ಉಪಯುಕ್ತ ಮಾಹಿತಿ

ಶೂನ್ಯ ಬಂಡವಾಳದಲ್ಲಿ ಶುರುಮಾಡುಬಹುದಾದ 7 ಬುಸಿನೆಸ್..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

1472

ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ‌.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ..

ಬ್ಲಾಗಿಂಗ್

ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ ಕ್ರಿಯೆ. ಬ್ಲಾಗ್ ಬರೆಯುವ ವ್ಯಕ್ತಿಯೇ ಬ್ಲಾಗರ್.  ಬ್ಲಾಗಿಂಗ್ ಕೂಡ ಉತ್ತಮ ಆದಾಯ ತಂದುಕೊಡಬಲ್ಲ ವ್ಯವಹಾರ ಆಗಿದೆ. ಒಂದು ರೂಪಾಯಿಯ ಖರ್ಚು ಇಲ್ಲದೆ ನೀವು ಬ್ಲಾಗ್ ಖಾತೆಯನ್ನು ತೆರೆಯಬಹುದು. ಬ್ಲಾಗಿಂಗ್ ಮೂಲಕ ಹೆಚ್ಚು ಹಣ ಸಂಪಾದಿಸಬೇಕೆಂದರೆ ಹೆಚ್ಚು ತಾಳ್ಮೆ, ಕಠಿಣ ಪರಿಶ್ರಮ ಬೇಕಾಗುತ್ತದೆ.

ಯೂಟ್ಯೂಬ್ ಚಾನಲ್

ಇನ್ನು ಟ್ಯಾಲೆಂಟ್ ಒಂದಿದ್ದರೆ ಶೂನ್ಯ ಬಂಡವಾಳದಲ್ಲಿ ದುಡಿಯಬಹುದಾದ ದಾರಿ ಇಲ್ಲಿದೆ ನೋಡಿ.. ಯೂಟ್ಯೂಬ್ ಚಾನಲ್ ಗಳಲ್ಲಿ ವೀಡಿಯೋಗಳನ್ನು ಅಪ್ಲೋಡ್ ಮಾಡುವ ಮೂಲಕ ಹಣ ಸಂಪಾದಿಸಬಹುದಾಗಿದೆ.. ಇದಕ್ಕೆ ಯಾವುದೇ ರೀತಿಯಾದ ಹಣವನ್ನು ಕೊಡಬೇಕಾಗಿಲ್ಲ.. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡರೆ ಸಾಕು..

ಟೈಲರಿಂಗ್

ನಿಮ್ಮ 1 ತಿಂಗಳ ಸಮಯವನ್ನು ಟೈಲರಿಂಗ್ ಕಲಿಯುವುದಕ್ಕೆ ವ್ಯಯಿಸಿದರೆ ಸಾಕು.. ಇದರಿಂದ ಯಾವ ಇಂಜಿನಿಯರ್ ಗೂ ಕಡಿಮೆ ಇಲ್ಲದಂತೆ ದುಡಿಯಬಹುದು.. ಹೌದು ಇತ್ತೀಚೆಗಿನ ದಿನಗಳಲ್ಲಿ ಟೈಲರಿಂಗ್ ಒಂದು ಬಹು ಬೇಡಿಕೆಯ ಉದ್ಯೋಗವಾಗಿದೆ.. ಏಕೆಂದರೆ ಜನರು ಹೊಸ ಬಟ್ಟೆ ಗಳನ್ನು ಖರೀದಿಸಲೇ ಬೇಕು.. ಬಟ್ಟೆಯನ್ನು ಹೊಲಿಸಲೇ ಬೇಕು.. ಹೆಣ್ಣು ಮಕ್ಕಳ ಉಡುಗೆಗಳ ಹೊಲಿಗೆಯನ್ನು ಕಲಿತರೆ ಒಳ್ಳೆಯ ಆದಾಯವನ್ನು ಪಡೆಯಬಹುದಾಗಿದೆ.. ಇದಕ್ಕೆ ಒಂದು ಟೈಲರಿಂಗ್ ಮೆಷಿನ್ ಗಾಗಿ ಒಂದು 5 ಸಾವಿರ ಬಂಡವಾಳವಿದ್ದರೆ ಸಾಕು..

ಬ್ಯೂಟಿಷಿಯನ್

ಸೌಂದರ್ಯಪ್ರಜ್ಞೆ ಇರುವ ಇಂದಿನ ದಿನಗಳಲ್ಲಿ ಬ್ಯೂಟಿಷಿಯನ್ ಗೆ ಎಲ್ಲಿಲ್ಲದ ಬೇಡಿಕೆ ಇದೆ. ಅದರಲ್ಲೂ ಮನೆ ಬಾಗಿಲಿಗೆ ಸೇವೆ ನೀಡಿದರೆ ಇದರಿಂದ ಉತ್ತಮ ಲಾಭವನ್ನೆ ಪಡೆಯಬಹುದಾಗಿದೆ. ಬ್ಯೂಟಿಷಿಯನ್ ಜ್ಞಾನ ಹೊಂದಿರುವವರು ಈ ಉದ್ಯೋಗದಿಂದ ಹೆಚ್ಚೆಚ್ಚು ಆದಾಯವನ್ನು ಗಳಿಸಬಹುದಾಗಿದೆ. ಇಂತವರು ಮನೆ ಬಾಗಿಲಿಗೆ ಹೋಗಿ ಸೆವೆಯನ್ನು ಒದಗಿಸಲು ಸಿದ್ದರಾದಲ್ಲಿ ದೊಡ್ಡ ಪ್ರಮಾಣದಲ್ಲಿ ಲಾಭ ಪಡೆಯಲು ಸಾಧ್ಯ.

