ಜ್ಯೋತಿಷ್ಯ

ದಿನ ಭವಿಷ್ಯ ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

395

ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672

ಸೂರ್ಯೋದಯ : 06:14
ಸೂರ್ಯಾಸ್ತ : 18:43
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ಪಕ್ಷ : ಕೃಷ್ಣ ಪಕ್ಷ
ತಿಥಿ : ಸಪ್ತಮಿ
ನಕ್ಷತ್ರ : ಪೂರ್ವಷಾಡ
ಯೋಗ : ಶಿವ
ಪ್ರಥಮ ಕರಣ : ಬಾಳುವ ಕೌಳವ
ಸೂರ್ಯ ರಾಶಿ : ಮೀನ

ಮುಹೂರ್ತ
ರಾಹು ಕಾಲ= 17:10 – 18:44(ಅಶುಭ)
ಯಮಘಂಡ ಕಾಲ1=2:29 – 14:03(ಅಶುಭ)
ಗುಳಿಕ ಕಾಲ=15:36 – 17:10
ಅಭಿಜಿತ್=12:04 -12:54(ಶುಭ)
ದುರ್ಮುಹೂರ್ತ=17:04 – 17:54(ಅಶುಭ)

ಮೇಷ:

ಕೆಲಸದ ವಾತವರಣದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರ?  ? ನ್ನುಗೌರವಿಸಿ ಮುಂದೆ ಉತ್ತಮ ದಿನಗಳು ನಿಮ್ಮ ಸಿಗಲಿವೆ.

ವೃಷಭ:-

ಆರೋಗ್ಯದ ವಿಚಾರದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಯೋಚನೆ ಬೇಡ. ಹಣಖಾಸಿನ ಸ್ಥಿತಿ ಉತ್ತಮವಾಗಿರುವುದು.

ಮಿಥುನ:

ಕನಸು ಕಾಣುತ್ತಿರುವ ಪ್ರೇಮಿಗಳು ಪ್ರಯೋಗ ಶೀಲತೆಯಿಂದ ನಡೆದರೆ ಯಶಸ್ಸು ನಿಮ್ಮದಾಗುವುದು. ಉಭಯ ಮನೆತನದ ಹಿರಿಯರ ಒಪ್ಪಿಗೆ ಪಡೆಯುವುದರಿಂದ ಜೀವನ ಸಮೃದ್ದಿಯಾಗಿರುವುದು.

ಕಟಕ :-

ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳ್ಳೆಯ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಪ್ರತಿ ಶನಿವಾರ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು.

 ಸಿಂಹ:

ಆರೋಗ್ಯದ ವಿಚಾರದಲ್ಲಿ ಬಹಳ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.

ಕನ್ಯಾ :-

ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನು ಜನರಿಂದ ಗುರುತಿಸಲ್ಪಡುವುದು.

ತುಲಾ:

ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ದೇವಾಲಯ ಮತ್ತು ಬಡವರಿಗೆ ಪ್ರಸಾದದ ರೂಪದಲ್ಲಿಚಿತ್ರಾನ್ನ ನೀಡಿ. ಒಳಿತಾಗುವುದು.

ವೃಶ್ಚಿಕ :-

ವರಮಾನ ತೆರಿಗೆ ಬಗೆಗಿನ ಎಲ್ಲಾ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ. ಹಣಕಾಸು ವ್ಯವಹಾರಗಳಲ್ಲಿ ಜಾಗೂರತೆ ಇರಲಿ.

ಧನಸ್ಸು:

ಒಡವೆ, ಚಿನ್ನ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ಮಕರ :-

ನಿಮ್ಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.

ಕುಂಭ:-

ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಮುಕ್ತ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ.

ಮೀನ:-

ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಆದ್ದರಿಂದ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.

ಪಂಡಿತ್ ಸುದರ್ಶನ್ ಭಟ್

ಆಧ್ಯಾತ್ಮಿಕ ಚಿಂತಕರು ದೈವಜ್ಞ ಜ್ಯೋತಿಷ್ಯರು  ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು : 9663542672

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಐಟಿ ದಾಳಿಯ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ನಟಸಾರ್ವಭೌಮ ಚಿತ್ರದ ಚಿತ್ರದ ಆಡಿಯೋ ರಿಲೀಸ್ ವೇಳೆ ಅಪ್ಪು ಹೇಳಿದ್ದೇನು ಗೊತ್ತೇ?

    ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ‌ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳ‌ಕಾಲ‌ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…

  • ಆರೋಗ್ಯ, ಸುದ್ದಿ

    ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುವುದು ಗ್ಯಾರಂಟಿ,.!

    ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ  ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ  ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ  ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…

  • ಸುದ್ದಿ

    ಎನ್​ಆರ್​ಸಿ ಪಟ್ಟಿಯಿಂದ 19.06 ಲಕ್ಷ ಜನ ಹೊರಕ್ಕೆ ಇವರೆಲ್ಲರ ಪರಿಸ್ಥಿತಿ ಏನು, ಇದನ್ನೊಮ್ಮೆ ಓದಿ..?

    ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್​ಆರ್​ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….

  • ಜ್ಯೋತಿಷ್ಯ

    ಶನಿ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…

  • Cinema

    1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ

    ಸ್ಯಾಂಡಲ್​ವುಡ್ ಕಲಾ ಸಾಮ್ರಾಟ್ ಎಸ್​.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್  ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್​. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್​.ನಾರಾಯಣ್…