ಸುದ್ದಿ

62 ಅಡಿ ಆಂಜನೇಯನ ವಿಗ್ರಹವನ್ನು, ದೇವಸ್ಥಾನದ ಆವರಣದೊಳಗೆ ಪ್ರವೇಶಿಸದಂತೆ ತಡೆ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

600

ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ.

ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು  ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು.

ಇಲ್ಲಿ ಓದಿ :- ಈ ಊರಿನ ಜನ ಕೊಟ್ರು, ಬ್ರಹತ್ ಆಂಜನೇಯನ ವಿಗ್ರಹಕ್ಕೆ ಹೇಗಿತ್ತು  ಅದ್ದೂರಿ ಸ್ವಾಗತ.!ಈ ವಿಡಿಯೋ ನೋಡಿ..

ಟ್ರಕ್ ಮೂಲಕ ತರುತ್ತಿದ್ದ 750 ಟನ್ ತೂಕದ ವೀರಾಂಜನೇಯ ಮೂರ್ತಿಗೆ ಹೊಸಕೋಟೆಯ ದಂಡುಪಾಳ್ಯದಲ್ಲಿ, ಚುನಾವಣಾ ನೀತಿ ಸಂಹಿತೆ ಹೆಸರಲ್ಲಿ ಪೊಲೀಸರು ದಿಗ್ಬಂಧನ ಹೇರಿದ್ದರು.ನಂತರ ಈ ವಿಘ್ನಗಳನ್ನು ದೂರ ಮಾಡಿಕೊಂಡು ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಹತ್ತಿರಕ್ಕೆ ಸಾಗಿಸಲಾಗಿದೆ.ಆದರೆ ಅಲ್ಲಿಯೂ ಮತ್ತೊಂದು ವಿವಾದ ಶುರುವಾಗಿದೆ.

ಇಲ್ಲಿ ಓದಿ :-62 ಅಡಿಯ ವಿಗ್ರಹ ಬಂದದ್ದು ಎಲ್ಲಿಂದ.?ಶಿಲ್ಪಿ ಯಾರು.?ಶಿಲೆ ಸಿಕ್ಕಿದ್ದು ಹೇಗೆ.?ಇಲ್ಲಿದೆ ಸಂಪೂರ್ಣ ಮಾಹಿತಿ..

ಹನುಮಂತನನ್ನು ಇದೆ ಬಿಡದ, ಏನಿದು ಈ ವಿವಾದ…?

ಈಗಾಗಲೇ ಬೆಂಗಳೂರಿನ ಎಚ್‍ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಕೋದಂಡರಾಮಸ್ವಾಮಿ ದೇಗುಲದ ಪ್ರಾಂಗಣದಲ್ಲಿ 62 ಅಡಿ ಎತ್ತರದ ಬೃಹತ್ ಆಂಜನೇಯ ವಿಗೃಹವನ್ನು ಪ್ರತಿಷ್ಠಾಪನೆ ಮಾಡಲು ಶ್ರೀರಾಮ ದೇಗುಲದ ಟ್ರಸ್ಟಿಗಳ ನಿರ್ಧರಿಸಿದ್ದಾರೆ.

62 ಅಡಿ ಹನುಮಾನ್ ವಿಗ್ರಹ, 300 ಚಕ್ರದ ಟ್ರಕ್ ಹೇಗಿದೆ ಈ ವಿಡಿಯೋ ನೋಡಿ…

ಆದರೆ ಕೋದಂಡ ರಾಮ ದೇಗುಲಕ್ಕೆ ಸಂಭಂದಪಟ್ಟಂತೆ ಕೇಸ್ ನ್ಯಾಯಾಲಯದಲ್ಲಿ ಇರುವುದರಿಂದ ಬೃಹತ್ ಆಂಜನೇಯನ ವಿಗ್ರಹವನ್ನು, ದೇವಸ್ಥಾನದ ಆವರಣದ ಒಳಗಡೆ ಆಂಜನೇಯನ ಮೂರ್ತಿಯನ್ನು ತರದಂತೆ ತಹಶೀಲ್ದಾರ್ ತಡೆಯೊಡ್ಡಿದ್ದಾರೆ.

ಇದರಿಂದ ಕೋಪಗೊಂಡಿರುವ ಭಕ್ತರು ಮತ್ತು ಅಧಿಕಾರಿಳ ನಡುವೆ ವಾಗ್ವಾದ ಏರ್ಪಟ್ಟಿದೆ.ಇದು ರಾಜಕೀಯ ಪ್ರೇರಿತವಾಗಿದ್ದು, ಇದಕ್ಕೆ ಯಾರೋ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿ ಭಕ್ತರು ಪ್ರತಿಭಟನೆಯೊಂದಿಗೆ ರಸ್ತೆ ತಡೆ ಕೂಡ ನಡೆಸಿದ್ದಾರೆ.

ಹನುಮಂತನ ವಿಗ್ರಹವನ್ನು ಸಾಗಿಸುವಾಗ ಅಡ್ಡ ಬಂದ ರಸ್ತೆಯ ಡಿವೈಡರ್’ಗಳನ್ನೂ ಕೆಡವಿದ್ದಾರೆ.ಎಷ್ಟೇ ಗಲಾಟೆ ಆದರೂ ನಾವು ದೇವಸ್ಥಾನದ ಒಳಗಡೆ ವಿಗ್ರಹ ಪ್ರವೇಶಕ್ಕೆ ಅನುಮತಿ ನೀಡುವುದಿಲ್ಲ ಎಂದು ಡಿಸಿಯವರು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಾಸ್ಟೆಲ್‍ನಲ್ಲಿ ಹುಡ್ಗೀರು ಸ್ನಾನ ಮಾಡೋದನ್ನು ಕದ್ದು ನೋಡಲು ಬಂದವ ಜೈಲು ಸೇರಿದ ಆರೋಪಿ……!

    ಹಾಸ್ಟೆಲ್‍ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್‍ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…

  • ರಾಜಕೀಯ

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…

  • ಸುದ್ದಿ

    ನಗರಸಭೆ ಚುನಾವಣೆಗೂ ಮುಂಚಿತವಾಗಿಯೇ ಖಾತೆಯನ್ನು ತೆರೆದ ಜೆಡಿಎಸ್ ಶಾಸಕರು!

    ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….

  • ಸುದ್ದಿ

    ವೋಟ್ ಮಾಡಿ ಎಂದಿದಕ್ಕೆ ಮಂಗಳಾರತಿ ಮಾಡಿಸಿಕೊಂಡ ಮೋಹಕ ತಾರೆ ರಮ್ಯಾ..

    ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…

  • ಸುದ್ದಿ

    ಜೋಡೆತ್ತುಗಳ ಸದ್ದು, ಗೋಶಾಲೆಗೆ ಬೆಳಕಾದ ದರ್ಶನ್, ಯಶ್.

    ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…

  • ಜ್ಯೋತಿಷ್ಯ

    ಸೋಮವಾರ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…