ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು…

ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ
ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ.
ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ ವೇಷ ತಳೆದು ರಾಮ ಲಕ್ಷ್ಮಣರನ್ನು ಅಪಹರಿಸಿ ಪಾತಾಳಲೋಕಕ್ಕೆ ಕರೆದೊಯ್ಯುತ್ತಾನೆ.

ಹನುಮಂತನು ಅವರನ್ನು ಹುಡುಕಿಕೊಂಡು ಪಾತಾಳಲೋಕಕ್ಕೆ ಹೋದನು.ಅಲ್ಲಿ ಅವನಿಗೆ ಐದು ದಿಕ್ಕುಗಳಲ್ಲಿ ಇಟ್ಟಿರುವ ಐದು ದೀಪಗಳು ಗೋಚರಿಸಿದವು.ಅಹಿರಾವಣನ ಪ್ರಾಣವು ಆ ಐದು ದೀಪಗಳಲ್ಲಿ ಇದ್ದು ಐದು ದೀಪಗಳನ್ನು ಒಂದೇ ಸಾರಿ ಆರಿಸಿದಾಗ ಮಾತ್ರ ಅವನಪ್ರಾಣ ಹೋಗುವುದೆಂದು ತಿಳಿಯಿತು.
ಅಹಿರಾವಣನ್ನು ಸಂಹರಿಸಲು ಪಂಚಮುಖಿ ಅವತಾರ ತಾಳಿದನು .ಐದು ಮುಖಗಳಲ್ಲಿ ಉಳಿದ ನಾಲ್ಕು ಮುಖಗಳು ಯಾವುವೆಂದರೆ.ಹಯಗ್ರೀವ, ನರಸಿಂಹ. ಗರುಡ ಹಾಗೂ ವರಾಹ. ತನ್ನ ಐದು ಮುಖಗಳಿಂದ ಒಟ್ಟಿಗೆ ಐದು ದಿಕ್ಕುಗಳಿಗೂ ಗಾಳಿಯನ್ನು ಊದಿ ಅಲ್ಲಿದ್ದ ಐದು ದೀಪಗಳನ್ನು ಒಟ್ಟಿಗೆ ಆರಿಸಿದನು, ಅಹಿರಾವಣನ ಸಂಹಾರ ಮಾಡಿದನು.

ಕಂಬರಾಮಾಯಣದಲ್ಲಿ ಸುಂದರವಾಗಿ ಹೇಳಲಾಗಿದೆ, ಪಂಚಭೂತಗಳಲ್ಲಿ ಒಬ್ಬನಾದ ವಾಯುವಿನ ಪುತ್ರ ಹನುಮಂತ,ಪಂಚಭೂತಗಳಲ್ಲಿ ಒಂದಾದ ಭೂಮಿಯ ಮಗಳು ಸೀತೆಯನ್ನು ಭೇಟಿಯಾಗಲು, ಪಂಚಭೂತಗಳಲ್ಲಿ ಒಂದಾದ ಆಕಾಶದ ಮೂಲಕ ಪಂಚಭೂತಗಳಲ್ಲಿ ಒಂದಾದ ಸಮುದ್ರವನ್ನು,ದಾಟಿ ಪಂಚಭೂತಗಳಲ್ಲಿ ಒಂದಾದ ಅಗ್ನಿಯ ಮೂಲಕ ಲಂಕೆಯ ದಹನ ಮಾಡಿದನು.

