ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ..

ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672
ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ ಸಂಬಂಧವಿಟ್ಟುಕೊಳ್ಳದಿದ್ದರೆ ಅಂಥ ಜೋಡಿಗಳೆಂದಿಗೂ ಪರಸ್ಪರ ಅನುಮಾನ ಪಡದೇ ಬಾಳುತ್ತವೆನ್ನುವುದು ನಮ್ಮ ಹಿರಿಯರ ಅನುಭವದ ಮಾತು. ಹಾಗಾಗಿಯೇ ಮದುವೆ ಸಂದರ್ಭದಲ್ಲಿ ಈ ಪರಸ್ಪರ ಮಾತುಕೊಟ್ಟುಕೊಳ್ಳುವ ‘ಮಾತು’

ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672
ಆದರೆ ದಾಂಪತ್ಯದಾಚೆಗಿನ ಕೂಡಾವಳಿಯಂತಿರುವ ಇತ್ತೀಚಿನ ಲಿವಿಂಗ್ ಟುಗೆದರ್ ಅನ್ನುವ ಅಪಭ್ರಂಶ ಪರಸ್ಪರರನ್ನು ಯಾವ ಮಾತಿಗೂ, ಪ್ರಮಾಣಕ್ಕೂ, ನಂಬಿಕೆಗೂ ಕಟ್ಟುಹಾಕದ ಕಾರಣ ಬಹುತೇಕ ನಗರಗಳಲ್ಲಷ್ಟೇ ಚಾಲ್ತಿಯಲ್ಲಿರುವ ಇಂಥ ಸಂಬಂಧಗಳು ದೈಹಿಕ ಕಾಮನೆ ತೀರಿ, ಹಣದ ಪ್ರಶ್ನೆಯೇ ದೊಡ್ಡದಾದಾಗ ಕಡಿದು ಬೀಳುತ್ತವೆ. ವಿಚ್ಛೇದನವೆನ್ನುವುದು ಇಂಥವರಿಗೊಂದು ಆಟ.
ದಿವ್ಯ ಎನ್ನುವುದಕ್ಕೆ ಪವಿತ್ರ, ಸುಂದರ, ಶ್ರೇಷ್ಠ ಅನ್ನುವ ರ್ಥಗಳಿರುವಂತೆಯೇ ಪರೀಕ್ಷೆ ಅನ್ನುವ ಮತ್ತೊಂದು ಅರ್ಥವೂ ಇದೆ. ಆ ಕಾರಣಕ್ಕಾಗಿಯೇ ದಾಂಪತ್ಯವೆನ್ನುವುದೂ ದಿವ್ಯ ಅನುಸಂಧಾನವೇ. ಏಕೆಂದರೆ ಗಂಡು-ಹೆಣ್ಣುಗಳು ಪರಸ್ಪರ ಸಂಸಾರದಲ್ಲಿ ಪಾವಿತ್ರತೆಯನ್ನು ಕಾಪಾಡಿಕೊಳ್ಳುತ್ತಲೇ ಸಂಸಾರದ ಸುಂದರ ಮತ್ತು ಶ್ರೇಷ್ಠತೆಯನ್ನು ಮೆರಸಬಹುದು. ಅದರ ಜೊತೆಗೇ ಸದಾ ದಾಂಪತ್ಯ ಪರೀಕ್ಷೆಗೂ ಒಡ್ಡಿಕೊಳ್ಳುತ್ತಲೇ ಇರಬಹುದು. ಅಗ್ನಿ ದಿವ್ಯ, ಪಾಷಾಣ ದಿವ್ಯ, ತಪ್ತಮಾಲ ದಿವ್ಯ ಹೀಗೆ ಹಲವು ಹತ್ತು ಪರೀಕ್ಷೆಗಳನ್ನು ಆರೋಪಿಯ ಅಪರಾಧವನ್ನು ಪತ್ತೆಮಾಡಲು ನಮ್ಮ ಧರ್ಮ ಶಾಸ್ತ್ರಗಳಲ್ಲಿ ಹೇಳಲಾಗಿದೆ. ಸಂಸಾರವೆಂಬ ಲೌಕಿಕದ ಜಗತ್ತಿನಲ್ಲೂ ಅಪರಾಧವೆಸಗುವವರಿದ್ದೇ ಇರುತ್ತಾರೆ. ಅಂಥವರ ಪರೀಕ್ಷೆಗೂ ‘ದಿವ್ಯ’ ಸಾಧನವಾಗಿದೆ.
ವೈವಾಹಿಕ ಬದುಕಿಗೆ ಕಾಲಿಟ್ಟ ಗಳಿಗೆಯಿಂದಲೇ ಈ ಅವಲಂಬನೆ ಮೊದಲಾಗುತ್ತದೆ. ದಾಂಪತ್ಯ ಜೀವನದ ದಿವ್ಯ ಕೂಡ ಜೊತೆಗೇ ಸುರುವಾಗುತ್ತದೆ. ಅರ್ಥಾತ್ ಬದುಕಿನ ಏರಿಳಿತಗಳು, ಕತ್ತಲು ಬೆಳಕುಗಳು, ಆಕರ್ಷಣ ವಿಕರ್ಷಣಗಳು ದಾಂಪತ್ಯದ ನಿಜದ ದಿವ್ಯಗಳು. ಅವನ್ನು ಹಾದೇ ಮುಂದಡಿಯಿಡಬೇಕಾದ ಅನಿವಾರ್ಯತೆ. ಒಂದು ಸುಳ್ಳು ಹಲವು ಗೊಂದಲಗಳನ್ನು ಸೃಷ್ಟಿಸಿದರೆ ಕಾಣಿಸಿದ ಸತ್ಯಗಳು ಅವಕುಂಠನಗೊಳಿಸಿದ ನಿಜಗಳು ಲೆಕ್ಕಕ್ಕೆ ಸಿಕ್ಕದವು, ಅನುಭವದ ಕಡಲಲ್ಲಿ ತೇಲಿಬಂದ ಬೆಣ್ಣೆಯ ಮುರುಕುಗಳು.

