ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ.
ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು ಕ್ರೀಮುಗಳು ಲಭ್ಯವಿವೆ. ಆದರೆ ಇವು ತಾತ್ಕಾಲಿಕವಾಗಿ ಕಪ್ಪು ವರ್ತುಲವನ್ನು ಹೋಗಲಾಡಿಸಿಯಾವೇ ಹೊರತು ಇದಕ್ಕೊಂದು ಶಾಶ್ವತ ಪರಿಹಾರಬೇಕೆಂದರೆ ನಮ್ಮ ಆಹಾರಕ್ರಮದಲ್ಲಿ ಬದಲಾವಣೆ ಮಾಡಿಕೊಳ್ಳುವುದು ಬಹಳ ಮುಖ್ಯ.
ಸರಿಯಾಗಿ ನಿದ್ದೆ ಮಾಡದಿದ್ದಲ್ಲಿ ಕಣ್ಣಿನ ಮೇಲೆ ಒತ್ತಡ ಉಂಟಾಗಿ ಕಪ್ಪು ವರ್ತುಲಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ದಿನಕ್ಕೆ ಕನಿಷ್ಠ 6 ಗಂಟೆಯಾದರೂ ನಿದ್ದೆ ಮಾಡುವುದರಿಂದ ಕಪ್ಪು ವರ್ತುಲಗಳು ಬರದಂತೆ ತಡೆಯಬಹುದು.
ಕಂಪ್ಯೂಟರ್ ಮುಂದೆ ಕುಳಿತು, ಕಣ್ಣಿಗೆ ವಿಶ್ರಾಂತಿ ನೀಡದೆ ಹೆಚ್ಚು ಹೊತ್ತು ಕೆಲಸ ಮಾಡುವುದರಿಂದ ಕೂಡ ಕಣ್ಣಿನ ಕೆಳಗಡೆ ಕರ್ಪೂ ವರ್ತುಲಗಳು ಏರ್ಪಡುತ್ತವೆ.ಕಂಪ್ಯೂಟರ್ ಮುಂದೆ ಬಹಳ ಸಮಯ ಕುಳಿತು ಕೆಲಸ ಮಾಡುವವರು ಪ್ರತಿ 2–3 ಗಂಟೆಗೊಮ್ಮೆ ಕಣ್ಣನ್ನು ತಣ್ಣನೆಯ ನೀರಿನಿಂದ ತೊಳೆಯುವುದರಿಂದ ಕಣ್ಣಿಗೆ ವಿಶ್ರಾಂತಿ ನೀಡಿದಂತಾಗುತ್ತದೆ. ಇದರಿಂದ ಕಣ್ಣಿನ ಆರೋಗ್ಯ ಕಾಪಾಡುವ ಜೊತೆಗೆ ಕಪ್ಪು ವರ್ತುಲ ಬಾರದಂತೆ ತಡೆಯಬಹುದು.
* ಆದಷ್ಟು ಹೆಚ್ಚು ಹಸಿ ತರಕಾರಿಗಳನ್ನು ಸೇವಿಸಿ.
* ಸೌತೆಕಾಯಿ ರಸವನ್ನು ಪ್ರತಿದಿನ ಕಣ್ಣಿನ ಸುತ್ತ ಹಚ್ಚಿ 25 ನಿಮಿಷ ಬಿಟ್ಟು ಸ್ವಚ್ಛ ನೀರಿನಿಂದ ತೊಳೆಯಿರಿ.
* ಸೊಪ್ಪಿನಿಂದ ತಯಾರಿಸಲಾದ ಪದಾರ್ಥಗಳನ್ನು ಸೇವಿಸುವುದು ಸಹ ಒಳ್ಳೆಯದು.
* ನಿಂಬೆ ರಸವನ್ನು ಕಣ್ಣಿನ ಸುತ್ತ ಹಚ್ಚಿ 15 ನಿಮಿಷ ಬಿಟ್ಟು ಸ್ವಚ್ಛ ನೀರಿನಿಂದ ತೊಳೆದುಕೊಳ್ಳಿ.
