News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಆಧ್ಯಾತ್ಮ, ದೇವರು, ದೇವರು-ಧರ್ಮ

ಇಲ್ಲಿದೆ ಪಂಚಮುಖಿ ಆಂಜನೇಯನ ಅವತಾರದ ಕತೆ..!ಹನುಮಂತನ 5 ತಲೆಗಳಿಗಿದೆ ಒಂದೊಂದು ವಿಶೇಷತೆ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

1678

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು…

ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ…

ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ
ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ.

ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ ವೇಷ ತಳೆದು ರಾಮ ಲಕ್ಷ್ಮಣರನ್ನು ಅಪಹರಿಸಿ ಪಾತಾಳಲೋಕಕ್ಕೆ ಕರೆದೊಯ್ಯುತ್ತಾನೆ.

ಹನುಮಂತನು ಅವರನ್ನು ಹುಡುಕಿಕೊಂಡು ಪಾತಾಳಲೋಕಕ್ಕೆ ಹೋದನು.ಅಲ್ಲಿ ಅವನಿಗೆ ಐದು ದಿಕ್ಕುಗಳಲ್ಲಿ ಇಟ್ಟಿರುವ ಐದು ದೀಪಗಳು ಗೋಚರಿಸಿದವು.ಅಹಿರಾವಣನ ಪ್ರಾಣವು ಆ ಐದು ದೀಪಗಳಲ್ಲಿ ಇದ್ದು ಐದು ದೀಪಗಳನ್ನು ಒಂದೇ ಸಾರಿ ಆರಿಸಿದಾಗ ಮಾತ್ರ ಅವನ‌ಪ್ರಾಣ ಹೋಗುವುದೆಂದು ತಿಳಿಯಿತು.

ಅಹಿರಾವಣನ್ನು ಸಂಹರಿಸಲು ಪಂಚಮುಖಿ ಅವತಾರ ತಾಳಿದನು .ಐದು ಮುಖಗಳಲ್ಲಿ ಉಳಿದ ನಾಲ್ಕು ಮುಖಗಳು ಯಾವುವೆಂದರೆ.ಹಯಗ್ರೀವ, ನರಸಿಂಹ. ಗರುಡ ಹಾಗೂ ವರಾಹ. ತನ್ನ ಐದು ಮುಖಗಳಿಂದ ಒಟ್ಟಿಗೆ ಐದು ದಿಕ್ಕುಗಳಿಗೂ ಗಾಳಿಯನ್ನು ಊದಿ ಅಲ್ಲಿದ್ದ ಐದು ದೀಪಗಳನ್ನು ಒಟ್ಟಿಗೆ ಆರಿಸಿದನು, ಅಹಿರಾವಣನ ಸಂಹಾರ ಮಾಡಿದನು.

ಕಂಬರಾಮಾಯಣದಲ್ಲಿ ಸುಂದರವಾಗಿ ಹೇಳಲಾಗಿದೆ, ಪಂಚಭೂತಗಳಲ್ಲಿ ಒಬ್ಬನಾದ ವಾಯುವಿನ ಪುತ್ರ ಹನುಮಂತ,ಪಂಚಭೂತಗಳಲ್ಲಿ ಒಂದಾದ ಭೂಮಿಯ ಮಗಳು ಸೀತೆಯನ್ನು ಭೇಟಿಯಾಗಲು, ಪಂಚಭೂತಗಳಲ್ಲಿ ಒಂದಾದ ಆಕಾಶದ ಮೂಲಕ ಪಂಚಭೂತಗಳಲ್ಲಿ ಒಂದಾದ ಸಮುದ್ರವನ್ನು,ದಾಟಿ ಪಂಚಭೂತಗಳಲ್ಲಿ ಒಂದಾದ ಅಗ್ನಿಯ ಮೂಲಕ ಲಂಕೆಯ ದಹನ ಮಾಡಿದನು.

ಇಲ್ಲಿ ಓದಿ:62ಅಡಿ ಉದ್ದದ ಹನುಮಂತನ ಬೃಹತ್ ಏಕಾಶಿಲಾವಿಗ್ರಹ ಬಂದಿದ್ದು ಎಲ್ಲಿಂದ.?ಶಿಲ್ಪಿ ಯಾರು.?ಆ ಶಿಲೆ ಸಿಕ್ಕಿದ್ದು ಹೇಗೆ.!ಇಲ್ಲಿದೆ ಸಂಪೂರ್ಣ ಮಾಹಿತಿ…

ಈ ಪಂಚಮುಖಿ ಆಂಜನೇಯನ ಐದು ಮುಖಗಳು ಮತ್ತು ಅವುಗಳ ವಿಶೇಷತೆ ಏನು ಅನ್ನೋದನ್ನ ಮುಂದೆ ನೋಡಿ…

ಹನುಮಂತ:

ಇವನ ಮುಖವು ಪೂರ್ವದೆಡೆಗೆ ಇರುತ್ತದೆ. ಮನಸ್ಸಿನಲ್ಲಿ ಸಾತ್ತ್ವಿಕತೆ ಮತ್ತು ಪವಿತ್ರತೆಯನ್ನು ನಿರ್ಮಿಸುವುದರೊಂದಿಗೆ ಯಶಸ್ಸನ್ನು ನೀಡುವುದೇ ಈ ಮುಖದ ಕಾರ್ಯವಾಗಿದೆ.

