ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ?
ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ.
ಒಂದು ಬದಿಯಲ್ಲಿ ನಿದ್ರಿಸುವುದನ್ನು ಕಡಿಮೆ ಮಾಡುವುದರಿಂದ ನಿದ್ರೆಯ ಸಮಯದಲ್ಲಿ ನಾಲಿಗೆ ಮತ್ತು ಗಂಟಲು ಕಟ್ಟುವುದನ್ನು ತಡೆಯಬಹುದು, ಇದರಿಂದ ಗೋರಿಕೆ ತಾನಾಗಿಯೇ ಕಡಿಮೆಯಾಗುತ್ತದೆ.
ಧೂಮಪಾನವು ಮೂಗಿನ ದಟ್ಟಣೆ ಮತ್ತು ಉರಿಯೂತವನ್ನು ಉಂಟುಮಾಡುತ್ತದೆ, ಇದು ಗೊರಕೆಗೆ ಕಾರಣ. ಧೂಮಪಾನವನ್ನು ತ್ಯಜಿಸುವುದು ನಿಮ್ಮ ಒಟ್ಟಾರೆ ಆರೋಗ್ಯವನ್ನು ಕಾಪಾಡುವಲ್ಲಿ ಅನುಕೂಲವಾಗುತ್ತದೆ ಮತ್ತು ನಿಮ್ಮ ಉಸಿರಾಟ ಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ.
ದೇಹದಲ್ಲಿ ತೂಕ ಹೆಚ್ಚಿದಷ್ಟೂ ಮೂಗಿನಲ್ಲಿ ಕೊಬ್ಬು ಜಾಸ್ತಿ ಆಗುವುದೂ ಗೊರಕೆಗೆ ಕಾರಣವಾಗುತ್ತದೆ. ಹೀಗಾಗಿ ದೇಹತೂಕ ಕಡಿಮೆ ಮಾಡಿಕೊಂಡ್ರೆ ನಿಮ್ಮ ಗೊರಕೆಯೂ ಕಡಿಮೆಯಾಗುತ್ತದೆ.
ಮದ್ಯಪಾನ ಮಾಡುವುದರಿಂದ ಮಿದುಳಿನ ಸ್ನಾಯುಗಳನ್ನು ಸಾಮಾನ್ಯಕ್ಕಿಂತಲೂ ಹೆಚ್ಚಿನದಾಗಿ ಚಟುವಟಿಕೆಯಿಂದ ಕೂಡಿರುತ್ತವೆ ಮತ್ತು ಗೊರಕೆಯನ್ನು ಉಲ್ಬಣಗೊಳಿಸುತ್ತದೆ. ಆಲ್ಕೊಹಾಲ್ ಸೇವನೆಯನ್ನು ಮಿತಿಗೊಳಿಸಿ (ತೂಕ ನಷ್ಟಕ್ಕೆ) ಮತ್ತು ಮಲಗುವುದಕ್ಕೆ ಮುಂಚಿತವಾಗಿ ಕನಿಷ್ಠ 4 ಗಂಟೆಗಳ ಕಾಲ ಅದನ್ನು ಕುಡಿಯುವುದನ್ನು ತಪ್ಪಿಸಿ…
ನಿಮ್ಮ ಬಾಯಿಯೊಡನೆ ನೀವು ಉಸಿರಾಡುವುದು ಕೂಡ ಗೋರಿಕೆಗೆ ಕಾರಣವಾಗಿರುತ್ತದೆ, ಸಾಧ್ಯವಾದಷ್ಟು ಮೂಗಿನಿಂದ ಉಸಿರಾಡುವುದನ್ನು ರೂಡಿಸಿಕೊಳ್ಳಿ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ…
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ಸಾಮಾನ್ಯವಾಗಿ ಸೆಟ್ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್ನಲ್ಲಿ ಹೊಡೆದಾಡಿಕೊಂಡಿದ್ದಾರೆ. ಹಾಗಾದರೆ, ಅಕ್ಷಯ್ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.