* ಪ್ರತಿದಿನವೂ ರಾತ್ರಿ ಮಲಗುವ ಮೊದಲು 2-4 ಬಾದಾಮಿ ಬೀಜವನ್ನು ನೀರಿನಲ್ಲಿ ನೆನೆಸಿಟ್ಟು, ಬೆಳಗ್ಗೆ ಸೇವಿಸಿ. ಬಾದಾಮಿಯಲ್ಲಿ ಹೆಚ್ಚು ಪೋಷಕಾಶವಿರುವುದರಿಂದ ಇದು ಕಪ್ಪು ವರ್ತುಲವನ್ನು ಕಡಿಮೆ ಮಾಡುವುದಷ್ಟೇ ಅಲ್ಲದೆ, ಚರ್ಮಕ್ಕೂ ಹೊಳಪು ನೀಡುತ್ತದೆ.
* ದೇಹದಲ್ಲಿ ಬಿಳಿ ರಕ್ತಕಣವನ್ನು ಹೆಚ್ಚಿಸುವಂಥ ಆಹಾರ ಸೇವಿಸಿ. ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣವೂ ಕಡಿಮೆಯಿದ್ದರೆ ಕಪ್ಪುವರ್ತುಲ ಕಾಣಿಸಿಕೊಳ್ಳುತ್ತದೆ ಇದಕ್ಕಾಗಿ ಯಾವುದೇ ರೀತಿಯ ವೈದ್ಯಕೀಯ ಉಪಚಾರಗಳ ಅಗತ್ಯವಿಲ್ಲ. ಪ್ರತಿದಿನವೂ ತಿನ್ನುವ ಆಹಾರದ ಪ್ರಮಾಣವನ್ನೇ ಹೆಚ್ಚಿಸಿ.
* ನಾಲಿಗೆಗೆ ರುಚಿ ಅನ್ನಿಸುವ ಆರೋಗ್ಯಕ್ಕಿಂತ ಯಾವುದು ದೇಹಕ್ಕೆ ಹಿತವೋ ಅದನ್ನೇ ಸೇವಿಸಿ.
* ಪಪ್ಪಾಯ ಹಣ್ಣಿನ ರಸವನ್ನು ಕಣ್ಣಿನ ಸುತ್ತ ಹಚ್ಚಿಕೊಂಡರೂ ಒಳ್ಳೆಯದು.
* ನಿಮಗೆ ಚರ್ಮದ ಸಮಸ್ಯೆಯಿಂದಲೇ ಕಪ್ಪು ವರ್ತುಲ ಆರಂಭವಾಗಿದೆ ಅನ್ನಿಸಿದರೆ ಹಸಿ ಸೌತೆ ಕಾಯಿ ಅಥವಾ ಆಲೂಗಡ್ಡೆಯನ್ನು ವೃತ್ತಾಕಾರದಲ್ಲಿ ಹೆಚ್ಚಿಕೊಂಡು ಹದಿನೈದು ನಿಮಿಷ ಕಣ್ಣಿನ ಮೇಲೆ ಇಟ್ಟುಕೊಳ್ಳಿ.
* ಕಪ್ಪು ವರ್ತಲ ಹೋಗಲಾಡಿಸುವುದಕ್ಕಾಗಿ ದುಬಾರಿ ಕ್ರೀಮುಗಳನ್ನು ಬಳಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಅದೂ ಅಲ್ಲದೆ, ಇದರಿಂದ ಅಡ್ಡಪರಿಣಾಮ ಉಂಟಾಗಬಹುದು. ಒಣಹಣ್ಣುಗಳಾದ ದ್ರಾಕ್ಷಿ, ಗೋಡಂಬಿ, ಬಾದಾಮಿ, ಪಿಸ್ತಾ ಮುಂತಾದವುಗಳ ಸೇವನೆಯಿಂದ ದೇಹ ಶಕ್ತಿಯುತವಾಗುತ್ತದೆ. ಇವು ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚುವುದಕ್ಕೆ ಸಹಕಾರಿಯಾಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…
ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಸವ ಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ. ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು…
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…
ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…