ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ ಸಹಪಾಠಿಗಳನ್ನು ಗೆಲ್ಲುವಿರಿ. ದುಷ್ಟ ಫಲ ನಿವಾರಣೆಗಾಗಿ ಗಣಪತಿಯನ್ನು ಆರಾಧಿಸಿರಿ.
ನಿಮ್ಮ ಬುದ್ಧಿಮತ್ತೆಗೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ವಿಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.
ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ಮುಂದೆ ಸಮಸ್ಯೆಗೆ ದಾರಿ ಆಗುವುದು. ಕೆಲವು ಅಡೆತಡೆಗಳು ಉಂಟಾಗುವ ಸಾಧ್ಯತೆ ಇದೆ. ಕುಲದೇವತಾ ಸ್ಮರಣೆ ಮಾಡಿರಿ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.
ಸಣ್ಣಪುಟ್ಟ ವಿಷಯಗಳನ್ನು ಬಗ್ಗೆ ಜಗಳವಾಡಿ ದೊಡ್ಡದು ಮಾಡಿ ಸಂಗಾತಿಯಿಂದ ದೂರ ಇರುವುದು ಒಳ್ಳೆಯದಲ್ಲ. ನೀವು ಆಡುವ ಮಾತುಗಳನ್ನು ಇನ್ನೊಬ್ಬರೂ ಅಷ್ಟೇ ಗಹನವಾಗಿ ಚಿಂತಿಸುತ್ತಾರೆ ಎಂಬುದನ್ನು ತಿಳಿಯಿರಿ.
ತಾಯಿಯ ಮಮತೆ ಮತ್ತು ವಾಹನ ಸುಖ ದೊರೆಯುವುದಾದರೂ ಸಂಗಾತಿಯ ಅಸಹಕಾರ ನಿಮ್ಮ ಮನೋಚಿಂತನೆಯನ್ನು ಹೆಚ್ಚಿಸುವುದು. ಮನೋನಿಯಾಮಕ ರುದ್ರ ದೇವರನ್ನು ಭಜಿಸಿ, ಒಳಿತಾಗುವುದು.
ಹಣಕಾಸಿನ ತೊಂದರೆ ಕಡಿಮೆಯಾಗುತ್ತದೆ. ಬಾಳಸಂಗಾತಿಯೊಡನೆ ಚರ್ಚಿಸಿ ಸಲಹೆ ಪಡೆಯಲು ಸಕಾಲವಾಗಿದೆ. ನೀವಾಡುವ ಮಾತು ಇತರರಿಗೆ ರುಚಿಸುವುದಿಲ್ಲ. ಆರೋಗ್ಯದ ಸಲುವಾಗಿ ಗಣಪತಿಯನ್ನು ಪ್ರಾರ್ಥಿಸಿ.
ನಿಮ್ಮ ಹತ್ತಿರದ ಜನ ಅಥವಾ ಬಂಧುಗಳೇ ನಿಮ್ಮ ಕಾರ್ಯವೈಖರಿಯನ್ನು ಟೀಕಿಸುವರು. ನೀವು ಸಮಾಜದಲ್ಲಿ ಗಳಿಸುತ್ತಿರುವ ಗೌರವ, ಆದರಗಳನ್ನು ಕಂಡು ಇತರರು ಹೊಟ್ಟೆಕಿಚ್ಚು ಪಡುವರು. ನಿಮ್ಮ ಬಗ್ಗೆ ದೂರು ಹೇಳಿದರೆ ನಕ್ಕು ಸುಮ್ಮನಾಗಿ.
ನೀವು ನಿಮ್ಮ ಮಕ್ಕಳ ಮೇಲೆ ಇಟ್ಟಂತಹ ಭರವಸೆ ಕಾರ್ಯರೂಪಕ್ಕೆ ಬರುವುದು. ಸಾಲದ ತೀರುವಳಿ ಮಾಡಿದಲ್ಲಿ ಅನುಕೂಲವಾಗುವುದು. ಭಗವಂತನ ಕೃಪೆ ಇದ್ದಲ್ಲಿ ನಿಮ್ಮನ್ನು ಜನರು ಹಾಡಿ ಕೊಂಡಾಡುವರು.
ವ್ಯಾಪಾರ, ವ್ಯವಹಾರ ಅಂದ ಮೇಲೆ ಲಾಭ ನಷ್ಟ ಇದ್ದದ್ದೇ. ಎಲ್ಲಾ ಕಾಲದಲ್ಲೂ ಲಾಭವೇ ಆಗುತ್ತದೆ ಎಂದು ತಿಳಿಯಬಾರದು. ಮುಷ್ಟಿ ಕಾಳು ಚೆಲ್ಲಿ ಮೂಟೆ ಕಾಳನ್ನು ಪಡೆಯುವಂತೆ ನಿಮ್ಮ ಹಣ ಖರ್ಚಾಗುವುದು. ಆದರೂ ಮುಂದೆ ಒಳಿತಾಗುವುದು.
ಮಾತು ಬಲ್ಲವನಿಗೆ ಜಗಳವಿಲ್ಲ ಎಂದರು ಹಿರಿಯರು. ನೀವಾಡುವ ಮಾತುಗಳು ಬಗ್ಗೆ ಮತ್ತೊಬ್ಬರಿಗೆ ನೋವನ್ನುಂಟು ಮಾಡುವ ಸಂಭವ ಹೆಚ್ಚು. ಈ ಬಗ್ಗೆ ಜಾಗ್ರತೆ ಇರಲಿ. ಆರೋಗ್ಯದ ಕಡೆ ಗಮನ ಇರಲಿ.
ನಿಮ್ಮ ಪ್ರತಿಭೆಯಿಂದ ಪದೋನ್ನತಿ ಸಿಗುವುದು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಓದು ಮುಂದುವರಿಕೆಯ ಬಗ್ಗೆ ಚಿಂತನೆ ನಡೆಸುವಿರಿ. ಸಹಜವಾಗಿಯೇ ಕೆಲವರು ವಿರೋಧಿಸುವ ಜನ ಇರುತ್ತಾರೆ. ಅವರ ಟೀಕೆಗಳಿಗೆ ಕಿವಿಗೊಡದಿರಿ.
ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಚಾತುರ್ಯ ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.
ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…
ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್ ಸಿಂಗ್ ಪ್ರತಾಪಗೌಡ ಪಾಟೀಲ್ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್ನ ರಾಮಲಿಂಗಾ ರೆಡ್ಡಿ, ಆನಂದ್ ಸಿಂಗ್, ಪ್ರತಾಪಗೌಡ ಪಾಟೀಲ್ ಅವರು…
ಎಲ್ಲಾ ಚುನಾವಣೆಗೂ ಸ್ಪರ್ಧಿಸುವ ಮೂಲಕ ಎಲೆಕ್ಷಿನ್ ಕಿಂಗ್ ಎಂದು ಖ್ಯಾತಿ ಪಡೆದಿರುವ ಡಾ. ಕೆ.ಪದ್ಮರಾಜನ್ ಮತ್ತೊಂದು ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….