ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ..

ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ ಕ್ರಿಯೆ. ಬ್ಲಾಗ್ ಬರೆಯುವ ವ್ಯಕ್ತಿಯೇ ಬ್ಲಾಗರ್. ಬ್ಲಾಗಿಂಗ್ ಕೂಡ ಉತ್ತಮ ಆದಾಯ ತಂದುಕೊಡಬಲ್ಲ ವ್ಯವಹಾರ ಆಗಿದೆ. ಒಂದು ರೂಪಾಯಿಯ ಖರ್ಚು ಇಲ್ಲದೆ ನೀವು ಬ್ಲಾಗ್ ಖಾತೆಯನ್ನು ತೆರೆಯಬಹುದು. ಬ್ಲಾಗಿಂಗ್ ಮೂಲಕ ಹೆಚ್ಚು ಹಣ ಸಂಪಾದಿಸಬೇಕೆಂದರೆ ಹೆಚ್ಚು ತಾಳ್ಮೆ, ಕಠಿಣ ಪರಿಶ್ರಮ ಬೇಕಾಗುತ್ತದೆ.

ಇನ್ನು ಟ್ಯಾಲೆಂಟ್ ಒಂದಿದ್ದರೆ ಶೂನ್ಯ ಬಂಡವಾಳದಲ್ಲಿ ದುಡಿಯಬಹುದಾದ ದಾರಿ ಇಲ್ಲಿದೆ ನೋಡಿ.. ಯೂಟ್ಯೂಬ್ ಚಾನಲ್ ಗಳಲ್ಲಿ ವೀಡಿಯೋಗಳನ್ನು ಅಪ್ಲೋಡ್ ಮಾಡುವ ಮೂಲಕ ಹಣ ಸಂಪಾದಿಸಬಹುದಾಗಿದೆ.. ಇದಕ್ಕೆ ಯಾವುದೇ ರೀತಿಯಾದ ಹಣವನ್ನು ಕೊಡಬೇಕಾಗಿಲ್ಲ.. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡರೆ ಸಾಕು..

ನಿಮ್ಮ 1 ತಿಂಗಳ ಸಮಯವನ್ನು ಟೈಲರಿಂಗ್ ಕಲಿಯುವುದಕ್ಕೆ ವ್ಯಯಿಸಿದರೆ ಸಾಕು.. ಇದರಿಂದ ಯಾವ ಇಂಜಿನಿಯರ್ ಗೂ ಕಡಿಮೆ ಇಲ್ಲದಂತೆ ದುಡಿಯಬಹುದು.. ಹೌದು ಇತ್ತೀಚೆಗಿನ ದಿನಗಳಲ್ಲಿ ಟೈಲರಿಂಗ್ ಒಂದು ಬಹು ಬೇಡಿಕೆಯ ಉದ್ಯೋಗವಾಗಿದೆ.. ಏಕೆಂದರೆ ಜನರು ಹೊಸ ಬಟ್ಟೆ ಗಳನ್ನು ಖರೀದಿಸಲೇ ಬೇಕು.. ಬಟ್ಟೆಯನ್ನು ಹೊಲಿಸಲೇ ಬೇಕು.. ಹೆಣ್ಣು ಮಕ್ಕಳ ಉಡುಗೆಗಳ ಹೊಲಿಗೆಯನ್ನು ಕಲಿತರೆ ಒಳ್ಳೆಯ ಆದಾಯವನ್ನು ಪಡೆಯಬಹುದಾಗಿದೆ.. ಇದಕ್ಕೆ ಒಂದು ಟೈಲರಿಂಗ್ ಮೆಷಿನ್ ಗಾಗಿ ಒಂದು 5 ಸಾವಿರ ಬಂಡವಾಳವಿದ್ದರೆ ಸಾಕು..

ಸೌಂದರ್ಯಪ್ರಜ್ಞೆ ಇರುವ ಇಂದಿನ ದಿನಗಳಲ್ಲಿ ಬ್ಯೂಟಿಷಿಯನ್ ಗೆ ಎಲ್ಲಿಲ್ಲದ ಬೇಡಿಕೆ ಇದೆ. ಅದರಲ್ಲೂ ಮನೆ ಬಾಗಿಲಿಗೆ ಸೇವೆ ನೀಡಿದರೆ ಇದರಿಂದ ಉತ್ತಮ ಲಾಭವನ್ನೆ ಪಡೆಯಬಹುದಾಗಿದೆ. ಬ್ಯೂಟಿಷಿಯನ್ ಜ್ಞಾನ ಹೊಂದಿರುವವರು ಈ ಉದ್ಯೋಗದಿಂದ ಹೆಚ್ಚೆಚ್ಚು ಆದಾಯವನ್ನು ಗಳಿಸಬಹುದಾಗಿದೆ. ಇಂತವರು ಮನೆ ಬಾಗಿಲಿಗೆ ಹೋಗಿ ಸೆವೆಯನ್ನು ಒದಗಿಸಲು ಸಿದ್ದರಾದಲ್ಲಿ ದೊಡ್ಡ ಪ್ರಮಾಣದಲ್ಲಿ ಲಾಭ ಪಡೆಯಲು ಸಾಧ್ಯ.

ಹೊರಗೆ ದುಡಿಯುವ ಜನರು ಹಸಿವು ಬಾಯಾರಿಕೆಗೆ ಮೊದಲು ಮೊರೆ ಹೋಗುವುದೇ ಜ್ಯೂಸ್ ಗಳಿಗೆ.. ಅದರಲ್ಲೂ ಆರೋಗ್ಯದ ಮೇಲೆ ಅತಿ ಹೆಚ್ಚು ಗಮನ ನೀಡುವ ಕಾಲವಿದು.. ಹಣ್ಣಿನ ಜ್ಯೂಸ್ ಸೆಂಟರ್ ಅನ್ನು ಇಟ್ಟು ಕ್ವಾಲಿಟಿ ಮತ್ತು ರುಚಿಯನ್ನು ಕಾಪಾಡಿಕೊಂಡರೆ ಒಳ್ಳೆಯ ಆದಾಯ ಗಳಿಸಬಹುದಾಗಿದೆ..

ಇದು ಕೂಡ ಸ್ವಂತ ಉದ್ಯೋಗ ಮಾಡಲು ಒಂದು ಅತ್ಯುತ್ತಮ ವಿಧಾನ ವಾಗಿದೆ.. ನಿಮ್ಮ ಊರಿನ ಯಾವುದಾದರು ಶಾಲಾ ಕಾಲೇಜು ಇರುವ ಸ್ಥಳದಲ್ಲಿ ಕ್ಸೆರಾಕ್ಸ್ ಹಾಗೂ ಸ್ಟೇಷನರಿ ಅಂಗಡಿ ಇಟ್ಟರೆ ಒಳ್ಳೆಯ ಲಾಭ ಗಳಿಸಬಹುದು.. ಕಾಲೇಜುಗಳಲ್ಲಿ ಯಾವ ಮಟ್ಟಕ್ಕೆ ಜೆರಾಕ್ಸ್ ಮಾಡಿಸಲು ಕೊಡುತ್ತಾರೆ ಎಂಬುದು ಎಲ್ಲರಿಗೂ ತಿಳಿದೇ ಇದೆ..

ಉದ್ಯೋಗ ಮಾಡಬಯಸುವವರು ವಿದ್ಯಾವಂತರಾಗಿದ್ದರೆ ಸಾಕು.. ಈ ಕೆಲಸವನ್ನು ನಿರಾಯಾಸವಾಗಿ ಮಾಡಬಹುದು.. ಇದಕ್ಕೆ ಒಂದು ಪುಟ್ಟ ಹಾಲ್ ಅಥವಾ ರೂಮ್ ಇದ್ದರೇ ಸಾಕು.. ಬಂಡವಾಳವೇ ಬೇಕಾಗಿಲ್ಲ.. ಇದಕ್ಕೆ ನೀವು ಬುದ್ದಿವಂತರಾಗಿದ್ದರೆ ಸಾಕು.. ಜೊತೆಗೆ ನಿಮ್ಮ ಕೆಲಸವನ್ನು ಜಾಹಿರಾತು ಮಾಡಿ ಅತಿ ಹೆಚ್ಚು ಆದಾಯ ಪಡೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…
ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.
ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…
ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…