ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ.

ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ ಈ ಯೋಜನೆಯಡಿ, ನೊಂದಾಯಿತ ಎಲ್ಲಾ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ತಿಂಗಳಿಗೆ 25 ದಿನದಂತೆ ವರ್ಷದಲ್ಲಿ 3೦೦ ದಿನ ನಿತ್ಯ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಉಚಿತ ಪೌಷ್ಟಿಕಾಂಶಯುಕ್ತ ಬಿಸಿಯೂಟ ವಿತರಿಸಲಾಗುತ್ತದೆ.

ಈ ಯೋಜನೆಯಡಿ ನೀಡಲಾಗುವ ಬಿಸಿಯೂಟದಲ್ಲಿ ಅನ್ನ, ಸಾಂಬಾರ್, ಬೇಯಿಸಿದ ಮೊಟ್ಟೆ, ಪಲ್ಯ, 200 ಮಿಲಿ ಹಾಲು, ಶೇಂಗಾ ಚಿಕ್ಕಿ (ಮಿಠಾಯಿ) ಸೇರಿರುತ್ತದೆ. ಮೊಟ್ಟೆ ಸೇವಿಸದವರಿಗೆ ಮೊಳಕೆ ಕಾಳು ನೀಡಲಾಗುತ್ತದೆ. ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ ದಿನಕ್ಕೆ ಅಗತ್ಯವಿರುವ ಶೇ 4೦ ರಿಂದ 45 ರಷ್ಟು ಪ್ರೋಟೀನ್, ಕ್ಯಾಲರಿ ಮತ್ತು ಕ್ಯಾಲ್ಸಿಯಂ ಈ ಒಂದು ಹೊತ್ತಿನ ಊಟದಿಂದ ದೊರಕುತ್ತದೆ. ಜೊತೆಗೆ ಕಬ್ಬಿಣಾಂಶಯುಕ್ತ ಮಾತ್ರೆಯನ್ನು ನೀಡಲಾಗುತ್ತಿದ್ದು, ಊಟವಾದ ಬಳಿಕ ಕಡ್ಡಾಯವಾಗಿ ಸೇವಿಸುವಂತೆ ಸೂಚಿಸಲಾಗುತ್ತದೆ.

ಗರ್ಭಿಣಿಯರ ನೊಂದಣಿಯಿಂದ ಅವರಿಗೆ ಪ್ರಸವಪೂರ್ವ ಆರೈಕೆ ಸೇವೆಗಳು ದೊರಕುತ್ತದೆ. ಇಲ್ಲಿ ಹೆರಿಗೆಯ ಅನುಭವ ಹೊಂದಿರುವವರು ಮತ್ತು ಅನುಭವಿಗಳು ಒಂದೆಡೆ ಸೇರುವುದರಿಂದ ಅನುಭವ ಹಂಚಿಕೆ ಸಾಧ್ಯವಾಗುತ್ತದೆ. ಈ ವೇಳೆ ಅವರಿಗೆ ಆಪ್ತ ಸಮಾಲೋಚನೆ ಮಾಡಲಾಗುತ್ತದೆ. ಸ್ತನ್ಯ ಪಾನದ ಮಹತ್ವ, ಹೆರಿಗೆಯನ್ನು ಆಸ್ಪತ್ರೆಯಲ್ಲಿಯೇ ಮಾಡಿಸಿಕೊಳ್ಳುವುದು, ನಿಯಮಿತ ವೈದ್ಯಕೀಯ ತಪಾಸಣೆ, ವಿಶ್ರಾಂತಿ ಮುಂತಾದ ಅಗತ್ಯ ಮಾಹಿತಿ ನೀಡಲಾಗುತ್ತದೆ. ಪ್ರಸ್ತುತ ಗರ್ಭಿಣಿಯರು ಇರುವ ಮನೆಗೆ ಅಕ್ಕಿ, ಗೋಧಿ ಮುಂತಾದ ಧಾನ್ಯ ಪದಾರ್ಥಗಳನ್ನು ನೀಡುವ ಯೋಜನೆ ಜಾರಿಯಲ್ಲಿದೆ.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ. ಎಷ್ಟು ನೀರು ಕುಡಿದ್ರೂ ಇನ್ನೂ ಕುಡೀತಾನೇ ಇರ್ಬೇಕು ಅನ್ಸುತ್ತೆ :- ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ. ಅಜೀರ್ಣ ಆಗುತ್ತೆ :- ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ….
ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…
ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…
ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.