ಜ್ಯೂಸ್ ಸೆಂಟರ್

ಹೊರಗೆ ದುಡಿಯುವ ಜನರು ಹಸಿವು ಬಾಯಾರಿಕೆಗೆ ಮೊದಲು ಮೊರೆ ಹೋಗುವುದೇ ಜ್ಯೂಸ್ ಗಳಿಗೆ.. ಅದರಲ್ಲೂ ಆರೋಗ್ಯದ ಮೇಲೆ ಅತಿ ಹೆಚ್ಚು ಗಮನ ನೀಡುವ ಕಾಲವಿದು.. ಹಣ್ಣಿನ ಜ್ಯೂಸ್ ಸೆಂಟರ್ ಅನ್ನು ಇಟ್ಟು ಕ್ವಾಲಿಟಿ ಮತ್ತು ರುಚಿಯನ್ನು ಕಾಪಾಡಿಕೊಂಡರೆ ಒಳ್ಳೆಯ ಆದಾಯ ಗಳಿಸಬಹುದಾಗಿದೆ..

ಜೆರಾಕ್ಸ್ ಅಂಗಡಿ

ಇದು ಕೂಡ ಸ್ವಂತ ಉದ್ಯೋಗ ಮಾಡಲು ಒಂದು ಅತ್ಯುತ್ತಮ ವಿಧಾನ ವಾಗಿದೆ.. ನಿಮ್ಮ ಊರಿನ ಯಾವುದಾದರು ಶಾಲಾ ಕಾಲೇಜು ಇರುವ ಸ್ಥಳದಲ್ಲಿ ಕ್ಸೆರಾಕ್ಸ್ ಹಾಗೂ ಸ್ಟೇಷನರಿ ಅಂಗಡಿ ಇಟ್ಟರೆ ಒಳ್ಳೆಯ ಲಾಭ ಗಳಿಸಬಹುದು.. ಕಾಲೇಜುಗಳಲ್ಲಿ ಯಾವ ಮಟ್ಟಕ್ಕೆ ಜೆರಾಕ್ಸ್ ಮಾಡಿಸಲು ಕೊಡುತ್ತಾರೆ ಎಂಬುದು ಎಲ್ಲರಿಗೂ ತಿಳಿದೇ ಇದೆ..

ಟ್ಯೂಷನ್ ಸೆಂಟರ್

ಉದ್ಯೋಗ ಮಾಡಬಯಸುವವರು ವಿದ್ಯಾವಂತರಾಗಿದ್ದರೆ ಸಾಕು..‌ ಈ ಕೆಲಸವನ್ನು ನಿರಾಯಾಸವಾಗಿ ಮಾಡಬಹುದು.. ಇದಕ್ಕೆ ಒಂದು ಪುಟ್ಟ ಹಾಲ್ ಅಥವಾ ರೂಮ್ ಇದ್ದರೇ ಸಾಕು.. ಬಂಡವಾಳವೇ ಬೇಕಾಗಿಲ್ಲ.. ಇದಕ್ಕೆ ನೀವು ಬುದ್ದಿವಂತರಾಗಿದ್ದರೆ ಸಾಕು.. ಜೊತೆಗೆ ನಿಮ್ಮ ಕೆಲಸವನ್ನು ಜಾಹಿರಾತು ಮಾಡಿ ಅತಿ ಹೆಚ್ಚು ಆದಾಯ ಪಡೆಯಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ 22 ವರ್ಷದ ಮಗಳು 53 ವರ್ಷದ ವಿಧವೆ ತಾಯಿಗೆ ಮತ್ತೆ ಮದುವೆ ಮಾಡಿಸಿದಳು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.

  • ಉಪಯುಕ್ತ ಮಾಹಿತಿ

    ಮಲಗುವ ರೀತಿ ನೋಡಿ ನಿಮ್ಮ ಗುಣಗಳನ್ನು ತಿಳಿಯಬಹುದು..!ಹೇಗೆ ಗೊತ್ತಾ..?

    ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….

  • ಆರೋಗ್ಯ

    ಫ್ಲೋರೋಸಿಸ್ ದುಷ್ಪರಿಣಾಮ

    ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್‌ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…

  • ಕರ್ನಾಟಕ

    ಮೋದಿಯವರಿಗೆ ತನ್ನ ರಕ್ತದಲ್ಲಿ, ಪತ್ರ ಬರೆದ ಕರುನಾಡಿನ ಹಳ್ಳಿ ಯುವಕ! ಆ ಪತ್ರದಲ್ಲಿ ಏನಿದೆ ಗೊತ್ತಾ?

    ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.

  • ಆರೋಗ್ಯ

    ನೀವು ಬಸ್ಸಿನಲ್ಲಿ ಪ್ರಯಾಣಿಸುವಾಗ ವಾಕರಿಕೆ ಬರುತ್ತಿದಿಯಾ..? ಹಾಗದ್ರೆ ಇಲ್ಲಿದೆ ಸುಲಭವಾದ ಮನೆ ಮದ್ದು ..!

    ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್‌ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…