ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ.

ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ ಬಗ್ಗೆ ಗಮನ ಹರಿಸುತ್ತಾ ಇರಬೇಕು. ಶ್ರೀದೇವರ ದರ್ಶನ ಭಾಗ್ಯ ಸದ್ಯದಲ್ಲೇ ನೆರವೇರಲಿದೆ. ದಿನಾಂತ್ಯ ಶುಭ.

ವೃತ್ತಿ ರಂಗದಲ್ಲಿ ಗುರಿ ಸಾಧನೆಗೆ ಹೊಸ ಹಾದಿಯೊಂದನ್ನು ಕ್ರಮಿಸಲಿದ್ದೀರಿ. ಆರ್ಥಿಕವಾಗಿ ಅಧಿಕ ಖರ್ಚುವೆಚ್ಚಗಳಿದ್ದರೂ ಧನಾಗಮನಕ್ಕೆ ಸಮಸ್ಯೆ. ವ್ಯಾಪಾರ ವ್ಯವಹಾರಗಳಲ್ಲಿ ಏರುಪೇರಾಗಲಿದೆ. ನವದಂಪತಿಗಳಿಗೆ ಸಂತಾನ ಭಾಗ್ಯದ ಸೂಚನೆ ಸಂತಸ ತಂದೀತು. ಹತ್ತಿರದ ಬಂಧುಗಳಿಂದ ಕಾರ್ಯಾನುಕೂಲ. ಕಾರ್ಯಕ್ಷೇತ್ರದಲ್ಲಿ ಅನೇಕ ರೀತಿಯ ಸಂಪರ್ಕ, ಸ್ನೇಹ, ವಿಶ್ವಾಸಗಳು ಮುನ್ನಡೆಗೆ ನೆರವಾಗಲಿದೆ.

ವೃತ್ತಿರಂಗದಲ್ಲಿ ನಿರಾಸಕ್ತಿ ತೋರಿ ಬಂದರೂ ಮುಂದುವರಿಯುವುದು ಅನಿವಾರ್ಯವಾದೀತು. ಕಲಾವಿದರಿಗೆ ಹಚ್ಚಿನ ಸ್ಥಾನಮಾನ ಲಭ್ಯವಾಗಲಿದೆ. ಆಸ್ತಿ ಖರೀದಿಯ ಬಗ್ಗೆ ಚಿಂತನ ಮಂಥನ ನಡೆಸಲಿದ್ದೀರಿ. ದೈನಂದಿನ ಕೆಲಸಕಾರ್ಯಗಳಲ್ಲಿ ಧೈರ್ಯ ಮತ್ತು ವಿಶ್ವಾಸದ ಕೊರತೆ ಕಂಡುಬಂದೀತು. ವಿದ್ಯಾರ್ಥಿಗಳಿಗೆ ಶಿಕ್ಷಕ ವರ್ಗದವರ ಸೂಕ್ತ ಸಲಹೆಗಳು ಉಪಯುಕ್ತ. ಆರೋಗ್ಯದಲ್ಲಿ ಜಾಗ್ರತೆ.

ಹಿತೈಷಿಗಳ ಭೇಟಿಯ ಸಾಧ್ಯತೆ. ವ್ಯಾಪಾರದಲ್ಲಿ ಅಧಿಕ ಲಾಭ ಹೊಂದಲಿದ್ದೀರಿ. ಅನಾವಶ್ಯಕವಾಗಿ ಉದ್ವೇಗ ಮಾಡದಿರಿ. ಶುಭ ಕಾರ್ಯಗಳ ಚಿಂತನೆ ಸದ್ಯದಲ್ಲೇ ನೆರವೇರಲಿದೆ. ಆರ್ಥಿಕವಾಗಿ ಕಿರಿ ಇರಲಾರದು. ನಿರುದ್ಯೋಗಿಗಳಿಗೆ ಅವಕಾಶವನ್ನು ಕಾಯುವಂತಾದೀತು. ಸ್ನೇಹಿತರು ಮತ್ತು ಕುಟುಂಬದ ಸದಸ್ಯರಿಂದ ನೆರವು ದೊರಕಲಿದೆ. ದೂರದ ಪ್ರಯಾಣದ ಸಾಧ್ಯತೆ.

