ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ..
ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672
ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ ಸಂಬಂಧವಿಟ್ಟುಕೊಳ್ಳದಿದ್ದರೆ ಅಂಥ ಜೋಡಿಗಳೆಂದಿಗೂ ಪರಸ್ಪರ ಅನುಮಾನ ಪಡದೇ ಬಾಳುತ್ತವೆನ್ನುವುದು ನಮ್ಮ ಹಿರಿಯರ ಅನುಭವದ ಮಾತು. ಹಾಗಾಗಿಯೇ ಮದುವೆ ಸಂದರ್ಭದಲ್ಲಿ ಈ ಪರಸ್ಪರ ಮಾತುಕೊಟ್ಟುಕೊಳ್ಳುವ ‘ಮಾತು’
ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672
ಆದರೆ ದಾಂಪತ್ಯದಾಚೆಗಿನ ಕೂಡಾವಳಿಯಂತಿರುವ ಇತ್ತೀಚಿನ ಲಿವಿಂಗ್ ಟುಗೆದರ್ ಅನ್ನುವ ಅಪಭ್ರಂಶ ಪರಸ್ಪರರನ್ನು ಯಾವ ಮಾತಿಗೂ, ಪ್ರಮಾಣಕ್ಕೂ, ನಂಬಿಕೆಗೂ ಕಟ್ಟುಹಾಕದ ಕಾರಣ ಬಹುತೇಕ ನಗರಗಳಲ್ಲಷ್ಟೇ ಚಾಲ್ತಿಯಲ್ಲಿರುವ ಇಂಥ ಸಂಬಂಧಗಳು ದೈಹಿಕ ಕಾಮನೆ ತೀರಿ, ಹಣದ ಪ್ರಶ್ನೆಯೇ ದೊಡ್ಡದಾದಾಗ ಕಡಿದು ಬೀಳುತ್ತವೆ. ವಿಚ್ಛೇದನವೆನ್ನುವುದು ಇಂಥವರಿಗೊಂದು ಆಟ.
ದಿವ್ಯ ಎನ್ನುವುದಕ್ಕೆ ಪವಿತ್ರ, ಸುಂದರ, ಶ್ರೇಷ್ಠ ಅನ್ನುವ ರ್ಥಗಳಿರುವಂತೆಯೇ ಪರೀಕ್ಷೆ ಅನ್ನುವ ಮತ್ತೊಂದು ಅರ್ಥವೂ ಇದೆ. ಆ ಕಾರಣಕ್ಕಾಗಿಯೇ ದಾಂಪತ್ಯವೆನ್ನುವುದೂ ದಿವ್ಯ ಅನುಸಂಧಾನವೇ. ಏಕೆಂದರೆ ಗಂಡು-ಹೆಣ್ಣುಗಳು ಪರಸ್ಪರ ಸಂಸಾರದಲ್ಲಿ ಪಾವಿತ್ರತೆಯನ್ನು ಕಾಪಾಡಿಕೊಳ್ಳುತ್ತಲೇ ಸಂಸಾರದ ಸುಂದರ ಮತ್ತು ಶ್ರೇಷ್ಠತೆಯನ್ನು ಮೆರಸಬಹುದು. ಅದರ ಜೊತೆಗೇ ಸದಾ ದಾಂಪತ್ಯ ಪರೀಕ್ಷೆಗೂ ಒಡ್ಡಿಕೊಳ್ಳುತ್ತಲೇ ಇರಬಹುದು. ಅಗ್ನಿ ದಿವ್ಯ, ಪಾಷಾಣ ದಿವ್ಯ, ತಪ್ತಮಾಲ ದಿವ್ಯ ಹೀಗೆ ಹಲವು ಹತ್ತು ಪರೀಕ್ಷೆಗಳನ್ನು ಆರೋಪಿಯ ಅಪರಾಧವನ್ನು ಪತ್ತೆಮಾಡಲು ನಮ್ಮ ಧರ್ಮ ಶಾಸ್ತ್ರಗಳಲ್ಲಿ ಹೇಳಲಾಗಿದೆ. ಸಂಸಾರವೆಂಬ ಲೌಕಿಕದ ಜಗತ್ತಿನಲ್ಲೂ ಅಪರಾಧವೆಸಗುವವರಿದ್ದೇ ಇರುತ್ತಾರೆ. ಅಂಥವರ ಪರೀಕ್ಷೆಗೂ ‘ದಿವ್ಯ’ ಸಾಧನವಾಗಿದೆ.
