ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ..
ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ 9663542672

೧. ಭಗವಂತನ ಮಂದಿರಕ್ಕೆ ಕೈಕಾಲು ತೊಳೆಯದೇ ಪ್ರವೇಶ ಮಾಡುವುದು.
೨.ಭಗವಂತನ ಮಂದಿರಕ್ಕೆ ಸಾಕ್ಸ್ ಹಾಕಿಕೊಂಡು ಪ್ರವೇಶ ಮಾಡುವುದು.
೩.ಭಗವಂತನ ಮಂದಿರಕ್ಕೆ ಪ್ರವೇಶಮಾಡುವಾಗ ಶೂ,ಸಾಕ್ಸ್ ಕೈಯಿಂದ ತೆಗೆದು,ಕೈ ತೊಳೆಯದೇ ಪ್ರವೇಶ ಮಾಡುವುದು.
೪. ಮಂದಿರಕ್ಕೆ ಸಿಗರೇಟು,ಬೀಡಾ,ಸರಾಯಿ,ಮಾಂಸ ಸೇವಿಸಿ ಪ್ರವೇಶಿಸುವದು.
೫.ಭಗವಂತನ ಮಂದಿರಕ್ಕೆ ಚರ್ಮದ ಬೆಲ್ಟ್,ಚಪ್ಪಲಿ,ಕೈ ಚೀಲ ಧರಿಸಿ ಕೊಂಡು ಹೋಗುವುದು.

೬.ಭಗವಂತನ ಎದುರು ಸನ್ಮಾನ ಮಾಡಿಸಿಕೊಳ್ಳುವುದು.
೭.ಭಗವಂತನಿಗೆ ಕೆಟ್ಟ/ಕೊಳೆತ/ಒಣಗಿದ ಹಣ್ಣುಗಳನ್ನು ಅರ್ಪಿಸುವುದು.
೮.ಭಗವಂತನ ಮಂದಿರದಲ್ಲಿ ಭಕ್ತರಿಂದ ಹಣ ಪಡೆದು ಕಳಪೆ/ಕಡಿಮೆ ಗುಣ ಮಟ್ಟದ ಪೂಜಾ ಸಾಮಗ್ರಿಗಳನ್ನು ದೇವರಿಗೆ ಅರ್ಪಿಸುವುದು.
೯.ದೇವಾಲಯದ ಹೊಸ್ತಿಲು,ಕಿಟಕಿಗಳಲ್ಲಿ ಕರ್ಪೂರ ಹಚ್ಚುವುದು.
೧೦.ದೇವಾಲಯಕ್ಕೆ ಅರ್ಪಿಸಿದ ಸಾಮಾಗ್ರಿಗಳನ್ನು ಅಂಗಡಿಗಳಿಗೆ ಮಾರಿ ಮತ್ತೆ ಅದೇ ಸಾಮಾಗ್ರಿಗಳನ್ನು ಬೇರೆ ಭಕ್ತರ ಮೂಲಕ ದೇವರಿಗೆ ಅರ್ಪಿಸುವುದು.

೧೧.ದೇವಾಲಯದ ಆಸ್ತಿಗಳನ್ನು ಪರಭಾರೆ ಮಾಡುವುದು.ದೇವರ ಹುಂಡಿ,ಕಾಣಿಕೆ ಹಣ ದುರುಪಯೋಗ ಮಾಡುವುದು.
೧೨.ದೇವರಿಗೆ ಸಂಭಂದಿಸಿದ ಉತ್ಸವ, ರಥಯಾತ್ರೆಗಳಲ್ಲಿ ಭಾಗವಹಿಸದಿರುವುದು ಮತ್ತು ಅವುಗಳ ದರ್ಶನ ಪಡೆಯದಿರುವುದು..
೧೩.ಭಗವಂತನ ಸಮ್ಮುಖ ಹೋಗಿ ದೇವರ ದರ್ಶನ ಪಡೆಯದಿರುವುದು.
೧೪. ಒಂದೇ ಹಸ್ತದಿಂದ ನಮಸ್ಕರಿಸುವುದು.
೧೫. ಭಗವಂತನ ಸಮ್ಮುಖ ದಲ್ಲಿ ನಿಂತಂತೆಯೇ ಪ್ರದಕ್ಷಿಣೆ ಮಾಡುವುದು. , ನೆಲಕ್ಕೆ ಬಾಗಿ ನಮಸ್ಕಾರ ಮಾಡದೇ ಇರುವುದು.

