ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ.

ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು ಕ್ರೀಮುಗಳು ಲಭ್ಯವಿವೆ. ಆದರೆ ಇವು ತಾತ್ಕಾಲಿಕವಾಗಿ ಕಪ್ಪು ವರ್ತುಲವನ್ನು ಹೋಗಲಾಡಿಸಿಯಾವೇ ಹೊರತು ಇದಕ್ಕೊಂದು ಶಾಶ್ವತ ಪರಿಹಾರಬೇಕೆಂದರೆ ನಮ್ಮ ಆಹಾರಕ್ರಮದಲ್ಲಿ ಬದಲಾವಣೆ ಮಾಡಿಕೊಳ್ಳುವುದು ಬಹಳ ಮುಖ್ಯ.
ಸರಿಯಾಗಿ ನಿದ್ದೆ ಮಾಡದಿದ್ದಲ್ಲಿ ಕಣ್ಣಿನ ಮೇಲೆ ಒತ್ತಡ ಉಂಟಾಗಿ ಕಪ್ಪು ವರ್ತುಲಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ದಿನಕ್ಕೆ ಕನಿಷ್ಠ 6 ಗಂಟೆಯಾದರೂ ನಿದ್ದೆ ಮಾಡುವುದರಿಂದ ಕಪ್ಪು ವರ್ತುಲಗಳು ಬರದಂತೆ ತಡೆಯಬಹುದು.

ಕಂಪ್ಯೂಟರ್ ಮುಂದೆ ಕುಳಿತು, ಕಣ್ಣಿಗೆ ವಿಶ್ರಾಂತಿ ನೀಡದೆ ಹೆಚ್ಚು ಹೊತ್ತು ಕೆಲಸ ಮಾಡುವುದರಿಂದ ಕೂಡ ಕಣ್ಣಿನ ಕೆಳಗಡೆ ಕರ್ಪೂ ವರ್ತುಲಗಳು ಏರ್ಪಡುತ್ತವೆ.ಕಂಪ್ಯೂಟರ್ ಮುಂದೆ ಬಹಳ ಸಮಯ ಕುಳಿತು ಕೆಲಸ ಮಾಡುವವರು ಪ್ರತಿ 2–3 ಗಂಟೆಗೊಮ್ಮೆ ಕಣ್ಣನ್ನು ತಣ್ಣನೆಯ ನೀರಿನಿಂದ ತೊಳೆಯುವುದರಿಂದ ಕಣ್ಣಿಗೆ ವಿಶ್ರಾಂತಿ ನೀಡಿದಂತಾಗುತ್ತದೆ. ಇದರಿಂದ ಕಣ್ಣಿನ ಆರೋಗ್ಯ ಕಾಪಾಡುವ ಜೊತೆಗೆ ಕಪ್ಪು ವರ್ತುಲ ಬಾರದಂತೆ ತಡೆಯಬಹುದು.
* ಆದಷ್ಟು ಹೆಚ್ಚು ಹಸಿ ತರಕಾರಿಗಳನ್ನು ಸೇವಿಸಿ.
* ಸೌತೆಕಾಯಿ ರಸವನ್ನು ಪ್ರತಿದಿನ ಕಣ್ಣಿನ ಸುತ್ತ ಹಚ್ಚಿ 25 ನಿಮಿಷ ಬಿಟ್ಟು ಸ್ವಚ್ಛ ನೀರಿನಿಂದ ತೊಳೆಯಿರಿ.

