News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

478

ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ.

ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ…

ರಾಯಚೂರು ಗ್ರಾಮಾಂತರ– ತಿಪ್ಪರಾಜು,

ರಾಯಚೂರು– ಡಾ.ಶಿವರಾಜ ಪಾಟೀಲ.

ದೇವದುರ್ಗ– ಶಿವನಗೌಡ ನಾಯಕ್‌,

ಲಿಂಗಸುಗೂರು– ಮಾನಪ್ಪ ವಜ್ಜಲ್‌,

ಕುಷ್ಠಗಿ– ದೊಡ್ಡನಗೌಡ ಪಾಟೀಲ,

ಧಾರವಾಡ– ಅಮೃತ್‌ ದೇಸಾಯಿ,

ನಿಪ್ಪಾಣಿ– ಶಶಿಕಲಾ ಜೊಲ್ಲೆ,

ಅಥಣಿ– ಲಕ್ಷ್ಮಣ ಸವದಿ,

ಕಾಗವಾಡ- ಭರಮಗೌಡ ಕಾಗೆ,

ಕುಡಚಿ- ಪಿ.ರಾಜೀವ್,

ರಾಯಭಾಗ- ದುರ್ಯೋಧನ ಐಹೊಳೆ,

ಹುಕ್ಕೇರಿ- ಉಮೇಶ್ ಕತ್ತಿ,

ಅರಬಾವಿ- ಬಾಲಚಂದ್ರ ಜಾರಕಿಹೊಳಿ,

ಬೆಳಗಾವಿ ಗ್ರಾಮಾಂತರ– ಸಂಜಯ ಪಾಟೀಲ,

ಬೈಲಹೊಂಗಲ- ವಿಶ್ವನಾಥ ಪಾಟೀಲ,

ಸವದತ್ತಿ- ಆನಂದ ಮಾಮನಿ,

ಮುಧೋಳ- ಗೋವಿಂದ ಕಾರಜೋಳ,

ಮುದ್ದೇಬಿಹಾಳ – ಎ.ಎಸ್.ಪಾಟೀಲ ನಡಹಳ್ಳಿ,

ಬಬಲೇಶ್ವರ– ವಿಜುಗೌಡ ಪಾಟೀಲ್.

ವಿಜಯಪುರ ನಗರ– ಬಸನಗೌಡ ಪಾಟೀಲ ಯತ್ನಾಳ,

ಸಿಂದಗಿ- ರಮೇಶ್ ಭೂಸನೂರು,

ಅಫಜಲ್‌ಪುರ– ಮಾಲೀಕಯ್ಯ ಗುತ್ತೇದಾರ,

ಸುರಪುರ–ನರಸಿಂಹ ನಾಯಕ (ರಾಜೂ ಗೌಡ),

ಶಹಾಪುರ– ಗುರು ಪಾಟೀಲ ಶಿರವಾಳ,

ಕಲಬುರ್ಗಿ ದಕ್ಷಿಣ– ದತ್ತಾತ್ರೇಯ ಪಾಟೀಲ ರೇವೂರ,

ಆಳಂದ– ಸುಭಾಷ್‌ ಗುತ್ತೇದಾರ,

ಬಸವಕಲ್ಯಾಣ– ಮಲ್ಲಿಕಾರ್ಜುನ ಖೂಬಾ,

ಔರಾದ– ಪ್ರಭು ಚವ್ಹಾಣ,

ಹೊಸಕೋಟೆ–ಶರತ್‌ ಬಚ್ಚೇಗೌಡ

ಚನ್ನಪಟ್ಟಣ–ಸಿ.ಪಿ.ಯೋಗೀಶ್ವರ್,

ಶ್ರೀರಂಗಪಟ್ಟಣ–ನಂಜುಂಡೇಗೌಡ,

ಸುಳ್ಯ–ಎಸ್‌.ಅಂಗಾರ,

ಮಡಿಕೇರಿ–ಅಪ್ಪಚ್ಚು ರಂಜನ್‌.

 

ಹುಬ್ಬಳ್ಳಿ– ಧಾರವಾಡ ಸೆಂಟ್ರಲ್‌– ಜಗದೀಶ ಶೆಟ್ಟರ್‌,

ಹುಬ್ಬಳ್ಳಿ– ಧಾರವಾಡ ಪಶ್ಚಿಮ– ಅರವಿಂದ ಬೆಲ್ಲದ,

ಕಾರವಾರ– ರೂಪಾಲಿ ನಾಯ್ಕ್‌,

ಶಿರಸಿ– ವಿಶ್ವೇಶ್ವರ ಹೆಗಡೆ ಕಾಗೇರಿ,

ಹಾನಗಲ್‌– ಸಿ.ಎಂ. ಉದಾಸಿ,

ಶಿಗ್ಗಾವಿ–ಬಸವರಾಜ ಬೊಮ್ಮಾಯಿ,

ಹಿರೇಕೆರೂರ–ಯು.ಬಿ.ಬಣಕಾರ,

ವಿಜಯನಗರ–ಗವಿಯಪ್ಪ.

ಕಂಪ್ಲಿ–ಟಿ.ಎಚ್‌. ಸುರೇಶಬಾಬು,

ಸಂಡೂರು– ಬಿ.ರಾಘವೇಂದ್ರ,

ಮೊಳಕಾಲ್ಮುರು–ಬಿ.ಶ್ರೀರಾಮುಲು,

ಚಿತ್ರದುರ್ಗ–ಜಿ.ಎಚ್‌.ತಿಪ್ಪಾರೆಡ್ಡಿ,

ಹಿರಿಯೂರು–ಪೂರ್ಣಿಮಾ ಶ್ರೀನಿವಾಸ,

ಹೊಸದುರ್ಗ–ಗೂಳಿಹಟ್ಟಿ ಶೇಖರ,

ದಾವಣಗೆರೆ ಉತ್ತರ–ಎಸ್‌.ಎ.ರವೀಂದ್ರನಾಥ್‌.