೧೬. ದೇವಾಲಯಕ್ಕೆ ಪ್ರದಕ್ಷಿಣೇ ಬರದೇ ಇರುವುದು..
೧೭. ಭಗವಂತನ ಎದುರು ಕಾಲುಚಾಚಿ ಕುಳಿತುಕೊಳ್ಳುವುದು ಮತ್ತು ಕುರ್ಚಿ , ಆಸನಗಳ ಮೇಲೆ ಕುಳಿತುಕೊಳ್ಳುವುದು..
೧೮. ಭಗವಂತನ ಸಮ್ಮುಖ ಭೋಜನ ಮಾಡುವುದು..
೧೯. ದೇವಾಲಯದಲ್ಲಿ ಅಸತ್ಯ ನುಡಿಯುವುದು ಮತ್ತು ಅನಗತ್ಯ ವಿಚಾರ ಮಾತಾಡುವುದು..
೨೦. ದೇವಾಲಯದಲ್ಲಿ ಜೋರಾಗಿ ಮಾತಾಡೋದು , ಅಪಭ್ರಂಶ ಮಾತನಾಡುವುದು..

೨೧. ದೇವಾಲಯದಲ್ಲಿ ಬೇರೆಯವರಿಗೆ ಕೆಡುಕನ್ನು ಬಯಸುವುದು..
೨೨.ವಸ್ತುಗಳನ್ನು ದೇವಾಲಯಕ್ಕೆ ಕೊಟ್ಟು , ದಾನಿಗಳು ಅಂತ ತಮ್ಮ ಹೆಸರು ಹಾಕಿಸಿಕೊಳ್ಳುವುದು..
೨೩. ಭಗವಂತನ ಸಮ್ಮುಖ ಆಕಳಿಸುವುದು ಮತ್ತು ಅಧೋವಾಯುವನ್ನು ತ್ಯಜಿಸುವುದು..
೨೪. ತುಂಬಾ ಸಾಮರ್ಥ್ಯವಿದ್ದರೂ ಯಾವುದೇ ಸೇವೆ ಮಾಡದೇ ಇರುವುದು..
೨೫. ಯಾವ ಋತುವಿನ ಫಲವೇ ಆಗಲಿ ದೇವರಿಗೆ ಅರ್ಪಿಸದೇ ಸೇವಿಸುವುದು..

೨೬. ಭಗವಂತನ ಸಮ್ಮುಖ ದೇವರಿಗೆ ನಮಸ್ಕರಿಸದೇ ಅನ್ಯರಿಗೇ ನಮಸ್ಕರಿಸುವುದು..
೨೭. ನಿಮ್ಮನ್ನು ನೀವೇ ಪ್ರಶಂಸೆ ಮಾಡಿಕೊಳ್ಳುವುದು..
೨೮. ದೇವರ ಪ್ರಸಾದ ಸ್ವೀಕರಿಸದೇ ಬರುವುದು.
೨೯. ಯಾವುದೇ ದೇವರನ್ನು ನಿಂದಿಸುವುದು..
೩೦. ಭಗವಂತನ ವಿಗ್ರಹಕ್ಕೆ ಬೆನ್ನುತೋರಿಸಿ ಕೂಡುವುದು..

೩೧. ಗುರುಗಳ ಸ್ಮರಣೆ ಮಾಡದೇ ಇರುವುದು..
೩೨. ಅಶೌಚವಿದ್ದಾಗ ದೇವಾಲಯ ಪ್ರವೇಶ ಮಾಡುವುದು..
೩೩.ದೇವಾಲಯದಲ್ಲಿ ಕಣ್ಣು,ಕಿವಿ,ಮೂಗುಗಳಲ್ಲಿ ಬೆರಳು ಹಾಕಿ ಕಸ ತೆಗೆಯುವುದು.
೩೪.ದೇವಾಲಯದಲ್ಲಿ ಉಗುರು ಕಡಿಯುವುದು,ಕತ್ತರಿಸುವುದು.
೩೫.ದೇವಾಲಯದಲ್ಲಿ ನೀಡಿದ ಪ್ರಸಾದ ರೂಪದ ಹಣ್ಣು,ಕಾಯಿ,ಹೂವು,ಇತ್ಯಾದಿಗಳನ್ನು ಅಲ್ಲಿಯೇ ದೊಡ್ಡಸ್ತಿಕೆಯಿಂದ ಬೇರೆಯವರಿಗೆ,ಬಿಕ್ಷುಕರಿಗೆ ನೀಡುವುದು.

