ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ.

ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ.
ಮಾರ್ಗ ಮಧ್ಯ ತೊಂದರೆಯಾದರೂ, ಆ ತೊಂದರೆಗಳನ್ನು ನಿವಾರಿಸಿಕೊಂಡು ಮುಂದೆ ಸಾಗಿದ ಹನುಮಂತನ ಏಕಶಿಲಾ ವಿಗ್ರಹಕ್ಕೆ, ಮಾರ್ಗ ಮಧ್ಯ ಸಿಕ್ಕ ಸೂಲಿಬೆಲೆ ಗ್ರಾಮದ ಜನರು ಅಭೂತಪೂರ್ವ ಸ್ವಾಗತ ಕೋರಿದರು.

ಎಲ್ಲೋ ಪ್ರತಿಸ್ಟಾಪಾನೆ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ಹನುಮಂತನ ಮೂರ್ತಿಗೆ ತಮಟೆ ನಗಾರಿಗಳೊಂದಿಗೆ, ಪಟಾಕಿಗಳನ್ನು ಸಿಡಿಸುತ್ತ, ರಸ್ತೆಗೆ ನೀರನ್ನು ಹಾಕುವ ಮುಖಾಂತರ ಭರ್ಜರಿಯಾಗಿ ರಾಮ ಭಕ್ತನನ್ನು ಸ್ವಾಗತಿಸಿದರು.
ಜಾತ್ರೆಯಾಗಿ ರೂಪಗೊಂಡ ಸೂಲಿಬೆಲೆ ಗ್ರಾಮದಲ್ಲಿ, ಮತ್ತೊಮ್ಮೆ ರಾಮನವಮಿಯನ್ನು ಆಚರಿಸುತ್ತಾ, ಪ್ರಸಾದ ಪಾನಕಗಳನ್ನು ಸಹ ನೀಡಿದರು.ಭಕ್ತಿಯ ಪರಾಕಾಸ್ಟತೆ ಹೇಗಿತ್ತೆಂದರೆ ಆಂಜನೇಯನ ನಮ್ಮೂರಿನಲ್ಲೇ ಪ್ರತಿಸ್ಟಾಪಾನೆ ಆಗುತ್ತಿದೆ ಏನೋ, ಅನ್ನುವಷ್ಟರಮಟ್ಟಿಗೆ ಸಂಭ್ರಮಿಸಿ, ಕುಣಿದು ಕುಪ್ಪಳಿಸಿ ಹನುಮಂತನನ್ನು ಬೀಳ್ಕೊಟ್ಟರು.

62 ಅಡಿ ಎತ್ತರದ ಈ ವೀರಾಂಜನೇಯನ ಮೂರ್ತಿ ಬೆಂಗಳೂರಿನ ಎಚ್ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇಗುಲದ ಪ್ರಾಂಗಣದಲ್ಲಿ ಮುಂದಿನ ವರ್ಷ ರಾಮನವಮಿಯಂದು ಪ್ರತಿಷ್ಠಾಪನೆಗೊಳ್ಳಲಿದೆ.

ಕೋಲಾರ ಜಿಲ್ಲೆಯ ನರಸಾಪುರ ಹೋಬಳಿಯ ಬೆಳತೂರು ಗ್ರಾ.ಪಂ.ವ್ಯಾಪ್ತಿಯ ಭೈರಸಂದ್ರ ಗ್ರಾಮದಲ್ಲಿ ಖ್ಯಾತ ಶಿಲ್ಪಿ ಶಿವಾರಪಟ್ಟಣದ ಪಿ. ರಾಜಶೇಖರಾಚಾರ್ಯ ನೇತೃತ್ವದಲ್ಲಿ ಕೆತ್ತನೆ ಕಾರ್ಯ ಕಳೆದ 3 ವರ್ಷದಿಂದ ನಡೆಯುತ್ತಿದ್ದು, ಈಗಾಗಲೇ ಶೇ.60ರಷ್ಟು ಕೆತ್ತನೆ ಪೂರ್ಣಗೊಂಡಿದೆ.

ಇಂತಹ ಒಂದು ಏಕಾಶಿಲಾ ಹನುಮನ ಮೂರ್ತಿಯನ್ನು ಪ್ರತಿಸ್ಟಾಪಾನೆ ಮಾಡಬೇಕೆಂದು ನಿರ್ಧರಿಸಿದ ಶ್ರೀ ರಾಮಚೈತನ್ಯ ವರ್ಧಿನಿ ಟ್ರಸ್ಟ್ ಖ್ಯಾತ ಶಿಲ್ಪಿ ಶಿವಾರಪಟ್ಟಣದ ಪಿ. ರಾಜಶೇಖರಾಚಾರ್ಯ ನೇತೃತ್ವದಲ್ಲಿ ಶಿಲೆ ಹುಡುಕಲು ಆರಂಭಿಸಿದರು.ಸತತ ಮೂರು ತಿಂಗಳ ಸುತ್ತಾಟದ ನಂತರ, ಭೈರಸಂದ್ರ ಗ್ರಾಮದ ರೈತ ಬಿ.ಎಂ.ಮುನಿರಾಜು ಅವರ ತೋಟದಲ್ಲಿ ಇದ್ದಂತಹ ಬೃಹತ್ ಬಂಡೆ ಆಯ್ಕೆ ಮಾಡಿ, 2015ನೇ ಇಸವಿಯಲ್ಲಿ ಕೆತ್ತನೆ ಮಾಡಲು ಪ್ರಾರಂಬಿಸಿದರು.

62 ಅಡಿ ಉದ್ದ, 25 ಅಡಿ ಅಗಲ, 750 ಟನ್ ತೂಕದ ಆಂಜನೇಯ ವಿಗ್ರಹ ಸಾಗಾಟಕ್ಕೆ ಮೂರು ಎಂಜಿನ್ಗಳ ಬೃಹತ್ ಟ್ರಕ್ ಅನ್ನು ತಂತ್ರಜ್ಞರ ನೆರವಿನಿಂದ ಸ್ಥಳದಲ್ಲೇ ಜೋಡಿಸಲಾಯಿತು.ಆದರೆ ಈ ಟ್ರಕ್ ಚಲಿಸುವುದು ಘಂಟೆಗೆ 3 ಕಿ.ಮೀ. ಮಾತ್ರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಏಪ್ರಿಲ್, 2019) ನೀವು ಮನಸ್ಸಿನ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ಬುದ್ಧಿವಂತಿಕೆ, ಜಾಣತನ ಮತ್ತು ಸಭ್ಯತೆಯನ್ನು ಬಳಸಬೇಕಾಗುತ್ತದೆ. ದೀರ್ಘ…
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.