ನರಸಿಂಹ:

ಈ ಮುಖವು ದಕ್ಷಿಣದತ್ತ ಇದ್ದು ನಿರ್ಭಯತೆ ಮತ್ತು ಸಂಕಟಗಳನ್ನು ಎದುರಿಸುವ ಪ್ರಬಲ ಶಕ್ತಿಯನ್ನು ಸೂಚಿಸುತ್ತದೆ. ಭೂತಪ್ರೇತ ಸಂಬಂಧಬಾಧೆ ಮತ್ತು ಶತ್ರು ಇವುಗಳ ನಿವಾರಣೆ ಮಾಡುವುದು, ಈ ಮುಖದ ಕಾರ್ಯವಾಗಿದೆ.

ಗರುಡ:

ಇದು ಪಶ್ಚಿಮದಿಕ್ಕಿಗಿದ್ದು ಜಾದುಮಾಟ, ಮಂತ್ರ-ತಂತ್ರ, ಪಿಶಾಚಬಾಧೆ, ಭೂತಬಾಧೆ, ವಿಷಬಾಧೆ ಇವುಗಳಿಂದ ಸಂರಕ್ಷಣೆ ಮಾಡುತ್ತದೆ. ಕೋಟಿ ಸೂರ್ಯಗಳ ತೇಜದಂತೆ ಈ ಮುಖದ ತೇಜವಿದೆ.

ಇಲ್ಲಿ ಓದಿ:ಶನಿ ದೇವರ ಕಾಟದಿಂದ ಪಾರಾಗಲು ಅಂಜನೇಯ ಸ್ವಾಮಿಯನ್ನು ಪೂಜಿಸುವುದು ಹೇಗೆ..?

ವರಾಹ:

ಇದು ಉತ್ತರದಿಕ್ಕಿನಲ್ಲಿದ್ದು ಇದರ ಕಾರ್ಯವು ಮುಖ್ಯವಾಗಿ ಪ್ರಗತಿ, ಧನಸಂಪತ್ತು ಮತ್ತು ಸುಖೋಪಭೋಗವನ್ನು ನೀಡುವುದು, ಪುತ್ರಪೌತ್ರಾದಿಗಳ ವೃದ್ಧಿ ಮಾಡುವುದಿರುತ್ತದೆ. ಲಕ್ಷ್ಮಣನಿಗೆ ಶಕ್ತಿ ಬೇಕಾಗಿದ್ದಾಗ ಈ ಮುಖವು ಅವನಿಗೆ ಜೀವನದಾನ ನೀಡಿತು ಮತ್ತು ಲಂಕೆಯನ್ನು ದಹಿಸಿತ್ತು.

ಹಯಗ್ರೀವ:

ಈ ಮುಖವು ಆಕಾಶದೆಡೆಗೆ ಇರುತ್ತದೆ. ಸ್ವಲ್ಪಮಟ್ಟಿಗೆ ಡೊಂಕಾದ ಅವಸ್ಥೆಯಲ್ಲಿರುವ ಈ ಮುಖವು ಹನುಮಾನನ ಮುಖದ ಮೇಲಿನ ಬದಿಗೆ ತೋರಿಸಲಾಗಿದೆ. ಈ ಮುಖದ ಸಂಬಂಧವು ಜ್ಞಾನ ಮತ್ತು ಸಂತತಿ ಈ ಎರಡು ಸಂಗತಿಗಳೊಂದಿಗೆ ಬರುತ್ತದೆ.

ಐದು ದೀಪಗಳಲ್ಲಿ ಐದನೇ ಅಸುರಾಸುರ ರಾಕ್ಷಸ, ಪಂಚಮುಖಿ ಮಾರುತಿಯ ಪಾದದ ಕೆಳಗಡೆಯಲ್ಲಿರುವ ರಾಕ್ಷಸನಾಗಿದ್ದಾನೆ. ಪಂಚಮುಖಿ ಮಾರುತಿಯು ಒಂದರ್ಥದಲ್ಲಿ ಮಾನವೀ ಜೀವನದ ಎಲ್ಲ ಅಂಗಗಳ ವಿಕಾಸ ಮಾಡಿಸಿ ತರುವುದಕ್ಕಾಗಿ ಮಹತ್ವ ಪೂರ್ಣ ಸಾಧನವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ಕನ್ನಡಿಗರೇ ನಮ್ಮ ಮೈಸೂರು ಸ್ಯಾಂಡಲ್ ಸೋಪ್, 100% ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್!ಗರ್ವದಿಂದ ಈ ಲೇಖನಿ ಓದಿ…

    ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…

  • ಆರೋಗ್ಯ

    ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಆಹಾರವನ್ನು ಸೇವಿಸಿ, ಕೊಬ್ಬನ್ನು ಕಡಿಮೆ ಮಾಡಿಕೊಳ್ಳಿ.

    ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…

  • karnataka

    ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

    ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

    ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.

  • ಉಪಯುಕ್ತ ಮಾಹಿತಿ

    ಫೇಸ್ಬುಕ್’ನಲ್ಲಿ ಸಿಗಲಿದೆ ನಿರುದ್ಯೋಗಿಗಳಿಗೆ ಕೆಲಸ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….

  • ಜೀವನಶೈಲಿ

    ನೀವು ಮಧ್ಯಾಹ್ನ ನಿದ್ದೆ ಮಾಡ್ತೀರಾ..!ಹಾಗಾದ್ರೆ ನಿಮ್ಗೆ ಇಲ್ಲಿದೆ ನೋಡಿ ಸಖತ್ ಸುದ್ದಿ…

    ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು