ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ.
ಹುಡುಗನ ಮನೆಯವರು ಹುಡುಗಿಗೆ ಚೆನ್ನಾಗಿ ಅಡುಗೆ ಮಾಡಲು ಬರಬೇಕು, ಮನೆ ಕೆಲಸ ಗೊತ್ತಿರಬೇಕು ಎಂದು ಬಯಸುತ್ತಾರೆ.
ಆದರೆ ಇತ್ತೀಚಿನ ದಿನಗಳಲ್ಲಿ ಭಾರತೀಯ ಯುವತಿಯರು ತಮ್ಮ ಸಂಗಾತಿಗೆ, ಮದುವೆಯಾಗುವವನಿಗೆ ಅಡುಗೆ ಮಾಡಲು ಬರುತ್ತದೆಯೇ ಎಂದು ಯೋಚಿಸುತ್ತಾರಂತೆ. ಹೀಗಂತ ಸಮೀಕ್ಷೆಯೊಂದು ತಿಳಿಸಿದೆ.
ಹೆಣ್ಣು-ಗಂಡುಗಳನ್ನು ಹೊಂದಾಣಿಕೆ ಮಾಡಿಕೊಡುವ ಸಂಸ್ಥೆಯಾದ ಶಾದಿ.ಕಾಂ ನಡೆಸಿದ ಸಮೀಕ್ಷೆ ಪ್ರಕಾರ, ಸಂಬಂಧದ ವಿಚಾರ ಬಂದಾಗ ಯುವತಿಯರು ಹುಡುಗನ ಬಗ್ಗೆ ಏನನ್ನು ತಿಳಿದುಕೊಳ್ಳಲು, ಹಾಗೂ ಯಾವುದಕ್ಕೆ ಒಪ್ಪಿಕೊಳ್ಳುತ್ತಾರೆ ಎಂದು ಅಧ್ಯಯನ ಮಾಡಿದೆ.
ಶಾದಿ.ಕಾಂ ನಡೆಸಿದ ಆನ್ ಲೈನ್ ಸಮೀಕ್ಷೆಯಲ್ಲಿ ಸುಮಾರು 6,800 ಮಂದಿ ಪುರುಷರು ಮತ್ತು ಮಹಿಳೆಯರು ತಮ್ಮ ಮತ ಚಲಾವಣೆ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಶಾದಿ.ಕಾಂ ಮೂಲಕ ಮದುವೆ ಮಾಡಿಕೊಂಡ 25ರಿಂದ 34 ವರ್ಷ ವಯಸ್ಸಿನ ಮದುವೆಯಾದ ಭಾರತೀಯರು ಇದರಲ್ಲಿ ಸೇರಿಕೊಂಡಿದ್ದಾರೆ.
ನಿಮ್ಮ ಭಾವೀ ಪತಿಗೆ ಓಕೆ ಅನ್ನಲು ನೀವು ಯಾವೆಲ್ಲಾ ಮೂರು ಗುಣಗಳನ್ನು ಅವರಲ್ಲಿ ಕಂಡು ಮೆಚ್ಚಿ ಮದುವೆ ಮಾಡಿಕೊಂಡಿದ್ದೀರಿ ಎಂದು ಕೇಳಿದ್ದಕ್ಕೆ ಶೇಕಡಾ 36 ಮಹಿಳೆಯರು, ನೀವು ಕೂಡು ಕುಟುಂಬದಲ್ಲಿ ಅಥವಾ ಒಬ್ಬರೇ ನೆಲೆಸಿದ್ದೀರಾ ಎಂದು ಕೇಳಿದ್ದೇವೆ ಎಂದಿದ್ದಾರೆ. ನೀವು ನನ್ನ ವೃತ್ತಿಗೆ ಬೆಂಬಲ ನೀಡುತ್ತೀರಾ ಎಂದು ಶೇಕಡಾ 30 ಯುವತಿಯರು ಕೇಳಿದ್ದಾರಂತೆ.
ಶೇಕಡಾ 26 ಯುವತಿಯರು ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಭಾವಿ ಪತಿಯಲ್ಲಿ ಕೇಳಿದ್ದಾರಂತೆ. ಈ ಶೇಕಡಾವಾರು ಪ್ರಮಾಣ ಪುರುಷರ ವಿಚಾರ ಬಂದಾಗ ಸ್ವಲ್ಪ ಭಿನ್ನವಾಗಿದೆ. ಪುರುಷರು ತಮ್ಮ ಭಾವಿ ಪತ್ನಿಯಲ್ಲಿ ನೀವು ನಮ್ಮ ಕುಟುಂಬದ ಜೊತೆ ನೆಲೆಸಲು ಇಚ್ಛಿಸುತ್ತೀರಾ? ಎಂದು, ಶೇಕಡಾ 34 ಮಂದಿ ಮದುವೆ ನಂತರ ಕೆಲಸ ಮಾಡುವ ಯೋಚನೆಯಿದೆಯೇ ಎಂದು ಮತ್ತು ಕೇವಲ ಶೇಕಡಾ 19 ಮಂದಿ ಪುರುಷರು ಮಾತ್ರ ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಕೇಳಿದ್ದಾರಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.
ರಾಜ್ಯದಲ್ಲಿ ಎಲ್ಲ ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…
![]()
ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…