ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ.
ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ.
ಮಾರ್ಗ ಮಧ್ಯ ತೊಂದರೆಯಾದರೂ, ಆ ತೊಂದರೆಗಳನ್ನು ನಿವಾರಿಸಿಕೊಂಡು ಮುಂದೆ ಸಾಗಿದ ಹನುಮಂತನ ಏಕಶಿಲಾ ವಿಗ್ರಹಕ್ಕೆ, ಮಾರ್ಗ ಮಧ್ಯ ಸಿಕ್ಕ ಸೂಲಿಬೆಲೆ ಗ್ರಾಮದ ಜನರು ಅಭೂತಪೂರ್ವ ಸ್ವಾಗತ ಕೋರಿದರು.
ಎಲ್ಲೋ ಪ್ರತಿಸ್ಟಾಪಾನೆ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ಹನುಮಂತನ ಮೂರ್ತಿಗೆ ತಮಟೆ ನಗಾರಿಗಳೊಂದಿಗೆ, ಪಟಾಕಿಗಳನ್ನು ಸಿಡಿಸುತ್ತ, ರಸ್ತೆಗೆ ನೀರನ್ನು ಹಾಕುವ ಮುಖಾಂತರ ಭರ್ಜರಿಯಾಗಿ ರಾಮ ಭಕ್ತನನ್ನು ಸ್ವಾಗತಿಸಿದರು.
ಜಾತ್ರೆಯಾಗಿ ರೂಪಗೊಂಡ ಸೂಲಿಬೆಲೆ ಗ್ರಾಮದಲ್ಲಿ, ಮತ್ತೊಮ್ಮೆ ರಾಮನವಮಿಯನ್ನು ಆಚರಿಸುತ್ತಾ, ಪ್ರಸಾದ ಪಾನಕಗಳನ್ನು ಸಹ ನೀಡಿದರು.ಭಕ್ತಿಯ ಪರಾಕಾಸ್ಟತೆ ಹೇಗಿತ್ತೆಂದರೆ ಆಂಜನೇಯನ ನಮ್ಮೂರಿನಲ್ಲೇ ಪ್ರತಿಸ್ಟಾಪಾನೆ ಆಗುತ್ತಿದೆ ಏನೋ, ಅನ್ನುವಷ್ಟರಮಟ್ಟಿಗೆ ಸಂಭ್ರಮಿಸಿ, ಕುಣಿದು ಕುಪ್ಪಳಿಸಿ ಹನುಮಂತನನ್ನು ಬೀಳ್ಕೊಟ್ಟರು.
62 ಅಡಿ ಎತ್ತರದ ಈ ವೀರಾಂಜನೇಯನ ಮೂರ್ತಿ ಬೆಂಗಳೂರಿನ ಎಚ್ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇಗುಲದ ಪ್ರಾಂಗಣದಲ್ಲಿ ಮುಂದಿನ ವರ್ಷ ರಾಮನವಮಿಯಂದು ಪ್ರತಿಷ್ಠಾಪನೆಗೊಳ್ಳಲಿದೆ.
ಕೋಲಾರ ಜಿಲ್ಲೆಯ ನರಸಾಪುರ ಹೋಬಳಿಯ ಬೆಳತೂರು ಗ್ರಾ.ಪಂ.ವ್ಯಾಪ್ತಿಯ ಭೈರಸಂದ್ರ ಗ್ರಾಮದಲ್ಲಿ ಖ್ಯಾತ ಶಿಲ್ಪಿ ಶಿವಾರಪಟ್ಟಣದ ಪಿ. ರಾಜಶೇಖರಾಚಾರ್ಯ ನೇತೃತ್ವದಲ್ಲಿ ಕೆತ್ತನೆ ಕಾರ್ಯ ಕಳೆದ 3 ವರ್ಷದಿಂದ ನಡೆಯುತ್ತಿದ್ದು, ಈಗಾಗಲೇ ಶೇ.60ರಷ್ಟು ಕೆತ್ತನೆ ಪೂರ್ಣಗೊಂಡಿದೆ.
ಇಂತಹ ಒಂದು ಏಕಾಶಿಲಾ ಹನುಮನ ಮೂರ್ತಿಯನ್ನು ಪ್ರತಿಸ್ಟಾಪಾನೆ ಮಾಡಬೇಕೆಂದು ನಿರ್ಧರಿಸಿದ ಶ್ರೀ ರಾಮಚೈತನ್ಯ ವರ್ಧಿನಿ ಟ್ರಸ್ಟ್ ಖ್ಯಾತ ಶಿಲ್ಪಿ ಶಿವಾರಪಟ್ಟಣದ ಪಿ. ರಾಜಶೇಖರಾಚಾರ್ಯ ನೇತೃತ್ವದಲ್ಲಿ ಶಿಲೆ ಹುಡುಕಲು ಆರಂಭಿಸಿದರು.ಸತತ ಮೂರು ತಿಂಗಳ ಸುತ್ತಾಟದ ನಂತರ, ಭೈರಸಂದ್ರ ಗ್ರಾಮದ ರೈತ ಬಿ.ಎಂ.ಮುನಿರಾಜು ಅವರ ತೋಟದಲ್ಲಿ ಇದ್ದಂತಹ ಬೃಹತ್ ಬಂಡೆ ಆಯ್ಕೆ ಮಾಡಿ, 2015ನೇ ಇಸವಿಯಲ್ಲಿ ಕೆತ್ತನೆ ಮಾಡಲು ಪ್ರಾರಂಬಿಸಿದರು.
62 ಅಡಿ ಉದ್ದ, 25 ಅಡಿ ಅಗಲ, 750 ಟನ್ ತೂಕದ ಆಂಜನೇಯ ವಿಗ್ರಹ ಸಾಗಾಟಕ್ಕೆ ಮೂರು ಎಂಜಿನ್ಗಳ ಬೃಹತ್ ಟ್ರಕ್ ಅನ್ನು ತಂತ್ರಜ್ಞರ ನೆರವಿನಿಂದ ಸ್ಥಳದಲ್ಲೇ ಜೋಡಿಸಲಾಯಿತು.ಆದರೆ ಈ ಟ್ರಕ್ ಚಲಿಸುವುದು ಘಂಟೆಗೆ 3 ಕಿ.ಮೀ. ಮಾತ್ರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ. ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ. ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ…
10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.
ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್ಮೆಂಟ್ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್ಮೆಂಟ್ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…