ಶಿವಮೊಗ್ಗ–ಕೆ.ಎಸ್‌.ಈಶ್ವರಪ್ಪ,

ಶಿಕಾರಿಪುರ–ಬಿ.ಎಸ್‌.ಯಡಿಯೂರಪ್ಪ,

ಕುಂದಾಪುರ–ಹಾಲಾಡಿ ಶ್ರೀನಿವಾಸ ಶೆಟ್ಟಿ,

ಕಾರ್ಕಳ–ವಿ.ಸುನೀಲ್‌ ಕುಮಾರ್‌,

ಶೃಂಗೇರಿ–ಡಿ.ಎನ್‌.ಜೀವರಾಜ,

ಚಿಕ್ಕಮಗಳೂರು–ಸಿ.ಟಿ.ರವಿ,

ತುಮಕೂರು ಗ್ರಾಮಾಂತರ– ಬಿ.ಸುರೇಶಗೌಡ,

ಕೋಲಾರ (ಕೆಜಿಎಫ್‌)–ವೈ.ಸಂಪಂಗಿ

ಯಲಹಂಕ–ಎಸ್‌.ಆರ್‌.ವಿಶ್ವನಾಥ್‌,

ರಾಜರಾಜೇಶ್ವರಿನಗರ–ಪಿ.ಎಂ.ಮುನಿರಾಜುಗೌಡ,

ದಾಸರಹಳ್ಳಿ–ಎಸ್‌.ಮುನಿರಾಜು,

ಮಲ್ಲೇಶ್ವರ–ಡಾ.ಸಿ.ಎನ್‌.ಅಶ್ವತ್ಥನಾರಾಯಣ,

ಹೆಬ್ಬಾಳ–ವೈ.ಎ.ನಾರಾಯಣಸ್ವಾಮಿ,

ಸಿ.ವಿ.ರಾಮನ್‌ ನಗರ–ಎಸ್‌.ರಘು,

ರಾಜಾಜಿನಗರ–ಎಸ್‌.ಸುರೇಶಕುಮಾರ್‌,

ಗೋವಿಂದರಾಜನಗರ–ವಿ.ಸೋಮಣ್ಣ,

ಚಿಕ್ಕಪೇಟೆ–ಉದಯ ಗರುಡಾಚಾರ್‌,

ಬಸವನಗುಡಿ– ಎಲ್‌.ಎ.ರವಿಸುಬ್ರಹ್ಮಣ್ಯ,

ಪದ್ಮನಾಭನಗರ–ಆರ್‌.ಅಶೋಕ,

ಜಯನಗರ–ಬಿ.ಎನ್‌.ವಿಜಯಕುಮಾರ್‌,

ಮಹದೇವಪುರ–ಅರವಿಂದ ಲಿಂಬಾವಳಿ,

ಬೊಮ್ಮನಹಳ್ಳಿ–ಸತೀಶ ರೆಡ್ಡಿ,

ಬೆಂಗಳೂರು ದಕ್ಷಿಣ–ಎಂ.ಕೃಷ್ಣಪ್ಪ,

ಆನೇಕಲ್‌–ಎ.ನಾರಾಯಣಸ್ವಾಮಿ,

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    29 ವರ್ಷದ ಯುವಕನ ದೇಹದಲ್ಲಿತ್ತು ಗರ್ಭಕೋಶ …ನಂತರ ಏನಾಯ್ತು?

    ಮುಂಬಯಿಯ ಜೆ.ಜೆ. ಹಾಸ್ಪಿಟಲ್‌ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್‌ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್‌ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್‌ ಡಾ. ವೆಂಕಟ್‌ ಗೀತೆ ಅವರಲ್ಲಿಗೆ…

  • ಸುದ್ದಿ

    ರವಿಚಂದ್ರನ್ ಇನ್ನು ಮುಂದೆ ಡಾ.ರವಿಚಂದ್ರನ್ : ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ ನಮ್ಮ ಕನಸುಗಾರ….!

    ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್  ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ  ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್  ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…

  • ಸಂಬಂಧ

    ಕಷ್ಟದಲ್ಲಿರುವಾಗ ಹುಡುಗಿಯರು ಅಳುತ್ತಾರೆ,ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?ತಿಳಿಯಲು ಇದನ್ನು ಓದಿ..

    ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?

  • ಸುದ್ದಿ

    ಅಮ್ಮನಿಗೆ ವರ ಬೇಕಿದೆ, ಷರತ್ತುಗಳು ಅನ್ವಯ. ಫೇಸ್ಬುಕ್ ನಲ್ಲಿ ಮಗನ ಪೋಸ್ಟ್ ವೈರಲ್.

    ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್‍ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ  ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್‍ಬುಕ್…

  • ಸುದ್ದಿ

    ಕೊರೋನಾ ವೈರಸ್ ಭಯದಲ್ಲಿದ್ದ ಜನರಿಗೆ ಮತ್ತೊಂದು ಶಾಕ್, ಬಂದಿದೆ ಇನ್ನೊಂದು ಖಾಯಿಲೆ!

    ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…

  • ಜ್ಯೋತಿಷ್ಯ

    ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…