ಕನ್ಯಾಮಣಿಯವರಿಗೆ ಕಂಕಣಭಾಗ್ಯ ಒದಗಿ ಬರುತ್ತದೆ. ಕರ್ತವ್ಯ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವುದರಿಂದ ಯಶಸ್ಸನ್ನು ಸಾಧಿಸುವಿರಿ. ಸಂಶೋಧನೆಗಳಲ್ಲಿ ತೊಡಗಿದವರಿಗೆ ಉತ್ತಮ ಪ್ರೋತ್ಸಾಹ ದೊರಕಲಿದೆ. ಬರವಣಿಗೆಯಿಂದಾಗಿ ಆದಾಯ ನಿರೀಕ್ಷಿಸಬಹುದು. ಅನಿರೀಕ್ಷಿತವಾಗಿ ಉತ್ತಮ ಅವಕಾಶಗಳು ಅಚ್ಚರಿ ತರುತ್ತವೆ. ದೂರ ಸಂಚಾರದಲ್ಲಿ ಕಾರ್ಯಸಾಧನೆ ಸಂತಸ ತಂದೀತು.

ವಾಹನ ವಹಿವಾಟುದಾರರಿಗೆ ಉತ್ತಮ ಆದಾಯದ ನಿರೀಕ್ಷೆ. ಲಾಭ ಸ್ಥಾನದ ಶನಿಯು ಆರ್ಥಿಕವಾಗಿ ಅಭಿವೃದ್ಧಿಗೆ ಸಾಧಕನಾದಾನು. ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗುತ್ತವೆ. ಶ್ರೀದೇವತಾದರ್ಶನ ಭಾಗ್ಯಕ್ಕಾಗಿ ಸಂಚಾರ ಒದಗಿ ಬಂದೀತು. ಔದ್ಯೋಗಿಕ ವಿಷಯದಲ್ಲಿ ಅನುಕೂಲತೆಗಳು ಒದಗಿಬರುವವು. ಸಾಮಾಜಿಕ ಕಾರ್ಯಕರ್ತರಿಗೆ ಹೆಚ್ಚಿನ ಕಾರ್ಯಬಾಹುಳ್ಯ. ಸಡಗರದ ದಿನವಾಗಲಿದೆ.

ನಿರೀಕ್ಷಿತ ಕಾರ್ಯಸಾಧನೆಗಾಗಿ ಒದ್ದಾಟ ವಿರುತ್ತದೆ. ಕುಟುಂಬದ ಕ್ಲಿಷ್ಟ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸಿಕೊಳ್ಳುವುದರಿಂದ ಹಿರಿಯರ ಪ್ರಶಂಸೆಯನ್ನು ಹೊಂದಲಿದ್ದೀರಿ. ಅಧಿಕ ಧನಾಗಮನದಿಂದ ಮನಸ್ಸಿಗೆ ನೆಮ್ಮದಿ. ಹೂಡಿಕೆಗಳಲ್ಲಿ ಹಣ ವಿನಿಯೋಗ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಅನುಕೂಲವಾಗಲಿದೆ. ಸಾಂಸಾರಿಕವಾಗಿ ನಾನಾ ರೀತಿಯಲ್ಲಿ ಖರ್ಚುವೆಚ್ಚಗಳು ಅಧಿಕ ರೂಪದಲ್ಲಿರುತ್ತವೆ.

ಉದ್ಯೋಗದಲ್ಲಿ ಮಹತ್ತರ ಬದಲಾವಣೆಯಾಗುವ ವಿಚಾರವಾಗಿ ಹಿರಿಯರೊಂದಿಗೆ ಚರ್ಚೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ಶುಭಮಂಗಲ ಕಾರ್ಯಗಳು ನೆರವೇರುತ್ತವೆ. ಮುಖ್ಯವಾಗಿ ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ಸಾಂಸಾರಿಕವಾಗಿ ದಾಯಾದಿಗಳ ಕಿರಿಕಿರಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ಬೇಕು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಉತ್ತಮ ಅವಕಾಶ ನಿಮ್ಮಪಾಲಿಗೆ ಒದಗಲಿದೆ.