ಇವನ ಮುಖವು ಪೂರ್ವದೆಡೆಗೆ ಇರುತ್ತದೆ. ಮನಸ್ಸಿನಲ್ಲಿ ಸಾತ್ತ್ವಿಕತೆ ಮತ್ತು ಪವಿತ್ರತೆಯನ್ನು ನಿರ್ಮಿಸುವುದರೊಂದಿಗೆ ಯಶಸ್ಸನ್ನು ನೀಡುವುದೇ ಈ ಮುಖದ ಕಾರ್ಯವಾಗಿದೆ.
ಈ ಮುಖವು ದಕ್ಷಿಣದತ್ತ ಇದ್ದು ನಿರ್ಭಯತೆ ಮತ್ತು ಸಂಕಟಗಳನ್ನು ಎದುರಿಸುವ ಪ್ರಬಲ ಶಕ್ತಿಯನ್ನು ಸೂಚಿಸುತ್ತದೆ. ಭೂತಪ್ರೇತ ಸಂಬಂಧಬಾಧೆ ಮತ್ತು ಶತ್ರು ಇವುಗಳ ನಿವಾರಣೆ ಮಾಡುವುದು, ಈ ಮುಖದ ಕಾರ್ಯವಾಗಿದೆ.

ಇದು ಪಶ್ಚಿಮದಿಕ್ಕಿಗಿದ್ದು ಜಾದುಮಾಟ, ಮಂತ್ರ-ತಂತ್ರ, ಪಿಶಾಚಬಾಧೆ, ಭೂತಬಾಧೆ, ವಿಷಬಾಧೆ ಇವುಗಳಿಂದ ಸಂರಕ್ಷಣೆ ಮಾಡುತ್ತದೆ. ಕೋಟಿ ಸೂರ್ಯಗಳ ತೇಜದಂತೆ ಈ ಮುಖದ ತೇಜವಿದೆ.
ಇದು ಉತ್ತರದಿಕ್ಕಿನಲ್ಲಿದ್ದು ಇದರ ಕಾರ್ಯವು ಮುಖ್ಯವಾಗಿ ಪ್ರಗತಿ, ಧನಸಂಪತ್ತು ಮತ್ತು ಸುಖೋಪಭೋಗವನ್ನು ನೀಡುವುದು, ಪುತ್ರಪೌತ್ರಾದಿಗಳ ವೃದ್ಧಿ ಮಾಡುವುದಿರುತ್ತದೆ. ಲಕ್ಷ್ಮಣನಿಗೆ ಶಕ್ತಿ ಬೇಕಾಗಿದ್ದಾಗ ಈ ಮುಖವು ಅವನಿಗೆ ಜೀವನದಾನ ನೀಡಿತು ಮತ್ತು ಲಂಕೆಯನ್ನು ದಹಿಸಿತ್ತು.

ಈ ಮುಖವು ಆಕಾಶದೆಡೆಗೆ ಇರುತ್ತದೆ. ಸ್ವಲ್ಪಮಟ್ಟಿಗೆ ಡೊಂಕಾದ ಅವಸ್ಥೆಯಲ್ಲಿರುವ ಈ ಮುಖವು ಹನುಮಾನನ ಮುಖದ ಮೇಲಿನ ಬದಿಗೆ ತೋರಿಸಲಾಗಿದೆ. ಈ ಮುಖದ ಸಂಬಂಧವು ಜ್ಞಾನ ಮತ್ತು ಸಂತತಿ ಈ ಎರಡು ಸಂಗತಿಗಳೊಂದಿಗೆ ಬರುತ್ತದೆ.
ಐದು ದೀಪಗಳಲ್ಲಿ ಐದನೇ ಅಸುರಾಸುರ ರಾಕ್ಷಸ, ಪಂಚಮುಖಿ ಮಾರುತಿಯ ಪಾದದ ಕೆಳಗಡೆಯಲ್ಲಿರುವ ರಾಕ್ಷಸನಾಗಿದ್ದಾನೆ. ಪಂಚಮುಖಿ ಮಾರುತಿಯು ಒಂದರ್ಥದಲ್ಲಿ ಮಾನವೀ ಜೀವನದ ಎಲ್ಲ ಅಂಗಗಳ ವಿಕಾಸ ಮಾಡಿಸಿ ತರುವುದಕ್ಕಾಗಿ ಮಹತ್ವ ಪೂರ್ಣ ಸಾಧನವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…
ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.
ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ. ಯುವತಿ ಅಪಾರ್ಟ್ಮೆಂಟ್ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ…
ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…