ಜ್ಯೋತಿಷ್ಯ

ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

413

ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಸೂರ್ಯೋದಯ06:12:17
ಸೂರ್ಯಾಸ್ತ18:44:31
ಹಗಲಿನ ಅವಧಿ12:32:14
ರಾತ್ರಿಯ ಅವಧಿ11:26:50
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ಪಕ್ಷ : ಕೃಷ್ಣ ಪಕ್ಷ
ತಿಥಿ : ದಶಮಿ
ನಕ್ಷತ್ರ : ಶ್ರಾವಣ
ಯೋಗ : ಸಾಧ್ಯ
ಪ್ರಥಮ ಕರಣ : ವಾಣಿಜ್ಯ
ಸೂರ್ಯ ರಾಶಿ : ಮೀನ
ಚಂದ್ರ ರಾಶಿ : ಮಕರ

ಮುಹೂರ್ತ

ರಾಹು ಕಾಲ15:36 – 17:11ಅಶುಭ
ಯಮಘಂಡ ಕಾಲ09:20 – 10:54ಅಶುಭ
ಗುಳಿಕ ಕಾಲ12:28 – 14:02
ಅಭಿಜಿತ್12:03 -12:53ಶುಭ
ದುರ್ಮುಹೂರ್ತ08:43 – 09:33ಅಶುಭ
ದುರ್ಮುಹೂರ್ತ23:20 – 24:10*ಅಶುಭ

ಮೇಷ:

ಕೆಲವು ಕಾರಣಗಳಿಂದ ಬಹಳ ಕಾಲದಿಂದ ತಟಸ್ಥಗೊಂಡಿದ್ದ ನಿಮ್ಮ ವ್ಯಾಪಾರ, ಸ್ವಉದ್ಯೋಗ ಯೋಜನೆಗಳಿಗೆ ಚಾಲನೆ ದೊರೆಯುವು? ?  ?  ಥದು ಮತ್ತು ಅದರಿಂದ ಸಾಕಾರಸಿದ್ದಿಯು ಲಭಿಸುವುದು. ಆಂಜನೇಯ ಸ್ತೋತ್ರ ಪಠಿಸಿ.

ವೃಷಭ:-

ಬಯಸಿದ ಕಾರ್ಯವು ಈಡೇರಲು ಅಧಿಕ ಶ್ರಮ ಪಡುತ್ತಿದ್ದೀರಿ. ಆದರೆ ಯಶಸ್ಸು ಮರೀಚಿಕೆ ಆಗುತ್ತಿದೆ.ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿಲ್ಲ, ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ ಒಳಿತಾಗುವುದು.

ಮಿಥುನ:

ನೂತನ ಗೆಳೆಯರ ಸೇರ್ಪಡೆ ಆಗುವರು. ಅವರೊಂದಿಗಿನ ಮಾತುಕತೆಯು ಹೊಸ ಉದ್ಯಮಕ್ಕೆ ನಾಂದಿ ಹಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಕಿರಿಕಿರಿ ಸಂಭವ ಇದೆ. ಶಿವನ ಮಂತ್ರವನ್ನು ಪಠಿಸಿ.

ಕಟಕ :-

ಮನುಷ್ಯನು ಮಾಡುವ ಕೆಲಸ ಯಶಸ್ವಿಯಾಗುವುದಕ್ಕೆ ಕೇವಲ ಲೌಕಿಕ ಪ್ರಯತ್ನ ಸಾಲದು. ದೈವದ ಆಶೀರ್ವಾದವೂ ಬೇಕು. ದೈವ ಕೃಪೆ ಇದ್ದರೆ ಎಲ್ಲವು ಸಾರ್ಥಕ ಹಾಗಾಗಿ ಗ್ರಹಗಳ ಒಲುಮೆಗಾಗಿ ಕುಲದೇವತಾ ಪ್ರಾರ್ಥನೆ ಮಾಡಿರಿ.

 ಸಿಂಹ:

ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರ್ಥೈಸಿಕೊಳ್ಳುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.