ಕ್ರಯವಿಕ್ರಯಗಳು ಲಾಭಕರವಾದಾವು ಸಾಂಸಾರಿಕವಾಗಿ ಸಹಕಾರ, ಸೂಕ್ತ ಸಲಹೆಗಳು ಉಪಯುಕ್ತವಾದಾವು. ದೀರ್ಘಕಾಲದ ಪ್ರಯಾಣ ಮಾಡುವ ಸಾಧ್ಯತೆ. ಆರಕ್ಷಕರು/ ರಕ್ಷಣಾ ಕಾರ್ಯದಲ್ಲಿ ನಿರತರಾದವರಿಗೆ ಬಿಡುವಿಲ್ಲದ ಕೆಲಸ. ವ್ಯಾಪಾರದಲ್ಲಿ ಹೆಚ್ಚಿನ ಲಾಭ. ಹಣ್ಣು, ಹೂವು, ತರಕಾರಿ ವ್ಯಾಪಾರದಲ್ಲಿ ಲಾಭ. ಕಾರ್ಯ ಒತ್ತಡಗಳಿದ್ದರೂ ಮುನ್ನಡೆ ಸಮಾಧಾನ ಸಿಗಲಿದೆ. ಮುಂದುವರಿಯಿರಿ.

ಸಾಮಾಜಿಕ ಕಾರ್ಯಚಟುವಟಿಕೆಗಳು, ಮನರಂಜನಾ ಕಾರ್ಯಕ್ರಮಗಳನ್ನು ಅಯೋಜಿಸುವ ವಿಚಾರವಾಗಿ ಚರ್ಚೆ ನಡೆಸಲಿದ್ದೀರಿ. ಹಂತ ಹಂತವಾಗಿ ತೋರಿ ಬರುವ ಅಭಿವೃದ್ಧಿ ಸಮಾಧಾನ ತಂದೀತು. ಜೀವನ ನಿಮಗೆ ಪಾಠ ಕಲಿಸಲಿದೆ. ಸ್ವಂತ ಬಲದಿಂದಲೇ ಮುಂದುವರಿಯಬೇಕು. ಆರೋಗ್ಯ ಭಾಗ್ಯ ಉತ್ತಮವಿದೆ.ಭೋಜನಕೂಟದಲ್ಲಿ ಭಾಗಿಯಾಗುವ ಸಾಧ್ಯತೆ. ಮಿತ್ರರಿಂದ ಸಹಕಾರ.

ಮನಸ್ಸನ್ನು ಶುದ್ಧವಾಗಿ ಇಟ್ಟುಕೊಳ್ಳಿ. ಬಹುದಿನಗಳ ಕಾರ್ಯಬಾಹುಳ್ಯದಿಂದಾಗಿ ದೇಹಕ್ಕೆ ಆಯಾಸದ ಅನುಭವ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುವ ಅವಕಾಶ. ಮನೆಯಲ್ಲಿ ಹಬ್ಬದ ವಾತಾವರಣ. ವಿದ್ಯಾರ್ಥಿಗಳಿಗೆ ಅಚ್ಚರಿಯ ಸುದ್ಧಿ ಸಂತಸ ತರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ಇರಲಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…
ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…
ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.
ಇವತ್ತೂ ಕೂಡಾ ಮಂಡ್ಯದಲ್ಲಿ ದರ್ಶನ್ ಪ್ರಚಾರದ ಅಬ್ಬರ ಜೋರಾಗಿದೆ. ಪ್ರಚಾರದ ವೇಳೆ ಮಾತನಾಡಿದ ಡಿ ಬಾಸ್, ದರ್ಶನ್ ಅಂತವರು ಯಾರೇ ಬಂದ್ರೂ, ಇನ್ನೂ ನೂರು ವರ್ಷ ನಾಲ್ಕು ಹೆಸರುಗಳನ್ನು ಅಳಿಸಲಾಗುವುದಿಲ್ಲ ಅಂತಾ ಹೇಳಿದ್ದಾರೆ. ನಟಸಾರ್ವಭೌಮ ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಷ್, ವಿಷ್ಣುವರ್ಧನ್ ಅವರ ಹೆಸರುಗಳನ್ನು ಅಭಿಮಾನಿಗಳ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ್ರು. ಈ ಹಿಂದೆ ಮಂಡ್ಯದಲ್ಲಿ ಅಪ್ಪಾಜಿಗೆ ಅವಕಾಶ ಕೊಟ್ಟಿದ್ದೀರಿ, ಇನ್ಮುಂದೆ ಅಮ್ಮನಿಗೂ ಅವಕಾಶ ಕೊಡಿ ಅಂತಾ ಮತ ಯಾಚಿಸಿದ್ದಾರೆ. ಇದೇ ವೇಳೆ ಸುಮಲತಾ ಕ್ರಮ…
ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್ ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್ ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…