ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ..

ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ ಕ್ರಿಯೆ. ಬ್ಲಾಗ್ ಬರೆಯುವ ವ್ಯಕ್ತಿಯೇ ಬ್ಲಾಗರ್. ಬ್ಲಾಗಿಂಗ್ ಕೂಡ ಉತ್ತಮ ಆದಾಯ ತಂದುಕೊಡಬಲ್ಲ ವ್ಯವಹಾರ ಆಗಿದೆ. ಒಂದು ರೂಪಾಯಿಯ ಖರ್ಚು ಇಲ್ಲದೆ ನೀವು ಬ್ಲಾಗ್ ಖಾತೆಯನ್ನು ತೆರೆಯಬಹುದು. ಬ್ಲಾಗಿಂಗ್ ಮೂಲಕ ಹೆಚ್ಚು ಹಣ ಸಂಪಾದಿಸಬೇಕೆಂದರೆ ಹೆಚ್ಚು ತಾಳ್ಮೆ, ಕಠಿಣ ಪರಿಶ್ರಮ ಬೇಕಾಗುತ್ತದೆ.

ಇನ್ನು ಟ್ಯಾಲೆಂಟ್ ಒಂದಿದ್ದರೆ ಶೂನ್ಯ ಬಂಡವಾಳದಲ್ಲಿ ದುಡಿಯಬಹುದಾದ ದಾರಿ ಇಲ್ಲಿದೆ ನೋಡಿ.. ಯೂಟ್ಯೂಬ್ ಚಾನಲ್ ಗಳಲ್ಲಿ ವೀಡಿಯೋಗಳನ್ನು ಅಪ್ಲೋಡ್ ಮಾಡುವ ಮೂಲಕ ಹಣ ಸಂಪಾದಿಸಬಹುದಾಗಿದೆ.. ಇದಕ್ಕೆ ಯಾವುದೇ ರೀತಿಯಾದ ಹಣವನ್ನು ಕೊಡಬೇಕಾಗಿಲ್ಲ.. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡರೆ ಸಾಕು..

ನಿಮ್ಮ 1 ತಿಂಗಳ ಸಮಯವನ್ನು ಟೈಲರಿಂಗ್ ಕಲಿಯುವುದಕ್ಕೆ ವ್ಯಯಿಸಿದರೆ ಸಾಕು.. ಇದರಿಂದ ಯಾವ ಇಂಜಿನಿಯರ್ ಗೂ ಕಡಿಮೆ ಇಲ್ಲದಂತೆ ದುಡಿಯಬಹುದು.. ಹೌದು ಇತ್ತೀಚೆಗಿನ ದಿನಗಳಲ್ಲಿ ಟೈಲರಿಂಗ್ ಒಂದು ಬಹು ಬೇಡಿಕೆಯ ಉದ್ಯೋಗವಾಗಿದೆ.. ಏಕೆಂದರೆ ಜನರು ಹೊಸ ಬಟ್ಟೆ ಗಳನ್ನು ಖರೀದಿಸಲೇ ಬೇಕು.. ಬಟ್ಟೆಯನ್ನು ಹೊಲಿಸಲೇ ಬೇಕು.. ಹೆಣ್ಣು ಮಕ್ಕಳ ಉಡುಗೆಗಳ ಹೊಲಿಗೆಯನ್ನು ಕಲಿತರೆ ಒಳ್ಳೆಯ ಆದಾಯವನ್ನು ಪಡೆಯಬಹುದಾಗಿದೆ.. ಇದಕ್ಕೆ ಒಂದು ಟೈಲರಿಂಗ್ ಮೆಷಿನ್ ಗಾಗಿ ಒಂದು 5 ಸಾವಿರ ಬಂಡವಾಳವಿದ್ದರೆ ಸಾಕು..

