ಹೆಂಡತಿಯನ್ನು ಪೊಲೀಸ್ ಅಧಿಕಾರಿ ಮಾಡುವ ಅಸೆ ಗಂಡನದ್ದು ಕೂಡ ಆಗಿತ್ತು.

ಇವರ ಒಂದು ಪ್ರಯತ್ನಕ್ಕೆ ಯಶಸ್ಸು ಸಿಕ್ಕೆದೆ. ಮಹಾರಾಷ್ಟ್ರ ಸರಕಾರದ ಪೋಲೀಸ್ ಟೆಸ್ಟ್ ಬರೆದು ಪಾಸಾಗಿ ಪೋಲೀಸ್ ಆಫೀಸರ್ ಆಗಿದ್ದಾರೆ. ಇವರ ಒಂದು ಸಾಧನೆಯನ್ನು ಹೋಗಲು ಪದಗಳೇ ಸಾಲದು ಎನ್ನಬಹುದು. ಅದನೆ ಇರಲಿ ಇಂಥವರು ಬೇರೆಯವರಿಗೆ ಮಾದರಿಯಾಗಿದ್ದಾರೆ ಅನ್ನಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಇವರು ಮದುವೆಯಾಗಿದ್ದು ಒಂದು ಪ್ರಾಣಿ ಜೊತೆ..!ಆ ಪ್ರಾಣಿ ಯಾವುದು ಗೊತ್ತಾ?

    ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.

  • ಉದ್ಯೋಗ

    ರೈಲ್ವೆ ಐಸಿಎಫ್ ನೇಮಕಾತಿ 2020:

     ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್‌ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್‌ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…

  • ಸುದ್ದಿ

    ವಾಟ್ಸಾಪ್ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್…! 2020 ಕ್ಕೆ ಕೊನೆಯಾಗುತ್ತೆ ಈ ಆ್ಯಪ್…!! ಯಾವುದು ಗೊತ್ತೇ,.?

    ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್‌ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್‌ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್‌ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ. ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್‌ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ…

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…

  • ಸಾಧನೆ, ಸುದ್ದಿ, ಸ್ಪೂರ್ತಿ

    500 ರೂ ಸಾಲ ಪಡೆದು ಬಿಸಿನೆಸ್ ಆರಂಭಿಸಿದ ಈಕೆ ಈಗ ಕೋಟಿ ಕೋಟಿ ಒಡತಿ, ಕಣ್ಣೀರಿನ ಕಥೆ.

    ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…

  • ಆರೋಗ್ಯ

    ‘ಸೀತಾಫಲ’ದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್‌ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.