ಕನ್ಯಾ :-

ನಿನ್ನೆ ಬಿದ್ದ ಕೆಟ್ಟ ಕನಸುಗಳಿಂದಾಗಿ ನಿಮ್ಮಲ್ಲಿ ಲವಲವಿಕೆ ಕಂಡು ಬರುವುದಿಲ್ಲ. ನಿದ್ದೆಗೇಡು ಬುದ್ಧಿಗೇಡು ಎನ್ನುವಂತೆ ಸಣ್ಣಪುಟ್ಟ ಕ್ಷುಲ್ಲಕ ವಿಷಯಗಳ ಮೇಲೆ ಕೂಗಾಡುವಿರಿ. ಆದಷ್ಟು ತಾಳ್ಮೆ ಇರಲಿ.

ತುಲಾ:

class=”views-field views-field-field-tula”>
class=”field-content”>
class=”grid-12 mainnewsmargin-bottom”>

ಕೋರ್ಟು ಕಚೇರಿಯ ವಿಷಯಗಳು ಸರಾಗವಾಗಿ ನಡೆಯುವವು. ತೀರ್ಪು ಕೂಡಾ ನಿಮ್ಮ ಪರವಾಗಿ ಬರುವುದರಿಂದ ಮನಸ್ಸಿಗೆ ಸಂತಸವಾಗುವುದು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.

ವೃಶ್ಚಿಕ :-

ಕಾಡಿನ ಸಿಂಹಕ್ಕೆ ಹಸಿವಿದ್ದರೂ ಅದು ಹುಲ್ಲು ತಿನ್ನುವುದಿಲ್ಲ. ಹಾಗೇಯೇ ಕೆಲವೊಮ್ಮೆ ನಿಮ್ಮಿಂದ ತಪ್ಪಾದರೂ ನೀವು ಕ್ಷಮೆಯಾಚಿಸುವುದಿಲ್ಲ. ಇದರಿಂದಾಗಿ ಜನರು ನಿಮ್ಮನ್ನು ಅಪಾರ್ಥ ಮಾಡಿಕೊಳ್ಳುವರು. ನಡೆನುಡಿಯಲ್ಲಿ ಸೌಮ್ಯತೆ ಇರಲಿ.

ಧನಸ್ಸು:

ಇದುವರೆಗೂ ನಿಮ್ಮನ್ನು ವಿರೋಧಿಸುತ್ತಿದ್ದ ಜನರೇ ನಿಮ್ಮ ಸ್ನೇಹವನ್ನು ಬಯಸಿ ನಿಮ್ಮ ಬಳಿಬರುವರು. ಅವರು ನಿಜವಾದ ಕಾಳಜಿಯನ್ನು ತೋರಿದಲ್ಲಿ ಮಾತ್ರ ಸ್ನೇಹ ಸಂಬಂಧವನ್ನು ಮುಂದುವರೆಸಬಹುದು.

ಮಕರ :-

ನಿಮ್ಮ ಮತ್ತು ನಿಮ್ಮ ಗ್ರಾಹಕರ ನಡುವೆ ಇದ್ದ ಭಿನ್ನಾಭಿಪ್ರಾಯಗಳಿಗೆ ಮುಕ್ತಿ ದೊರೆಯುವುದು. ಈ ಹಿಂದೆ ತಿಳಿಯದೇ ಮಾಡಿದ ತಪ್ಪನ್ನೇ ಪುನಃ ಮಾಡುವುದು ಬುದ್ಧಿವಂತರ ಲಕ್ಷಣವಲ್ಲ. ಗುರು ಹಿರಿಯರ ಸಲಹೆ ಪಡೆಯಿರಿ.