* ಸೊಪ್ಪಿನಿಂದ ತಯಾರಿಸಲಾದ ಪದಾರ್ಥಗಳನ್ನು ಸೇವಿಸುವುದು ಸಹ ಒಳ್ಳೆಯದು.
* ನಿಂಬೆ ರಸವನ್ನು ಕಣ್ಣಿನ ಸುತ್ತ ಹಚ್ಚಿ 15 ನಿಮಿಷ ಬಿಟ್ಟು ಸ್ವಚ್ಛ ನೀರಿನಿಂದ ತೊಳೆದುಕೊಳ್ಳಿ.
* ಪ್ರತಿದಿನವೂ ರಾತ್ರಿ ಮಲಗುವ ಮೊದಲು 2-4 ಬಾದಾಮಿ ಬೀಜವನ್ನು ನೀರಿನಲ್ಲಿ ನೆನೆಸಿಟ್ಟು, ಬೆಳಗ್ಗೆ ಸೇವಿಸಿ. ಬಾದಾಮಿಯಲ್ಲಿ ಹೆಚ್ಚು ಪೋಷಕಾಶವಿರುವುದರಿಂದ ಇದು ಕಪ್ಪು ವರ್ತುಲವನ್ನು ಕಡಿಮೆ ಮಾಡುವುದಷ್ಟೇ ಅಲ್ಲದೆ, ಚರ್ಮಕ್ಕೂ ಹೊಳಪು ನೀಡುತ್ತದೆ.
* ದೇಹದಲ್ಲಿ ಬಿಳಿ ರಕ್ತಕಣವನ್ನು ಹೆಚ್ಚಿಸುವಂಥ ಆಹಾರ ಸೇವಿಸಿ. ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣವೂ ಕಡಿಮೆಯಿದ್ದರೆ ಕಪ್ಪುವರ್ತುಲ ಕಾಣಿಸಿಕೊಳ್ಳುತ್ತದೆ ಇದಕ್ಕಾಗಿ ಯಾವುದೇ ರೀತಿಯ ವೈದ್ಯಕೀಯ ಉಪಚಾರಗಳ ಅಗತ್ಯವಿಲ್ಲ. ಪ್ರತಿದಿನವೂ ತಿನ್ನುವ ಆಹಾರದ ಪ್ರಮಾಣವನ್ನೇ ಹೆಚ್ಚಿಸಿ.
* ನಾಲಿಗೆಗೆ ರುಚಿ ಅನ್ನಿಸುವ ಆರೋಗ್ಯಕ್ಕಿಂತ ಯಾವುದು ದೇಹಕ್ಕೆ ಹಿತವೋ ಅದನ್ನೇ ಸೇವಿಸಿ.

* ಪಪ್ಪಾಯ ಹಣ್ಣಿನ ರಸವನ್ನು ಕಣ್ಣಿನ ಸುತ್ತ ಹಚ್ಚಿಕೊಂಡರೂ ಒಳ್ಳೆಯದು.
* ನಿಮಗೆ ಚರ್ಮದ ಸಮಸ್ಯೆಯಿಂದಲೇ ಕಪ್ಪು ವರ್ತುಲ ಆರಂಭವಾಗಿದೆ ಅನ್ನಿಸಿದರೆ ಹಸಿ ಸೌತೆ ಕಾಯಿ ಅಥವಾ ಆಲೂಗಡ್ಡೆಯನ್ನು ವೃತ್ತಾಕಾರದಲ್ಲಿ ಹೆಚ್ಚಿಕೊಂಡು ಹದಿನೈದು ನಿಮಿಷ ಕಣ್ಣಿನ ಮೇಲೆ ಇಟ್ಟುಕೊಳ್ಳಿ.
* ಕಪ್ಪು ವರ್ತಲ ಹೋಗಲಾಡಿಸುವುದಕ್ಕಾಗಿ ದುಬಾರಿ ಕ್ರೀಮುಗಳನ್ನು ಬಳಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಅದೂ ಅಲ್ಲದೆ, ಇದರಿಂದ ಅಡ್ಡಪರಿಣಾಮ ಉಂಟಾಗಬಹುದು. ಒಣಹಣ್ಣುಗಳಾದ ದ್ರಾಕ್ಷಿ, ಗೋಡಂಬಿ, ಬಾದಾಮಿ, ಪಿಸ್ತಾ ಮುಂತಾದವುಗಳ ಸೇವನೆಯಿಂದ ದೇಹ ಶಕ್ತಿಯುತವಾಗುತ್ತದೆ. ಇವು ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚುವುದಕ್ಕೆ ಸಹಕಾರಿಯಾಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.
ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್ವೀರ್ ಸಿಂಗ್ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್ವೀರ್ ಸಿಂಗ್ರನ್ನು ಭೇಟಿ ಆಗಲು ಲಂಡನ್ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.
ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…