ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ.
ರಾಯಚೂರು ಗ್ರಾಮಾಂತರ– ತಿಪ್ಪರಾಜು,
ರಾಯಚೂರು– ಡಾ.ಶಿವರಾಜ ಪಾಟೀಲ.
ದೇವದುರ್ಗ– ಶಿವನಗೌಡ ನಾಯಕ್,
ಲಿಂಗಸುಗೂರು– ಮಾನಪ್ಪ ವಜ್ಜಲ್,
ಕುಷ್ಠಗಿ– ದೊಡ್ಡನಗೌಡ ಪಾಟೀಲ,
ಧಾರವಾಡ– ಅಮೃತ್ ದೇಸಾಯಿ,
ನಿಪ್ಪಾಣಿ– ಶಶಿಕಲಾ ಜೊಲ್ಲೆ,
ಅಥಣಿ– ಲಕ್ಷ್ಮಣ ಸವದಿ,
ಕಾಗವಾಡ- ಭರಮಗೌಡ ಕಾಗೆ,
ಕುಡಚಿ- ಪಿ.ರಾಜೀವ್,
ರಾಯಭಾಗ- ದುರ್ಯೋಧನ ಐಹೊಳೆ,
ಹುಕ್ಕೇರಿ- ಉಮೇಶ್ ಕತ್ತಿ,
ಅರಬಾವಿ- ಬಾಲಚಂದ್ರ ಜಾರಕಿಹೊಳಿ,
ಬೆಳಗಾವಿ ಗ್ರಾಮಾಂತರ– ಸಂಜಯ ಪಾಟೀಲ,
ಬೈಲಹೊಂಗಲ- ವಿಶ್ವನಾಥ ಪಾಟೀಲ,
ಸವದತ್ತಿ- ಆನಂದ ಮಾಮನಿ,
ಮುಧೋಳ- ಗೋವಿಂದ ಕಾರಜೋಳ,
ಮುದ್ದೇಬಿಹಾಳ – ಎ.ಎಸ್.ಪಾಟೀಲ ನಡಹಳ್ಳಿ,
ಬಬಲೇಶ್ವರ– ವಿಜುಗೌಡ ಪಾಟೀಲ್.
ವಿಜಯಪುರ ನಗರ– ಬಸನಗೌಡ ಪಾಟೀಲ ಯತ್ನಾಳ,
ಸಿಂದಗಿ- ರಮೇಶ್ ಭೂಸನೂರು,
ಅಫಜಲ್ಪುರ– ಮಾಲೀಕಯ್ಯ ಗುತ್ತೇದಾರ,
ಸುರಪುರ–ನರಸಿಂಹ ನಾಯಕ (ರಾಜೂ ಗೌಡ),
ಶಹಾಪುರ– ಗುರು ಪಾಟೀಲ ಶಿರವಾಳ,
ಕಲಬುರ್ಗಿ ದಕ್ಷಿಣ– ದತ್ತಾತ್ರೇಯ ಪಾಟೀಲ ರೇವೂರ,
ಆಳಂದ– ಸುಭಾಷ್ ಗುತ್ತೇದಾರ,
ಬಸವಕಲ್ಯಾಣ– ಮಲ್ಲಿಕಾರ್ಜುನ ಖೂಬಾ,
ಔರಾದ– ಪ್ರಭು ಚವ್ಹಾಣ,
ಹೊಸಕೋಟೆ–ಶರತ್ ಬಚ್ಚೇಗೌಡ
ಚನ್ನಪಟ್ಟಣ–ಸಿ.ಪಿ.ಯೋಗೀಶ್ವರ್,
ಶ್ರೀರಂಗಪಟ್ಟಣ–ನಂಜುಂಡೇಗೌಡ,
ಸುಳ್ಯ–ಎಸ್.ಅಂಗಾರ,
ಮಡಿಕೇರಿ–ಅಪ್ಪಚ್ಚು ರಂಜನ್.
ಹುಬ್ಬಳ್ಳಿ– ಧಾರವಾಡ ಸೆಂಟ್ರಲ್– ಜಗದೀಶ ಶೆಟ್ಟರ್,
ಹುಬ್ಬಳ್ಳಿ– ಧಾರವಾಡ ಪಶ್ಚಿಮ– ಅರವಿಂದ ಬೆಲ್ಲದ,
ಕಾರವಾರ– ರೂಪಾಲಿ ನಾಯ್ಕ್,
ಶಿರಸಿ– ವಿಶ್ವೇಶ್ವರ ಹೆಗಡೆ ಕಾಗೇರಿ,
ಹಾನಗಲ್– ಸಿ.ಎಂ. ಉದಾಸಿ,
ಶಿಗ್ಗಾವಿ–ಬಸವರಾಜ ಬೊಮ್ಮಾಯಿ,
ಹಿರೇಕೆರೂರ–ಯು.ಬಿ.ಬಣಕಾರ,
ವಿಜಯನಗರ–ಗವಿಯಪ್ಪ.