೩೬.ದೇವಾಲಯದ ಹೊರಗೆ ಕುಳಿತಿರುವ ಬಿಕ್ಷುಕರಿಗೆ ಬಿಕ್ಷೆ ನೀಡಿ ಬಿಕ್ಷಾವೃತ್ತಿಯನ್ನು ಉತ್ತೇಜಿಸುವುದು.
೩೭.ದೇವಾಲಯದ ದರ್ಶನದ ಅವಧಿ ಮುಗಿದಿದ್ದರೂ ಬಾಗಿಲು ತೆರೆಸಿ ದರ್ಶನ ಪಡೆಯುವುದು.
೩೮.ದೇವಾಲಯದ/ಧಾರ್ಮಿಕ ಸಂಸ್ಥೆಗಳ ಅಭಿವೃಧ್ದಿ ಕಾರ್ಯಗಳಿಗೆ ಅಡ್ಡಿ ಬರುವುದು.
೩೯.ದೇವರ ಸನ್ನಿಧಾನದಲ್ಲಿ ಪೂಜೆಗಳು ನಡೆಯುವಾಗ ಮುಂದಿನ ಸ್ಥಾನಗಳನ್ನು ಆಕ್ರಮಿಸಿ ಬೇರೆ ಭಕ್ತಾದಿಗಳಿಗೆ ದರ್ಶನಕ್ಕೆ ಅಡ್ಡಿಪಡಿಸುವುದು.
೪೦.ದೇವಾಲಯದ ಗರ್ಭಗುಡಿಯ ಮೂರ್ತಿಗಳನ್ನು ಮಡಿ ಉಡದೆ ಮುಟ್ಟುವುದು/ ಅದಕ್ಕೆ ಅವಕಾಶ ಮಾಡಿ ಕೊಡುವುದು.

೪೧.ದೇವಾಲಯದ ಗರ್ಭಗುಡಿ ಬಾಗಿಲು ಹಾಕುವಾಗ ನಂದಾ ದೀಪ ಆರಿಸಿ ಎಣ್ಣೆ ಉಳಿಸುವುದು.
೪೨.ದೇವರಿಗೆ ಅರ್ಪಿಸುವ ಮೊದಲು ಹೂವು.ಹಣ್ಣು,ಊದು ಬತ್ತಿಗಳನ್ನು ಆಘ್ರಾಣಿಸುವುದು(ಮೂಸಿ ನೋಡುವುದು).
೪೩.ದೇವಾಲಯದ ಆಸ್ತಿಗಳನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆ ಬಾಡಿಗೆಗೆ ಪಡೆಯುವುದು/ಕೊಡುವುದು.ಕಡಿಮೆ ಬಾಡಿಗೆಗೆ ಪಡೆದು ಹೆಚ್ಚನ ಬಾಡಿಗೆಗೆ ಬೇರೆಯವರಿಗೆ ನೀಡುವುದು.
೪೪.ದೇವಾಲಯದ ಆಸ್ತಿಗಳ ಮೇಲೆ ಹಕ್ಕು ಸಾಧಿಸುವುದು.
೪೫.ದೇವರ ಆಭರಣ ದುರುಪಯೋಗ ಮಾಡಿಕೊಳ್ಳುವುದು.**ಇತ್ಯಾದಿ
ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ..
ಈ ಅಂಶಗಳನ್ನು ಎಚ್ಚರಿಕೆಯಾಗಿ ದೇವಾಲಯಗಳಲ್ಲಿ ಪ್ರಚಾರ ಮಾಡಿ ದಯವಿಟ್ಡು ನಮ್ಮ ಸಂಸ್ಕೃತಿಯನ್ನು ಉಳಿಸಿರಿ..
ಕೃಪೆ: ಸುದರ್ಶನ್ ಆಚಾರ್ಯ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…
![]()
ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
Bandipur National Park is regarded as one of the most beautiful and the better-managed national parks of India. Located amidst the picturesque surroundings of the towering Western Ghat Mountains on the Mysore-Ooty highway in Karnataka, Bandipur National Park covers an area of about 874.2 sq km.
ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…
ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2 ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…