ಸೌಂದರ್ಯಪ್ರಜ್ಞೆ ಇರುವ ಇಂದಿನ ದಿನಗಳಲ್ಲಿ ಬ್ಯೂಟಿಷಿಯನ್ ಗೆ ಎಲ್ಲಿಲ್ಲದ ಬೇಡಿಕೆ ಇದೆ. ಅದರಲ್ಲೂ ಮನೆ ಬಾಗಿಲಿಗೆ ಸೇವೆ ನೀಡಿದರೆ ಇದರಿಂದ ಉತ್ತಮ ಲಾಭವನ್ನೆ ಪಡೆಯಬಹುದಾಗಿದೆ. ಬ್ಯೂಟಿಷಿಯನ್ ಜ್ಞಾನ ಹೊಂದಿರುವವರು ಈ ಉದ್ಯೋಗದಿಂದ ಹೆಚ್ಚೆಚ್ಚು ಆದಾಯವನ್ನು ಗಳಿಸಬಹುದಾಗಿದೆ. ಇಂತವರು ಮನೆ ಬಾಗಿಲಿಗೆ ಹೋಗಿ ಸೆವೆಯನ್ನು ಒದಗಿಸಲು ಸಿದ್ದರಾದಲ್ಲಿ ದೊಡ್ಡ ಪ್ರಮಾಣದಲ್ಲಿ ಲಾಭ ಪಡೆಯಲು ಸಾಧ್ಯ.

ಹೊರಗೆ ದುಡಿಯುವ ಜನರು ಹಸಿವು ಬಾಯಾರಿಕೆಗೆ ಮೊದಲು ಮೊರೆ ಹೋಗುವುದೇ ಜ್ಯೂಸ್ ಗಳಿಗೆ.. ಅದರಲ್ಲೂ ಆರೋಗ್ಯದ ಮೇಲೆ ಅತಿ ಹೆಚ್ಚು ಗಮನ ನೀಡುವ ಕಾಲವಿದು.. ಹಣ್ಣಿನ ಜ್ಯೂಸ್ ಸೆಂಟರ್ ಅನ್ನು ಇಟ್ಟು ಕ್ವಾಲಿಟಿ ಮತ್ತು ರುಚಿಯನ್ನು ಕಾಪಾಡಿಕೊಂಡರೆ ಒಳ್ಳೆಯ ಆದಾಯ ಗಳಿಸಬಹುದಾಗಿದೆ..

ಇದು ಕೂಡ ಸ್ವಂತ ಉದ್ಯೋಗ ಮಾಡಲು ಒಂದು ಅತ್ಯುತ್ತಮ ವಿಧಾನ ವಾಗಿದೆ.. ನಿಮ್ಮ ಊರಿನ ಯಾವುದಾದರು ಶಾಲಾ ಕಾಲೇಜು ಇರುವ ಸ್ಥಳದಲ್ಲಿ ಕ್ಸೆರಾಕ್ಸ್ ಹಾಗೂ ಸ್ಟೇಷನರಿ ಅಂಗಡಿ ಇಟ್ಟರೆ ಒಳ್ಳೆಯ ಲಾಭ ಗಳಿಸಬಹುದು.. ಕಾಲೇಜುಗಳಲ್ಲಿ ಯಾವ ಮಟ್ಟಕ್ಕೆ ಜೆರಾಕ್ಸ್ ಮಾಡಿಸಲು ಕೊಡುತ್ತಾರೆ ಎಂಬುದು ಎಲ್ಲರಿಗೂ ತಿಳಿದೇ ಇದೆ..

ಉದ್ಯೋಗ ಮಾಡಬಯಸುವವರು ವಿದ್ಯಾವಂತರಾಗಿದ್ದರೆ ಸಾಕು.. ಈ ಕೆಲಸವನ್ನು ನಿರಾಯಾಸವಾಗಿ ಮಾಡಬಹುದು.. ಇದಕ್ಕೆ ಒಂದು ಪುಟ್ಟ ಹಾಲ್ ಅಥವಾ ರೂಮ್ ಇದ್ದರೇ ಸಾಕು.. ಬಂಡವಾಳವೇ ಬೇಕಾಗಿಲ್ಲ.. ಇದಕ್ಕೆ ನೀವು ಬುದ್ದಿವಂತರಾಗಿದ್ದರೆ ಸಾಕು.. ಜೊತೆಗೆ ನಿಮ್ಮ ಕೆಲಸವನ್ನು ಜಾಹಿರಾತು ಮಾಡಿ ಅತಿ ಹೆಚ್ಚು ಆದಾಯ ಪಡೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…
ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್ನಲ್ಲಿ…
ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….