ವೈವಾಹಿಕ ಬದುಕಿಗೆ ಕಾಲಿಟ್ಟ ಗಳಿಗೆಯಿಂದಲೇ ಈ ಅವಲಂಬನೆ ಮೊದಲಾಗುತ್ತದೆ. ದಾಂಪತ್ಯ ಜೀವನದ ದಿವ್ಯ ಕೂಡ ಜೊತೆಗೇ ಸುರುವಾಗುತ್ತದೆ. ಅರ್ಥಾತ್ ಬದುಕಿನ ಏರಿಳಿತಗಳು, ಕತ್ತಲು ಬೆಳಕುಗಳು, ಆಕರ್ಷಣ ವಿಕರ್ಷಣಗಳು ದಾಂಪತ್ಯದ ನಿಜದ ದಿವ್ಯಗಳು. ಅವನ್ನು ಹಾದೇ ಮುಂದಡಿಯಿಡಬೇಕಾದ ಅನಿವಾರ್ಯತೆ. ಒಂದು ಸುಳ್ಳು ಹಲವು ಗೊಂದಲಗಳನ್ನು ಸೃಷ್ಟಿಸಿದರೆ ಕಾಣಿಸಿದ ಸತ್ಯಗಳು ಅವಕುಂಠನಗೊಳಿಸಿದ ನಿಜಗಳು ಲೆಕ್ಕಕ್ಕೆ ಸಿಕ್ಕದವು, ಅನುಭವದ ಕಡಲಲ್ಲಿ ತೇಲಿಬಂದ ಬೆಣ್ಣೆಯ ಮುರುಕುಗಳು.
ದಾಂಪತ್ಯವೆನ್ನುವುದೇ ಒಂದು ಧರ್ಮ. ಅದಕ್ಕೆ ಬದ್ಧವಾಗಿ ಅದರ ಅನುಶಾಸನದಂತೆ ನಡೆದುಕೊಂಡವರಿಗೆ ಅದೊಂದು ಸ್ವರ್ಗ. ಧರ್ಮೇಚ ನಾತಿಚರಾಮಿ ಅನ್ನುವ ಮಾತು ಆಗಷ್ಟೇ ಅರ್ಥಗಳಿಸಿಕೊಳ್ಳುತ್ತದೆ. ಆದರೆ ಸುಳ್ಳುಗಳು ಸಂಸಾರಗಳನ್ನು ಒಡೆಯುತ್ತವೆ. ಇನ್ನು ಅರ್ಥೇಚ ಅನ್ನುವುದು ಶಬ್ದಾರ್ಥದಲ್ಲಲ್ಲದೇ ಕಾಂಚಾಣ ಸಿದ್ಧಿಯಲ್ಲೂ ಮನನಮಾಡಿಕೊಳ್ಳಬೇಕು. ಗಳಿಕೆಯೇ ಮುಖ್ಯವಾಗಿ ಇತರ ಸಹಜ ಬಯಕೆಗಳನ್ನು ಅದುಮಿಟ್ಟರೆ ಸಂಸಾರದ ಸುಖ ನಾಶವಾಗುತ್ತದೆ. ಕಾಮೇಚ ನಾತಿಚರಾಮಿ ಅನ್ನುವುದು ಕೇವಲ ದೈಹಿಕ ವಾಂಛೆಯ ನಿಗ್ರಹಣೆಯಲ್ಲ ಬದಲಿಗೆ ಅದು ಲೌಕಿಕದ ಇತರ ಆಕರ್ಷಣೆಗಳಿಂದಲೂ ಮುಕ್ತವಾಗುವ ಉಪಾಯ.
ದಾಂಪತ್ಯದಲ್ಲಿ ಪ್ರೀತಿ, ಪಾವಿತ್ರ್ಯ,ನಿಷ್ಠೆ, ಸಾಮರಸ್ಯಗಳನ್ನು ಉಳಿಸಿ ಬೆಳಸಿಕೊಳ್ಳುವುದು ನಿಜಕ್ಕೂ ದಿವ್ಯವೇ. ದಾಂಪತ್ಯದಿವ್ಯದಲ್ಲಿ ಮಿಂದು ಪವಿತ್ರವಾಗುವ ಜೋಡಿಗೆ ದಾಂಪತ್ಯವೆನ್ನುವುದು ಕೇವಲ ದೈಹಿಕ ಕಾಮನೆಯ ಅಥವ ವ್ಯಾವಹಾರಿಕತೆಯ ಕುರುಹಲ್ಲ. ಬದಲಿಗೆ ಅದು ಅವರ ವ್ಯಕ್ತಿ ಜೀವನದ ಉದಾತ್ತೀಕರಣ ಮತ್ತು ಸಮಷ್ಠಿಯ ಹಿತ ಸಾಧನ. ಪರಿಶುದ್ಧ ವೈವಾಹಿಕ ಜೀವನ ಹಾಗೂ ಹಿತವಾದ ಕೌಟುಂಬಿಕ ಬಾಂಧವ್ಯ ಧರ್ಮೇಚ ಅರ್ಥೇಚ, ಕಾಮೇಚ ಮಾತುಕೊಟ್ಟುಕೊಂಡಿರುವವರೆಲ್ಲರ ಮಂತ್ರವಾದರೆ ವಿಚ್ಛೇಧನೆಗಳ ಪ್ರಾಬಲ್ಯ ಕಡಿಮೆಯಾದೀತು..
ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು 9663542672
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…
ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ ಇಷ್ಟಕ್ಕೂ ಎಲ್ಲರೂ ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದಕ್ಕೆ ಕಾರಣವೇನು ಗೊತ್ತಾ ಆ ಮನೆಯಲ್ಲಿ ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…
ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…
ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು. ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…