ಕಂಪ್ಲಿ–ಟಿ.ಎಚ್. ಸುರೇಶಬಾಬು,
ಸಂಡೂರು– ಬಿ.ರಾಘವೇಂದ್ರ,
ಮೊಳಕಾಲ್ಮುರು–ಬಿ.ಶ್ರೀರಾಮುಲು,
ಚಿತ್ರದುರ್ಗ–ಜಿ.ಎಚ್.ತಿಪ್ಪಾರೆಡ್ಡಿ,
ಹಿರಿಯೂರು–ಪೂರ್ಣಿಮಾ ಶ್ರೀನಿವಾಸ,
ಹೊಸದುರ್ಗ–ಗೂಳಿಹಟ್ಟಿ ಶೇಖರ,
ದಾವಣಗೆರೆ ಉತ್ತರ–ಎಸ್.ಎ.ರವೀಂದ್ರನಾಥ್.
ಶಿವಮೊಗ್ಗ–ಕೆ.ಎಸ್.ಈಶ್ವರಪ್ಪ,
ಶಿಕಾರಿಪುರ–ಬಿ.ಎಸ್.ಯಡಿಯೂರಪ್ಪ,
ಕುಂದಾಪುರ–ಹಾಲಾಡಿ ಶ್ರೀನಿವಾಸ ಶೆಟ್ಟಿ,
ಕಾರ್ಕಳ–ವಿ.ಸುನೀಲ್ ಕುಮಾರ್,
ಶೃಂಗೇರಿ–ಡಿ.ಎನ್.ಜೀವರಾಜ,
ಚಿಕ್ಕಮಗಳೂರು–ಸಿ.ಟಿ.ರವಿ,
ತುಮಕೂರು ಗ್ರಾಮಾಂತರ– ಬಿ.ಸುರೇಶಗೌಡ,
ಕೋಲಾರ (ಕೆಜಿಎಫ್)–ವೈ.ಸಂಪಂಗಿ
ಯಲಹಂಕ–ಎಸ್.ಆರ್.ವಿಶ್ವನಾಥ್,
ರಾಜರಾಜೇಶ್ವರಿನಗರ–ಪಿ.ಎಂ.ಮುನಿರಾಜುಗೌಡ,
ದಾಸರಹಳ್ಳಿ–ಎಸ್.ಮುನಿರಾಜು,
ಮಲ್ಲೇಶ್ವರ–ಡಾ.ಸಿ.ಎನ್.ಅಶ್ವತ್ಥನಾರಾಯಣ,
ಹೆಬ್ಬಾಳ–ವೈ.ಎ.ನಾರಾಯಣಸ್ವಾಮಿ,
ಸಿ.ವಿ.ರಾಮನ್ ನಗರ–ಎಸ್.ರಘು,
ರಾಜಾಜಿನಗರ–ಎಸ್.ಸುರೇಶಕುಮಾರ್,
ಗೋವಿಂದರಾಜನಗರ–ವಿ.ಸೋಮಣ್ಣ,
ಚಿಕ್ಕಪೇಟೆ–ಉದಯ ಗರುಡಾಚಾರ್,
ಬಸವನಗುಡಿ– ಎಲ್.ಎ.ರವಿಸುಬ್ರಹ್ಮಣ್ಯ,
ಪದ್ಮನಾಭನಗರ–ಆರ್.ಅಶೋಕ,
ಜಯನಗರ–ಬಿ.ಎನ್.ವಿಜಯಕುಮಾರ್,
ಮಹದೇವಪುರ–ಅರವಿಂದ ಲಿಂಬಾವಳಿ,
ಬೊಮ್ಮನಹಳ್ಳಿ–ಸತೀಶ ರೆಡ್ಡಿ,
ಬೆಂಗಳೂರು ದಕ್ಷಿಣ–ಎಂ.ಕೃಷ್ಣಪ್ಪ,
ಆನೇಕಲ್–ಎ.ನಾರಾಯಣಸ್ವಾಮಿ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನದಲ್ಲಿ ಎಸ್ಎಸ್ಎಲ್ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…
‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.
ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.