ಕುಂಭ:-

ವ್ಯಾಪಾರ-ವ್ಯವಹಾರಗಳು ನಿಮ್ಮ ಅಪೇಕ್ಷೆ ಪಟ್ಟಂತೆ ಆಗುವುದು ಹಾಗೂ ನೀವು ಹಾಕಿದ ಬಂಡವಾಳಕ್ಕೂ ಮಿಗಿಲಾಗಿ ಲಾಭಾಂಶ ದೊರೆಯುವುದು. ಬಂದ ಲಾಭಾಂಶಗಳಲ್ಲಿ ಶೇಕಡ 10ರಷ್ಟು ದಾನ ಮಾಡಿ.

ಮೀನ:-

ಮನಸ್ಸಿನ ತಲ್ಲಣಗಳಿಂದ ಮುಕ್ತಿ ಹೊಂದಲು ಕುಲದೇವರ ಪ್ರಾರ್ಥನೆ ಮಾಡಿ. ಕೆಲವರಿಗೆ ವೃತ್ತಿಯಲ್ಲಿ ಬದಲಾವಣೆ ಕಂಡು ಬರುವುದು. ಶ್ರಮವಹಿಸಿ ಮಾಡುವ ಕೆಲಸಗಳಿಗೆ ತೊಂದರೆ ಬರುವ ಸಾಧ್ಯತೆ ಇದೆ. ಗಣಪತಿ ಪ್ರಾರ್ಥನೆ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಹುಷಾರ್’ ಹೆತ್ತವರನ್ನು ನಿರ್ಲಕ್ಷಿಸಿದರೆ ಜೈಲು ಪಾಲು ಗ್ಯಾರಂಟಿ..ಎಚ್ಚರ..!

    ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….

  • inspirational

    ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಬದಲಿಗೆ ಕೋಕಾಕೋಲಾ ತುಂಬಿಸಿದ ಭೂಪ- ಮುಂದೇನಾಯ್ತು?

    ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್‌ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…

  • ರಾಜಕೀಯ

    ಮಂಡ್ಯದಲ್ಲಿ ಸುಮಲತಾಗೆ ಭಾರಿ ಮುನ್ನಡೆ, ನಿಖಿಲ್‌ಗೆ ಹಿನ್ನಡೆ

    ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…

  • Sports

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಸಹಾಯಕ ಸಿಬ್ಬಂದಿಗೆ ಕೋವಿಡ್-19

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ  ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ  ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…

    Loading

  • ಸುದ್ದಿ

    ಹುಷಾರ್ ! ಫೇಸ್​ಬುಕ್​ನಲ್ಲಿ ನೀವು ಕಳುಹಿಸುವ ವಾಯ್ಸ್ ಮೆಸೇಜ್ ಮೂರನೇ ವ್ಯಕ್ತಿಯು ಕೇಳಬಹುದು!ಇದನ್ನೊಮ್ಮೆ ಓದಿ …..!

    ಫೇಸ್ ಬುಕ್  ಮೆಸೆಂಜರ್ನಲ್ಲಿ  ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ​ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್​ಬುಕ್​, ವಾಟ್ಸ್​​ಆ್ಯಪ್​ ಸೇರಿಸಾಕಷ್ಟುಮೆಸೆಂಜರ್​ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ.  ಈಮೊದಲುಫೇಸ್​ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್​ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್​ ಮೆಸೇಜ್​ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್​ಬುಕ್​ ಮೆಸೆಂಜರ್​ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್​ಬುಕ್​ ಮೆಸೆಂಜರ್​ನಲ್ಲಿಕಳುಹಿಸುವ​ ವಾಯ್ಸ್​ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್​​ಬುಕ್​ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್​ನಲ್ಲಿಕಳುಹಿಸುವವಾಯ್ಸ್​​ ಮೆಸೇಜ್​ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್​ ಸಂಗ್ರಹಿಸಿದ್ದಫೇಸ್​ಬುಕ್​ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್​​ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.

  • ಸರ್ಕಾರದ ಯೋಜನೆಗಳು

    ಪ್ರಧಾನ ಮಂತ್ರಿ ಈ ಯೋಜನೆ ಮಾಡಿಸಿದವರಿಗೆ ನೂರೆಂಟು ಲಾಭ! ತಿಳಿಯಲು ಈ ಲೇಖನ ಓದಿ..

    ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…