ದಾಂಪತ್ಯವೆನ್ನುವುದೇ ಒಂದು ಧರ್ಮ. ಅದಕ್ಕೆ ಬದ್ಧವಾಗಿ ಅದರ ಅನುಶಾಸನದಂತೆ ನಡೆದುಕೊಂಡವರಿಗೆ ಅದೊಂದು ಸ್ವರ್ಗ. ಧರ್ಮೇಚ ನಾತಿಚರಾಮಿ ಅನ್ನುವ ಮಾತು ಆಗಷ್ಟೇ ಅರ್ಥಗಳಿಸಿಕೊಳ್ಳುತ್ತದೆ. ಆದರೆ ಸುಳ್ಳುಗಳು ಸಂಸಾರಗಳನ್ನು ಒಡೆಯುತ್ತವೆ. ಇನ್ನು ಅರ್ಥೇಚ ಅನ್ನುವುದು ಶಬ್ದಾರ್ಥದಲ್ಲಲ್ಲದೇ ಕಾಂಚಾಣ ಸಿದ್ಧಿಯಲ್ಲೂ ಮನನಮಾಡಿಕೊಳ್ಳಬೇಕು. ಗಳಿಕೆಯೇ ಮುಖ್ಯವಾಗಿ ಇತರ ಸಹಜ ಬಯಕೆಗಳನ್ನು ಅದುಮಿಟ್ಟರೆ ಸಂಸಾರದ ಸುಖ ನಾಶವಾಗುತ್ತದೆ. ಕಾಮೇಚ ನಾತಿಚರಾಮಿ ಅನ್ನುವುದು ಕೇವಲ ದೈಹಿಕ ವಾಂಛೆಯ ನಿಗ್ರಹಣೆಯಲ್ಲ ಬದಲಿಗೆ ಅದು ಲೌಕಿಕದ ಇತರ ಆಕರ್ಷಣೆಗಳಿಂದಲೂ ಮುಕ್ತವಾಗುವ ಉಪಾಯ.

ದಾಂಪತ್ಯದಲ್ಲಿ ಪ್ರೀತಿ, ಪಾವಿತ್ರ್ಯ,ನಿಷ್ಠೆ, ಸಾಮರಸ್ಯಗಳನ್ನು ಉಳಿಸಿ ಬೆಳಸಿಕೊಳ್ಳುವುದು ನಿಜಕ್ಕೂ ದಿವ್ಯವೇ. ದಾಂಪತ್ಯದಿವ್ಯದಲ್ಲಿ ಮಿಂದು ಪವಿತ್ರವಾಗುವ ಜೋಡಿಗೆ ದಾಂಪತ್ಯವೆನ್ನುವುದು ಕೇವಲ ದೈಹಿಕ ಕಾಮನೆಯ ಅಥವ ವ್ಯಾವಹಾರಿಕತೆಯ ಕುರುಹಲ್ಲ. ಬದಲಿಗೆ ಅದು ಅವರ ವ್ಯಕ್ತಿ ಜೀವನದ ಉದಾತ್ತೀಕರಣ ಮತ್ತು ಸಮಷ್ಠಿಯ ಹಿತ ಸಾಧನ. ಪರಿಶುದ್ಧ ವೈವಾಹಿಕ ಜೀವನ ಹಾಗೂ ಹಿತವಾದ ಕೌಟುಂಬಿಕ ಬಾಂಧವ್ಯ ಧರ್ಮೇಚ ಅರ್ಥೇಚ, ಕಾಮೇಚ ಮಾತುಕೊಟ್ಟುಕೊಂಡಿರುವವರೆಲ್ಲರ ಮಂತ್ರವಾದರೆ ವಿಚ್ಛೇಧನೆಗಳ ಪ್ರಾಬಲ್ಯ ಕಡಿಮೆಯಾದೀತು..
ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು 9663542672
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…
ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಅದ್ಧೂರಿ ಬೈಕ್ ರ್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ. WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ. ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…